2ನೇ ಹಂತದ ಚುನಾವಣೆ : ರಾಜ್ಯದಲ್ಲಿ ಮೊದಲ ದಿನ 41 ಅಭ್ಯರ್ಥಿಗಳಿಂದ 57 ನಾಮಪತ್ರ ಸಲ್ಲಿಕೆ

ಬೆಂಗಳೂರು,ಏ.13- ರಾಜ್ಯದ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ನಿನ್ನೆಯಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಿದ್ದು, ಮೊದಲ ದಿನ 41 ಅಭ್ಯರ್ಥಿಗಳು 57 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ದಾವಣಗೆರೆ ಹಾಗೂ ಶಿವಮೊಗ್ಗ ಕ್ಷೇತ್ರಗಳಲ್ಲಿ ತಲಾ 5, ಉತ್ತರ ಕನ್ನಡ, ಬಳ್ಳಾರಿ, ಕೊಪ್ಪಳ, ಬಿಜಾಪುರ ಕ್ಷೇತ್ರಗಳಲ್ಲಿ ತಲಾ ನಾಲ್ವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಚಿಕ್ಕೋಡಿ, ಬಾಗಲಕೋಟೆ, ಗುಲ್ಬರ್ಗ ಕ್ಷೇತ್ರಗಳಲ್ಲಿ ತಲಾ ಮೂರು ಮಂದಿ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದರೆ, ಬೀದರ್‍ನಲ್ಲಿ ಇಬ್ಬರು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಬೆಳಗಾವಿ, ರಾಯಚೂರು, ಹಾವೇರಿ, ಧಾರವಾಡ ಕ್ಷೇತ್ರಗಳಲ್ಲಿ … Continue reading 2ನೇ ಹಂತದ ಚುನಾವಣೆ : ರಾಜ್ಯದಲ್ಲಿ ಮೊದಲ ದಿನ 41 ಅಭ್ಯರ್ಥಿಗಳಿಂದ 57 ನಾಮಪತ್ರ ಸಲ್ಲಿಕೆ