ರಾಜ್ಯದ 2ನೇ ಹಂತದ ಚುನಾವಣಾ ಕಣದಲ್ಲಿ 227 ಅಭ್ಯರ್ಥಿಗಳು

ಬೆಂಗಳೂರು,ಏ.23- ರಾಜ್ಯದ ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳ ನಾಮಪತ್ರ ಹಿಂಪಡೆಯುವಿಕೆ ಮುಕ್ತಾಯಗೊಂಡಿದ್ದು, ಚುನಾವಣಾ ಕಣದಲ್ಲಿ 227 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್‍ನ ತಲಾ 14 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದಿದ್ದರೆ, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಯಾವುದೇ ಕ್ಷೇತ್ರದಲ್ಲಿ ಸ್ರ್ಪಧಿಸಿಲ್ಲ. ರಾಯಚೂರು ಮತ್ತು ಬಿಜಾಪುರ ಲೋಕಸಭಾ ಕ್ಷೇತ್ರದಲ್ಲಿ ಅತೀ ಕಡಿಮೆ 8 ಅಭ್ಯರ್ಥಿಗಳಿದ್ದರೆ, ದಾವಣಗೆರೆ ಕ್ಷೇತ್ರದಲ್ಲಿ ಅತೀ ಹೆಚ್ಚು 30 ಅಭ್ಯರ್ಥಿಗಳಿದ್ದಾರೆ. ಚಿಕ್ಕೋಡಿ 18, ಬೆಳಗಾವಿ 13, ಬಾಗಲಕೋಟೆ 22, ಗುಲ್ಬರ್ಗ 14, … Continue reading ರಾಜ್ಯದ 2ನೇ ಹಂತದ ಚುನಾವಣಾ ಕಣದಲ್ಲಿ 227 ಅಭ್ಯರ್ಥಿಗಳು