ಜಾರ್ಖಂಡ್‌: ಕಾನ್ಸ್‌ಟೇಬಲ್‌ಗಳ ನೇಮಕಾತಿ ದೈಹಿಕ ಪರೀಕ್ಷೆ ವೇಳೆ 11 ಅಭ್ಯರ್ಥಿಗಳ ಸಾವು

ರಾಂಚಿ,ಸೆ.2-ಜಾರ್ಖಂಡ್‌ನಲ್ಲಿ ಅಬಕಾರಿ ಕಾನ್ಸ್ ಟೇಬಲ್‌ಗಳ ನೇಮಕಾತಿಗೆ ಚಾಲನೆಯ ಸಂದರ್ಭದಲ್ಲಿ ದೈಹಿಕ ಪರೀಕ್ಷೆಯನ್ನು ಕೈಗೊಳ್ಳುವಾಗ ಸುಮಾರು 11 ಅಭ್ಯರ್ಥಿಗಳು ಸಾವನ್ನಪ್ಪಿದ್ದಾರೆ. ಜಾರ್ಖಂಡ್‌ ಅಬಕಾರಿ ಕಾನ್ಸ್ ಟೇಬಲ್‌‍ ಸ್ಪರ್ಧಾತ್ಮಕ ಪರೀಕ್ಷೆಗಳ ಅಡಿಯಲ್ಲಿ ದೈಹಿಕ ಪರೀಕ್ಷೆಗಳು ಆ.22 ರಂದು ರಾಂಚಿ, ಗಿರಿದಿಹ್‌‍, ಹಜಾರಿಬಾಗ್‌‍, ಪಲಮು, ಪೂರ್ವ ಸಿಂಗ್‌ಭೂಮ್‌‍ ಮತ್ತು ಸಾಹೇಬ್‌ಗಂಜ್‌‍ ಜಿಲ್ಲೆಗಳಾದ್ಯಂತ 7 ಕೇಂದ್ರಗಳಲ್ಲಿ ಪ್ರಾರಂಭವಾದವು. ಪಲಮುದಲ್ಲಿ ನಾಲ್ಕು ಸಾವುಗಳು ಸಂಭವಿಸಿವೆ, ಗಿರಿದಿಹ್‌ ಮತ್ತು ಹಜಾರಿಬಾಗ್‌ನಲ್ಲಿ ತಲಾ ಇಬ್ಬರು ಮತ್ತು ರಾಂಚಿಯ ಜಾಗ್ವಾರ್‌ ಕೇಂದ್ರ ಮತ್ತು ಪೂರ್ವ ಸಿಂಗ್‌ಭೂಮ್‌ನ ಮೊಸಬಾನಿ ಮತ್ತು … Continue reading ಜಾರ್ಖಂಡ್‌: ಕಾನ್ಸ್‌ಟೇಬಲ್‌ಗಳ ನೇಮಕಾತಿ ದೈಹಿಕ ಪರೀಕ್ಷೆ ವೇಳೆ 11 ಅಭ್ಯರ್ಥಿಗಳ ಸಾವು