ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 5 ಸಾವಿರ ಕೋಟಿ ಬಳಕೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜೂ.14- ಕಲ್ಯಾಣ ಕರ್ನಾಟಕ ಭಾಗದಲ್ಲಿ 5 ಸಾವಿರ ಕೋಟಿ ರೂ.ಗಳ ವೆಚ್ಚದ ಯೋಜನೆಗಳನ್ನು ಜಾರಿ ಮಾಡಲು ಅನುವಾಗುವಂತೆ ಜು.15 ರೊಳಗೆ ಕ್ರಿಯಾಯೋಜನೆ ಸಿದ್ಧಪಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.ಗೃಹ ಕಚೇರಿ ಕೃಷ್ಣಾದಲ್ಲಿಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವ್ಯಾಪ್ತಿಯ ಪ್ರಗತಿ ಪರಿಶೀಲನೆ ನಡೆಸಿದರು. ಚುನಾವಣಾ ಪ್ರಣಾಳಿಕೆಯಲ್ಲಿ ಹಾಗೂ ಆಯವ್ಯಯದಲ್ಲಿ ವರ್ಷಕ್ಕೆ 5 ಸಾವಿರ ಕೋಟಿ ರೂ. ಒದಗಿಸುವ ಭರವಸೆ ನೀಡಲಾಗಿದೆ. ಈ ಮೊತ್ತವನ್ನು ವೆಚ್ಚ ಮಾಡಲು ಅನುವಾಗುವಂತೆ ಜು. 15 ರೊಳಗೆ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ … Continue reading ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 5 ಸಾವಿರ ಕೋಟಿ ಬಳಕೆ : ಸಿಎಂ ಸಿದ್ದರಾಮಯ್ಯ