ಗಡಿಯಲ್ಲಿ ಒಳನುಸುಳಲೆತ್ನಿಸುತ್ತಿದ್ದ ಮೂವರು ಉಗ್ರರ ಹತ್ಯೆ

ಶ್ರೀನಗರ, ಆ.29 (ಪಿಟಿಐ) ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಎರಡು ಪ್ರತ್ಯೇಕ ಒಳನುಸುಳುವಿಕೆ ವಿರೋಧಿ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಸೇನೆ ತಿಳಿಸಿದೆ. ಗುಪ್ತಚರ ಮಾಹಿತಿಯ ನಂತರ ಮಚ್ಚಲ್‌ ಮತ್ತು ತಂಗ್‌ಧಾರ್‌ ಪ್ರದೇಶಗಳಲ್ಲಿ ನಿನ್ನೆಯಿಂದ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ.ಎಕ್ಸ್ ನಲ್ಲಿನ ಪೋಸ್ಟ್‌ನಲ್ಲಿ, ಸೇನೆಯ ಶ್ರೀನಗರ ಮೂಲದ ಚಿನಾರ್‌ ಕಾರ್ಪ್ಸ್ ಹೀಗೆ ಹೇಳಿದೆ, ಒಳನುಸುಳುವಿಕೆ ಪ್ರಯತ್ನಗಳಿಗೆ ಸಂಬಂಧಿಸಿದಂತೆ ಗುಪ್ತಚರ ಇನ್‌ಪುಟ್‌ಗಳ ಆಧಾರದ ಮೇಲೆ, ಮಧ್ಯರಾತ್ರಿಯಲ್ಲಿ ಭಾರತೀಯ ಸೇನೆ ಮತ್ತು ಜಮು ಮತ್ತು … Continue reading ಗಡಿಯಲ್ಲಿ ಒಳನುಸುಳಲೆತ್ನಿಸುತ್ತಿದ್ದ ಮೂವರು ಉಗ್ರರ ಹತ್ಯೆ