ಯುವ ಜನತೆಯಲ್ಲಿ ನೈತಿಕ ಮೌಲ್ಯಗಳು ಕಣ್ಮರೆಯಾಗುತ್ತಿವೆ : ಸಂತೋಷ್‌ ಹೆಗ್ಡೆ ಕಳವಳ

ಬೆಂಗಳೂರು: ಆ.19: ಸಮಾಜದಲ್ಲಿ ಅದರಲ್ಲೂ ಮುಖ್ಯವಾಗಿ ಯುವ ಜನತೆಯಲ್ಲಿ ನೈತಿಕ ಮೌಲ್ಯಗಳು ಕಣ್ಮರೆಯಾಗುತ್ತಿರುವುದಕ್ಕೆ ಕರ್ನಾಟಕ ಸರ್ಕಾರದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಕಳವಳ ವ್ಯಕ್ತಪಡಿಸಿದ್ದಾರೆ. ಪರಿಮಳ ಗೆಳೆಯರ ಬಳಗದ 49ನೇ ವಾರ್ಷಿಕೋತ್ಸವ ಮತ್ತು ಹರಿದಾಸ ಸಾಹಿತ್ಯ ಸಂಶೋಧಕ ಹಾಗೂ ಲೇಖಕ ಡಾ. ಎಸ್‌‍.ಜಯಸಿಂಹ ಅವರ ಶ್ರೀಧೀರೇಂದ್ರ ದರ್ಶನ ಪುಸ್ತಕ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ನೈತಿಕತೆ ಮತ್ತು ಪ್ರಾಮಾಣಿಕತೆ ಎರಡೂ ಒಂದೇ ನಾಣ್ಯದ ಎರಡು ಮುಖಗಳು, ಇವೆರಡರ ಅಭಾವ ಮನುಷ್ಯನನ್ನು ಪಶುವಿಗಿಂತಲೂ ಹೀನವಾಗಿ ವರ್ತಿಸುವಂತೆ ಪ್ರೇರೇಪಿಸುತ್ತವೆ. ಭ್ರಷ್ಟಾಚಾರ … Continue reading ಯುವ ಜನತೆಯಲ್ಲಿ ನೈತಿಕ ಮೌಲ್ಯಗಳು ಕಣ್ಮರೆಯಾಗುತ್ತಿವೆ : ಸಂತೋಷ್‌ ಹೆಗ್ಡೆ ಕಳವಳ