ಉತ್ತರಾಖಂಡ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಕನ್ನಡಿಗರೂ ಸೇರಿದಂತೆ 22 ಮಂದಿಯಲ್ಲಿ 5 ಮಂದಿ ಸಾವು

ಬೆಂಗಳೂರು,ಜೂ.5- ಹಿಮಾಲಯ ತಪ್ಪಲಿನ ಉತ್ತರಕಾಶಿ ಹಾಗೂ ತೆಹರಿ ಜಿಲ್ಲೆಯ ಗಡಿಭಾಗದಲ್ಲಿ ಟ್ರೆಕ್ಕಿಂಗ್‌ನಲ್ಲಿ ಭಾಗಿಯಾಗಿದ್ದ ಕರ್ನಾಟಕದ 18 ಮಂದಿ ಸೇರಿ, 22 ಜನ ಮಳೆ, ಮಂಜು ಹಾಗೂ ಪ್ರತಿಕೂಲ ಹವಾಮಾನದಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಅವರಲ್ಲಿ 5 ಮಂದಿ ಮೃತಪಟ್ಟಿದ್ದಾರೆ. ಈ ಘಟನೆ ನಿನ್ನೆ ಮಧ್ಯಾಹ್ನ ಬೆಳಕಿಗೆ ಬಂದಿದ್ದು, ಸಂಕಷ್ಟಕ್ಕೆ ಸಿಲುಕಿದವರ ರಕ್ಷಣೆಗೆ ರಾಜ್ಯಸರ್ಕಾರ ಧಾವಿಸಿದೆ. ಸಚಿವ ಕೃಷ್ಣಭೈರೇಗೌಡ ಉತ್ತರಾಖಂಡ್‌ಗೆ ತೆರಳಿ ಪರಿಹಾರ ಕಾರ್ಯಾಚರಣೆ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ನಿನ್ನೆ ರಾತ್ರಿಯಿಂದ ನಡೆದ ಪ್ರಯತ್ನಗಳ ಪರಿಣಾಮ ಇಂದು ಬೆಳಿಗ್ಗೆ ವಾಯುಸೇನೆಯ ಎರಡು … Continue reading ಉತ್ತರಾಖಂಡ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಕನ್ನಡಿಗರೂ ಸೇರಿದಂತೆ 22 ಮಂದಿಯಲ್ಲಿ 5 ಮಂದಿ ಸಾವು