ಕಾಂಗ್ರೆಸ್ ಸರ್ಕಾರ ಉರುಳಿಸಲು ನಮ್ಮವರೇ 1000 ಕೋಟಿ ಮೀಸಲಿಟ್ಟಿದ್ದಾರೆ : ಯತ್ನಾಳ್ ಬಾಂಬ್

ದಾವಣಗೆರೆ, ಸೆ.29– ಕಾಂಗ್ರೆಸ್ ಸರ್ಕಾರ ಉರುಳಿಸಲು ನಮ್ಮವರೇ 1 ಸಾವಿರ ಕೋಟಿ ಹಣವನ್ನು ಮೀಸಲಿಟ್ಟಿದ್ದಾರೆ ಎಂದು ಸ್ವಪಕ್ಷೀಯರ ವಿರುದ್ದವೇ ಬಿಜೆಪಿಯ ಖಾಯಂ ಭಿನ್ನಮತೀಯ ನಾಯಕ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸ್ಪೋಟಕ ಆರೋಪ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರವನ್ನು ಕೆಡವಿ, ತಾವು ಸಿಎಂ ಆಗಬೇಕೆಂದು ಬಿಜೆಪಿಯ ನಾಯಕರೊಬ್ಬರು ಒಂದು ಸಾವಿರ ಕೋಟಿ ರೂ. ರೆಡಿ ಮಾಡಿಕೊಂಡಿದ್ದಾರೆ.ಡಿಸೆಂಬರ್ ತಿಂಗಳಿನಲ್ಲಿ ಕಾಂಗ್ರೆಸ್ ಸರ್ಕಾರ ಬಿದ್ದು ಹೋಗಲಿದೆ ಎಂದು ಭಾವಿಸಿಕೊಂಡಿದ್ದಾರೆ … Continue reading ಕಾಂಗ್ರೆಸ್ ಸರ್ಕಾರ ಉರುಳಿಸಲು ನಮ್ಮವರೇ 1000 ಕೋಟಿ ಮೀಸಲಿಟ್ಟಿದ್ದಾರೆ : ಯತ್ನಾಳ್ ಬಾಂಬ್