100 ಕೋಟಿ ರೂ. ಆಫರ್ ಹೇಳಿಕೆ : ಗಣಿಗ ರವಿ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ

ಬೆಂಗಳೂರು,ಆ.26– ಬಿಜೆಪಿ ಸೇರಲು ಶಾಸಕರಿಗೆ 100 ಕೋಟಿ ರೂ. ಆಫರ್ ನೀಡಿದ್ದಾರೆ ಎಂಬ ಮಂಡ್ಯ ಶಾಸಕ ಗಣಿಗ ರವಿ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಬಿಜೆಪಿ ದೂರು ನೀಡಿದೆ. ಮಂಡ್ಯ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗೆ ರಾಜ್ಯ ಬಿಜೆಪಿ ವಕ್ತಾರ ಅಶ್ವತ್ಥ ನಾರಾಯಣ ನೇತೃತ್ವದಲ್ಲಿ ದೂರು ನೀಡಿದ ಜಿಲ್ಲಾ ಘಟಕ ಪಕ್ಷದ ವಿರುದ್ಧ ಮಾನಹಾನಿ ಹೇಳಿಕೆ ನೀಡಿರುವ ಶಾಸಕ ಗಣಿಗಾ ರವಿ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಮನವಿ ಮಾಡಿದೆ. ಗಣಿಗಾ ರವಿ ಅವರನ್ನು ಯಾರು? ಎಲ್ಲಿ? ಯಾವಾಗ? … Continue reading 100 ಕೋಟಿ ರೂ. ಆಫರ್ ಹೇಳಿಕೆ : ಗಣಿಗ ರವಿ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ