Tuesday, November 4, 2025

ಇದೀಗ ಬಂದ ಸುದ್ದಿ

ಕ್ರೀಡಾಪಟುಗಳ ಉತ್ತೇಜನಕ್ಕೆ ಒಲಿಂಪಿಕ್‌ ಪದಕ ಯೋಜನೆ ಆರಂಭ

ಬೆಂಗಳೂರು,ನ.4- ಮುಂಬರುವ ಲಾಸ್‌‍ ಏಂಜಲೀಸ್‌‍ ಒಲಿಂಪಿಕ್ಸ್ 2028 ಅನ್ನು ಗಮನದಲ್ಲಿಟ್ಟುಕೊಂಡು, ರಾಜ್ಯ ಸರ್ಕಾರವು ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಒಲಿಂಪಿಕ್‌ ಮೆಡ್‌ಲ್‌ ಸ್ಕೀಮ್‌ (ಒಲಂಪಿಕ್‌ ಪದಕ ಯೋಜನೆ) ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯಡಿ 60...

ಬೆಂಗಳೂರು ಸುದ್ದಿಗಳು

ಬೆಂಗಳೂರಲ್ಲಿ ಸಂಚಾರ ದಟ್ಟಣೆ ನಿವಾರಣೆಗೆ ಪರಿಹಾರೋಪಾಯ ರೂಪಿಸುವಂತೆ ಆಯುಕ್ತರ ಸೂಚನೆ

ಬೆಂಗಳೂರು, ನ.4- ಸಂಚಾರ ದಟ್ಟಣೆ ನಿವಾರಣೆಗೆ ಪಾಲಿಕೆ, ಮೆಟ್ರೋ ಹಾಗೂ ಎನ್‌ಎಚ್‌ಎಐ ಅಧಿಕಾರಿಗಳು ಸಮನ್ವಯದಿಂದ ಪರಿಹಾರೋಪಾಯಗಳನ್ನು ರೂಪಿಸುವಂತೆ ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌ ಅವರು ಅಧಿಕಾರಿಗಳಿಗೆ ಇಂದಿಲ್ಲಿ ಸೂಚನೆ ನೀಡಿದರು. ಬೆಂಗಳೂರು ಉತ್ತರ ನಗರ...

0% ಬಡ್ಡಿ ಚಿನ್ನದ ಸಾಲ ಹೆಸರಲ್ಲಿ ವಂಚಿಸಿದ್ದ ಇಬ್ಬರ ಬಂಧನ, 1.80 ಕೋಟಿ ಮೌಲ್ಯದ ಆಭರಣ ವಶ

ಬೆಂಗಳೂರು,ನ.4- ಸಾರ್ವಜನಿಕರಿಗೆ 0% ಬಡ್ಡಿ ಚಿನ್ನದ ಸಾಲ ನೀಡುವುದಾಗಿ ಸುಳ್ಳು ಜಾಹೀರಾತು ನೀಡಿ ವಂಚಿಸಿದ್ದ ಕೇರಳ ಮೂಲದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿ 1.80 ಕೋಟಿ ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ...

ಮನರಂಜನೆ

ಜಿಲ್ಲಾ ಸುದ್ದಿಗಳು

ಬೆಳಗಾವಿ ಜಿಲ್ಲೆಯಲ್ಲಿ ಆನೆಗಳ ಸಾವು ಕುರಿತು ತನಿಖೆಗೆ ಆದೇಶ

ಬೆಂಗಳೂರು, ಅ.3-ಬೆಳಗಾವಿ ಜಿಲ್ಲೆ ಖಾನಾಪುರ ಬಳಿ ಸುಳೇಗಾಳಿ ಗ್ರಾಮದಲ್ಲಿ ನಿನ್ನೆ ವಿದ್ಯುತ್‌ ಸ್ಪರ್ಶದಿಂದ ಎರಡು ಆನೆಗಳು ಸಾವಿಗೀಡಾಗಿರುವ ಬಗ್ಗೆ ನೋವು ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆಅವರು...

ರಾಜಕೀಯ

ಕ್ರೀಡಾ ಸುದ್ದಿ

ಮಹಿಳಾ ಕ್ರಿಕೆಟ್ ವಿಶ್ವಕಪ್ : ಚಾಂಪಿಯನ್‌ ಪಟ್ಟ ಮುಡಿಗೇರಿಸಿಕೊಳ್ಳುವ ತವಕದಲ್ಲಿ ಟೀಮ್ ಇಂಡಿಯಾ

ಮುಂಬೈ,ನ.2- ಆದ್ಬುತ ಹೋರಾಟದ ಮೂಲಕ ಸಿಡಿದ್ದೆದ್ದಿರುವ ಭಾರತ ಮಹಿಳಾ ಕ್ರಿಕೆಟ್‌ ತಂಡ ಚಾಂಪಿಯನ್‌ ಪಟ್ಟ ಮುಡಿಗೇರಿಸಿಕೊಳ್ಳುವ ತವಕದಲ್ಲಿದ್ದಾರೆ. ಸಮೀಪೈನಲ್‌ನಲ್ಲಿ 7 ಬಾರಿ ವಿಶ್ವಚಾಂಪಿಯನ್‌ ಆಸ್ಟ್ರೇಲಿಯಾ ತಂಡವನ್ನ ಮಣಿಸಿ ಭಾರತ ಮಹಿಳಾ ಕ್ರಿಕೆಟ್‌ ತಂಡ...

ರಾಜ್ಯ

ಕ್ರೀಡಾಪಟುಗಳ ಉತ್ತೇಜನಕ್ಕೆ ಒಲಿಂಪಿಕ್‌ ಪದಕ ಯೋಜನೆ ಆರಂಭ

ಬೆಂಗಳೂರು,ನ.4- ಮುಂಬರುವ ಲಾಸ್‌‍ ಏಂಜಲೀಸ್‌‍ ಒಲಿಂಪಿಕ್ಸ್ 2028 ಅನ್ನು ಗಮನದಲ್ಲಿಟ್ಟುಕೊಂಡು, ರಾಜ್ಯ ಸರ್ಕಾರವು ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಒಲಿಂಪಿಕ್‌ ಮೆಡ್‌ಲ್‌ ಸ್ಕೀಮ್‌ (ಒಲಂಪಿಕ್‌ ಪದಕ ಯೋಜನೆ) ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯಡಿ 60...

ಇದೇ 19 ರಂದು ಬಾಲ್ಯವಿವಾಹ, ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟುವ ಅಕ್ಕ ಕಾರ್ಯಪಡೆಗೆ ಚಾಲನೆ

ಬೆಂಗಳೂರು. ನ.4- ಬಾಲ್ಯವಿವಾಹ ತಡೆಗಟ್ಟುವ ಹಾಗೂ ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯವನ್ನು ಹತ್ತಿಕ್ಕುವ ಉದ್ದೇಶದಿಂದ ರಚಿಸಲಾಗಿರುವ ಅಕ್ಕ ಪಡೆಗೆ ಇದೇ 19 ರಂದು ಚಾಲನೆ ನೀಡಲಾಗುತ್ತಿದ್ದು, ಪೂರ್ವಭಾವಿಯಾಗಿ ಮಹಿಳಾ ಮತ್ತು ಮಕ್ಕಳ...

ಇನ್ಫೋಸಿಸ್‌‍ ಉದ್ಯೋಗಿ ಕೊಲೆ ಪ್ರಕರಣದಲ್ಲಿ ಇಬ್ಬರು ಅಪರಾಧಿಗಳಿಗೆ ಅಜೀವ ಕಾರಾಗೃಹ ಶಿಕ್ಷೆ

ಬೆಂಗಳೂರು, ನ.4- ಇನ್ಫೋಸಿಸ್‌‍ ಉದ್ಯೋಗಿಯನ್ನು ಕೊಲೆ ಮಾಡಿದ್ದ ಇಬ್ಬರು ಅಪರಾಧಿಗಳಿಗೆ ಸಿಸಿಎಚ್‌59 ನ್ಯಾಯಾಲಯ ಅಜೀವ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂ ದಂಡ ವಿಧಿಸಿದೆ. ಕಳೆದ 2018 ಜೂನ್‌ 26ರಂದು ಬಿಹಾರದ...

ಕಬ್ಬು ಬೆಳೆಗಾರರ ಪ್ರತಿಭಟನೆಗೆ ಗೃಹ ಸಚಿವ ಪರಮೇಶ್ವರ್ ಆತಂಕ

ಬೆಂಗಳೂರು. ನ.4- ಕಬ್ಬು ಬೆಳೆಗಾರರ ಸಮಸ್ಯೆ ಬಗೆ ಹರಿಸಲು ತ್ವರಿತ ಕ್ರಮ ಕೈಗೊಳ್ಳುವಂತೆ ಸಕ್ಕರೆ ಸಚಿವ ಶಿವಾನಂದ ಪಾಟೀಲ್‌ ಅವರಿಗೆ ಸಲಹೆ ನೀಡಲಾಗಿದೆ. ಪರಿಸ್ಥಿತಿ ಬಿಗಡಾಯಿಸಿದರೆ ಪೊಲೀಸ್‌‍ ಇಲಾಖೆಗೆ ಸವಾಲಿನ ಪರಿಸ್ಥಿತಿ ಎದುರಾಗಬಹುದು...

ಕಬ್ಬಿಗೆ ಬೆಲೆ ನಿಗದಿಗೆ ಆಗ್ರಹಿಸಿ ರೊಚ್ಚಿಗೆದ್ದ ರೈತರು : ಹಲವೆಡೆ ಕಲ್ಲು ತೂರಾಟ, ಹೆದ್ದಾರಿ ಬಂದ್‌

ಬೆಂಗಳೂರು,ನ.4- ಕಬ್ಬು ಬೆಳೆಗೆ ರಾಜ್ಯ ಸರ್ಕಾರ ಬೆಲೆ ನಿಗದಿಪಡಿಸಬೇಕೆಂದು ಕಳೆದ ಐದು ದಿನಗಳಿಂದ ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ರೈತರು ನಡೆಸುತ್ತಿದ್ದ ಹೋರಾಟ ವಿಕೋಪಕ್ಕೆ ತಿರುಗಿದ್ದು, ಕೆಲವು ಕಡೆ ಕಲ್ಲು ತೂರಾಟ ಹಾಗೂ...

Most Read

ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್‌ಕುಮಾರ್‌ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್‌ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ