ಜೈಲಲ್ಲಿ ರಾಜಾತೀಥ್ಯ ಪ್ರಕರಣ : 3 ಪ್ರಕರಣಗಳ ತನಿಖೆಗಾಗಿ 5 ವಿಶೇಷ ತಂಡ ರಚನೆ

ಬೆಂಗಳೂರು, ಆ.27- ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಟ ದರ್ಶನ್‌ ಹಾಗೂ ಕುಖ್ಯಾತ ರೌಡಿ ವಿಲ್ಸನ್‌ಗಾರ್ಡನ್‌ ನಾಗ ಮತ್ತು ಇತರರಿಗೆ ರಾಜಾತೀಥ್ಯ ನೀಡಿರುವ ವಿಚಾರವಾಗಿ ಪರಪ್ಪನ ಅಗ್ರಹಾರ ಪೊಲೀಸ್‌‍ ಠಾಣೆಯಲ್ಲಿ ದಾಖಲಾಗಿರುವ ಮೂರು ಪ್ರಕರಣಗಳ ತನಿಖೆಗಾಗಿ ಐದು ವಿಶೇಷ ತಂಡಗಳನ್ನು ರಚಿಸಲಾಗಿದೆ. ಈ ಐದು ತಂಡಗಳು ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತೀಮಾ ಅವರ ನೇತೃತ್ವದಲ್ಲಿ ಈಗಾಗಲೇ ತನಿಖೆ ಆರಂಭಿಸಿವೆ.ಒಂದನೇ ಪ್ರಕರಣದಲ್ಲಿ ದರ್ಶನ್‌, ನಾಗರಾಜ ಹಾಗೂ ವಿಲ್ಸನ್‌ ಗಾರ್ಡನ್‌ ನಾಗ ಮತ್ತು ಕುಳ್ಳ ಸೀನನ ಮೇಲೆ ಎಫ್‌ಐಆರ್‌ ದಾಖಲಾಗಿದೆ. … Continue reading ಜೈಲಲ್ಲಿ ರಾಜಾತೀಥ್ಯ ಪ್ರಕರಣ : 3 ಪ್ರಕರಣಗಳ ತನಿಖೆಗಾಗಿ 5 ವಿಶೇಷ ತಂಡ ರಚನೆ