ಯಾವ ಆಧಾರದ ಮೇಲೆ ನಿವೇಶನ ರದ್ದು ಮಾಡಿದ್ದೀರಿ..? : ವಿಜಯೇಂದ್ರ ಪ್ರಶ್ನೆ

ಬೆಂಗಳೂರು,ಅ.2- ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಪತ್ರ ನೀಡಿದ ಕೇವಲ 24 ಗಂಟೆಯೊಳಗೆ ಮುಡಾ ಆಯುಕ್ತರು ಮಂಜೂರು ಮಾಡಿದ್ದ ನಿವೇಶನಗಳನ್ನು ಯಾವ ಆಧಾರದ ಮೇಲೆ ರದ್ದುಪಡಿಸಿ ದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರಶ್ನೆ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಆಯುಕ್ತರು ಇಷ್ಟು ತರಾತುರಿಯಲ್ಲಿ ನಿವೇಶನಗಳನ್ನು ರದ್ದುಪಡಿಸುವ ಅಗತ್ಯವಾದರೂ ಏನಿತ್ತು. ಇದನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಬಹುದಿತ್ತಲ್ಲವೇ? ಬೇರೆಯವರಿಗೊಂದು ನ್ಯಾಯ. ಮುಖ್ಯಮಂತ್ರಿ ಕುಟುಂಬಕ್ಕೆ ಇನ್ನೊಂದು ನ್ಯಾಯವೇ ಎಂದು ತರಾಟೆಗೆ ತೆಗೆದುಕೊಂಡರು. ನನಗಿರುವ ಮಾಹಿತಿ … Continue reading ಯಾವ ಆಧಾರದ ಮೇಲೆ ನಿವೇಶನ ರದ್ದು ಮಾಡಿದ್ದೀರಿ..? : ವಿಜಯೇಂದ್ರ ಪ್ರಶ್ನೆ