ವಾಹನ ಹರಿದು ನಾಲ್ವರು ಕನ್ವಾರಿಯಾಗಳ ಸಾವು

ಬಂಕಾ,ಅ.19- ಬಿಹಾರದ ಬಂಕಾ ಜಿಲ್ಲೆಯಲ್ಲಿ ತಡರಾತ್ರಿ ವಾಹನವೊಂದು ಹರಿದ ಪರಿಣಾಮ ಕನಿಷ್ಠ ನಾಲ್ವರು ಕನ್ವಾರಿಯಾಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಎಲ್ಲಾ ಕನ್ವಾರಿಯಾಗಳು ಸುಲ್ತಂಗಂಜ್ ನಿಂದ ಗಂಗಾ ಜಲವನ್ನು ತೆಗೆದುಕೊಂಡು ಜೆಸ್ತ್ ಗೌರ್ ನಾಥ್ ಮಹಾದೇವ ದೇವಸ್ಥಾನಕ್ಕೆ ಹೋಗುತ್ತಿದ್ದರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆಲವು ಕನ್ವಾರಿಯಾಗಳಿಗೆ ವಾಹನ ಡಿಕ್ಕಿ ಹೊಡೆದಿದೆ ಸ್ಥಳದಲ್ಲೇ 4 ಜನರು ಸಾವನ್ನಪ್ಪಿದ್ದಾರೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ ಬಿಪಿನ್ ಬಿಹಾರಿ ತಿಳಿಸಿದ್ದಾರೆ. ಘಟನೆಯ ನಂತರ … Continue reading ವಾಹನ ಹರಿದು ನಾಲ್ವರು ಕನ್ವಾರಿಯಾಗಳ ಸಾವು