ಉತ್ತರ ಪ್ರದೇಶದಲ್ಲಿ ಬಿಸಿಲಿನ ತಾಪಕ್ಕೆ 33 ಚುನಾವಣಾ ಸಿಬ್ಬಂದಿಗಳ ಸಾವು

ಲಕ್ನೋ,ಜೂ.2- ರಾಜ್ಯದ 13 ಕ್ಷೇತ್ರಗಳಲ್ಲಿ ಶನಿವಾರ ನಡೆದ ಏಳನೇ ಹಂತದ ಲೋಕಸಭೆ ಚುನಾವಣೆ ವೇಳೆ ಬಿಸಿಲಿನ ತಾಪದಿಂದ 33 ಚುನಾವಣಾ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯ ಚುನಾವಣಾಧಿಕಾರಿ (ಸಿಇಒ) ನವದೀಪ್‌ ರಿನ್ವಾ ತಿಳಿಸಿದ್ದಾರೆ. ಈ ಸಂಖ್ಯೆಯಲ್ಲಿ ಗಹರಕ್ಷಕರು, ನೈರ್ಮಲ್ಯ ಕಾರ್ಯಕರ್ತರು ಮತ್ತು ಇತರ ಚುನಾವಣಾ ಸಿಬ್ಬಂದಿ ಸೇರಿದ್ದಾರೆ. ಬಲಿಯಾ ಲೋಕಸಭಾ ಕ್ಷೇತ್ರದ ಸಿಕಂದರ್‌ಪುರ ಪ್ರದೇಶದ ಮತಗಟ್ಟೆಯೊಂದರಲ್ಲಿ ಮತದಾರ ಮೃತಪಟ್ಟಿದ್ದಾನೆ ಎಂದು ಅವರು ಹೇಳಿದರು.ಮತಗಟ್ಟೆಯಲ್ಲಿ ನಿಂತಿದ್ದ ರಾಮ್‌ ಬದನ್‌ ಚೌಹಾಣ್‌ ಎಂಬ ಮತದಾರರು ಪ್ರಜ್ಞಾಹೀನ ಸ್ಥಿತಿಯಲ್ಲಿ … Continue reading ಉತ್ತರ ಪ್ರದೇಶದಲ್ಲಿ ಬಿಸಿಲಿನ ತಾಪಕ್ಕೆ 33 ಚುನಾವಣಾ ಸಿಬ್ಬಂದಿಗಳ ಸಾವು