ನೇಹಾ ಹತ್ಯೆ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಪಾಗಲ್ ಪ್ರೇಮಿಯಿಂದ ಮತ್ತೊಬ್ಬ ಯುವತಿ ಹತ್ಯೆ

ಹುಬ್ಬಳ್ಳಿ, ಮೇ 15- ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ಮಾಸುವ ಮುನ್ನವೇ ಮತ್ತೊಬ್ಬ ಯುವತಿಯ ಭೀಕರ ಕೊಲೆ ನಡೆದಿದೆ. ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ ಇಂದು ನಸುಕಿನ ಜಾವ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದ ಘಟನೆ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವೀರಾಪುರ ಓಣಿ ಕರಿಯಮನ ಗುಡಿ ನಿವಾಸಿ ಅಂಜಲಿ ಮೋಹನ ಅಂಬಿಗೇರ (21) ಕೊಲೆಯಾದ ಯುವತಿ. ಯಲ್ಲಾಪುರ ಓಣಿಯ ಗಿರೀಶ ಅಲಿಯಾಸ್ ವಿಶ್ವ ಎಸ್. ಸಾವಂತ ಎಂಬಾತ ಕೊಲೆ ಮಾಡಿ … Continue reading ನೇಹಾ ಹತ್ಯೆ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಪಾಗಲ್ ಪ್ರೇಮಿಯಿಂದ ಮತ್ತೊಬ್ಬ ಯುವತಿ ಹತ್ಯೆ