ದೀಪಾವಳಿ ಹಬ್ಬದ ಪ್ರಯುಕ್ತ ಕೆಎಸ್‌‍ಆರ್‌ಟಿಸಿಯಿಂದ 2 ಸಾವಿರ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ

ಬೆಂಗಳೂರು,ಅ.27- ದೀಪಾವಳಿ, ಕನ್ನಡ ರಾಜ್ಯೋತ್ಸವ, ವಾರಾಂತ್ಯ ಸೇರಿದಂತೆ ಸಾಲುಸಾಲಿನ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನಿಂದ ಅ.30 ರಿಂದ ನ.1 ರವರೆಗೆ ಕೆಎಸ್‌‍ಆರ್‌ಟಿಸಿಯಿಂದ 2 ಸಾವಿರ ಹೆಚ್ಚುವರಿ ಬಸ್‌‍ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ. ಕೆಂಪೇಗೌಡ ಬಸ್‌‍ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, … Continue reading ದೀಪಾವಳಿ ಹಬ್ಬದ ಪ್ರಯುಕ್ತ ಕೆಎಸ್‌‍ಆರ್‌ಟಿಸಿಯಿಂದ 2 ಸಾವಿರ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ