ಶ್ರೀಲಂಕಾ ಪ್ರವಾಸಕ್ಕೆ ಹಾರ್ದಿಕ್‌ ಪಾಂಡ್ಯ ಕ್ಯಾಪ್ಟನ್..?

ನವದೆಹಲಿ,ಜು.16- ಶ್ರೀಲಂಕಾ ಪ್ರವಾಸ ಕೈಗೊಳ್ಳಲಿರುವ ಭಾರತ ಕ್ರಿಕೆಟ್‌ ತಂಡದ ನಾಯಕರಾಗಿ ಹಾರ್ದಿಕ್‌ ಪಾಂಡ್ಯ ನಿಯೋಜನೆಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಬಿಸಿಸಿಐ ಮೂಲಗಳ ಪ್ರಕಾರ ಇಂದು ಸಂಜೆ ಹಾರ್ದಿಕ್‌ ಪಾಂಡ್ಯ ಅವರನ್ನು ನಾಯಕರನ್ನಾಗಿ ಸೂರ್ಯಕುಮಾರ್‌ ಯಾದವ್‌ ಅವರನ್ನು ಉಪನಾಯಕರನ್ನಾಗಿ ಘೋಷಿಸುವ ಸಾಧ್ಯತೆಗಳಿವೆ ಎಂದು ಗೊತ್ತಾಗಿದೆ. ಅಕ್ಸರ್‌ ಪಟೇಲ್‌‍, ಕುಲದೀಪ್‌ ಯಾದವ್‌ ಮತ್ತು ಹರ್ಷದೀಪ್‌ ಸಿಂಗ್‌ ಅವರು ಭಾರತದ ಟಿ20 ವಿಶ್ವಕಪ್‌ ವಿಜೇತ ತಂಡದ ಇತರ ಕೆಲವು ಆಟಗಾರರಾಗಿದ್ದು, ಅವರನ್ನು ಆಯ್ಕೆ ಸಮಿತಿಯು ಆಯ್ಕೆ ಮಾಡುವ ಸಾಧ್ಯತೆಯಿದೆ.ಮತ್ತೊಂದೆಡೆ, ಮೊಹಮದ್‌ … Continue reading ಶ್ರೀಲಂಕಾ ಪ್ರವಾಸಕ್ಕೆ ಹಾರ್ದಿಕ್‌ ಪಾಂಡ್ಯ ಕ್ಯಾಪ್ಟನ್..?