ಮಂಗಳೂರು : ಮಳೆಗೆ ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ವರು ಸಾವು

ಮಂಗಳೂರು, ಜೂನ್‌ 26: ರಾತ್ರಿಯಿಡೀ ಸುರಿದ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರದಲ್ಲಿ ಮನೆಯ ಗೋಡೆ ಕುಸಿದು ಬಿದ್ದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಯಾಸಿರ್‌ (45), ಅವರ ಪತ್ನಿ ಮರಿಯಮ (40) ಹಾಗೂ ಮಕ್ಕಳಾದ ರಿಯಾನ ಮತ್ತು ರಿಫಾನ ಮೃತ ದುರ್ದೈವಿಗಳಾಗಿದ್ದಾರೆ.ಈ ಪ್ರದೇಶದಲ್ಲಿ ರಾತ್ರಿ ಇಡೀ ಭಾರಿ ಮಳೆ ಸುರಿದಿದ್ದು,ಅಬೂಬಕ್ಕರ್‌ ಎಂಬವರ ಮನೆಯ ಗೋಡೆ ಯಾಸಿರ್‌ ಅವರ ಮನೆ ಗೊಡೆ ಮೇಲೆ ಬಿದ್ದು ಅದು … Continue reading ಮಂಗಳೂರು : ಮಳೆಗೆ ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ವರು ಸಾವು