ಪ್ರಜಾಪ್ರಭುತ್ವ ದಿನದ ಅಂಗವಾಗಿ 31 ಜಿಲ್ಲೆಗಳಲ್ಲಿ 2500 ಕಿ.ಮೀ ಬೃಹತ್ ಮಾನವ ಸರಪಳಿಗೆ

ಬೆಂಗಳೂರು,ಸೆ.15- ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಇಂದು ರಾಜ್ಯಾದ್ಯಂತ ಬೀದರ್ನಿಂದ ಚಾಮರಾಜನಗರದವರೆಗೂ 31 ಜಿಲ್ಲೆಗಳಲ್ಲಿ 2,500 ಕಿ.ಮೀ. ಮಾನವ ಸರಪಳಿಯನ್ನು ನಿರ್ಮಿಸಲಾಗಿದೆ. ಪ್ರಜಾಪ್ರಭುತ್ವದ ಆಶಯಗಳಾದ ಸಮಾನತೆ, ಅಸ್ಪಶ್ಯತೆ ನಿವಾರಣೆ, ಸೌಹಾರ್ದತೆ, ಭಾವೈಕ್ಯತೆ, ಕೋಮುವಾದ ಹತ್ತಿಕ್ಕುವುದು ಸೇರಿದಂತೆ ಹಲವು ಆಶಯಗಳೊಂದಿಗೆ ಇಂದು ನಡೆದ ಮಾನವಸರಪಳಿಯಲ್ಲಿ 25 ಲಕ್ಷಕ್ಕೂ ಹೆಚ್ಚು ಅಧಿಕ ಮಂದಿ ಭಾಗವಹಿಸಿದ್ದರು. ಶಾಲಾ ಮಕ್ಕಳು, ಶಿಕ್ಷಕರು, ಶೈಕ್ಷಣಿಕ ಸಂಸ್ಥೆಗಳ ಎಲ್ಲರನ್ನೂ ತೊಡಗಿಸಿಕೊಳ್ಳಲಾಗಿತ್ತು. ಭಾರೀ ಉದ್ದದ ಈ ಮಾನವ ಸರಪಳಿ ನಿರ್ಮಾಣ ವಿಶ್ವದಾಖಲೆಗೆ ಸೇರ್ಪಡೆಯಾಗಿದೆ.ವರ್ಲ್ಡ್ ಬುಕ್ ಆಫ್ ರೆಕಾರ್ಡ್ … Continue reading ಪ್ರಜಾಪ್ರಭುತ್ವ ದಿನದ ಅಂಗವಾಗಿ 31 ಜಿಲ್ಲೆಗಳಲ್ಲಿ 2500 ಕಿ.ಮೀ ಬೃಹತ್ ಮಾನವ ಸರಪಳಿಗೆ