ವಾಮಾಚಾರ ಮಾಡುತ್ತಿದ್ದಾರೆಂಬ ಶಂಕೆಯಿಂದ ಒಂದೇ ಕುಟುಂಬದ ಐವರನ್ನು ಹತ್ಯೆ ಮಾಡಿದ ಗ್ರಾಮಸ್ಥರು

ಛತ್ತೀಸ್‌‍ಗಢ,ಸೆ.16- ವಾಮಾಚಾರ ನಡೆಸುತ್ತಾರೆಂಬ ಗುಮಾನಿ ಮೇರೆಗೆ ಗ್ರಾಮಸ್ಥರು ಮನೆಗೆ ನುಗ್ಗಿ ಒಂದೇ ಕುಟುಂಬದ ಐವರನ್ನು ಹತ್ಯೆ ಮಾಡಿರುವ ಘಟನೆ ಸುಕಾ ಜಿಲ್ಲೆಯಲ್ಲಿ ನಡೆದಿದೆ. ಮೃತರಲ್ಲಿ ಮೂವರು ಮಹಿಳೆಯರು ಮತ್ತು ಹೆಡ್‌ ಕಾನ್‌ಸ್ಟೆಬಲ್‌ ಕೂಡ ಸೇರಿದ್ದಾರೆ. ಮೃತರನ್ನು ಮೌಸಂ ಕನ್ನಾ, ಮೌಸಂ ಬುಚ್ಚಾ, ಮೌಸಂ ಬಿರಿ, ಕರ್ಕ ಲಚ್ಚಿ ಮತ್ತು ಮೌಸಂ ಅರ್ಜೋ ಎಂದು ಗುರುತಿಸಲಾಗಿದೆ. ಹಲ್ಲೆ ಮಾಡಿದವರನ್ನು ಅದೇ ಗ್ರಾಮದ ಸವ್ಲಾಮ್‌ ರಾಜೇಶ್‌ (21), ಸವ್ಲಾಮ್‌ ಹಿದಾ, ಕರಮ್‌ ಸತ್ಯಂ (35), ಕುಂಜಮ್‌ ಮುಖೇಶ್‌ (28) ಮತ್ತು … Continue reading ವಾಮಾಚಾರ ಮಾಡುತ್ತಿದ್ದಾರೆಂಬ ಶಂಕೆಯಿಂದ ಒಂದೇ ಕುಟುಂಬದ ಐವರನ್ನು ಹತ್ಯೆ ಮಾಡಿದ ಗ್ರಾಮಸ್ಥರು