ಲಖನೌ ಬಹುಮಹಡಿ ಕಟ್ಟಡ ಕುಸಿತ ದುರಂತ : ಮೃತರ ಸಂಖ್ಯೆ 8ಕ್ಕೆ ಏರಿಕೆ

ಲಖನೌ,ಸೆ.8- ಉತ್ತರ ಪ್ರದೇಶದ ಲಖನೌದಲ್ಲಿ ಬಹುಮಹಡಿ ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತರ ಸಂಖ್ಯೆ 8ಕ್ಕೆ ಎರಿಕೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.ಈ ಮೊದಲು ಅವಶೇಷಗಳಡಿ ಸಿಲುಕಿದ್ದ 28 ಜನರನ್ನು ರಕ್ಷಣೆ ಮಾಡಲಾಗಿತ್ತು. ಇದೀಗ ಮತ್ತಿಬ್ಬರನ್ನು ರಕ್ಷಣೆ ಮಾಡಲಾಗಿದೆ. ಘಟನೆಯಲ್ಲಿ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ನಡುವೆ ಘಟನೆ ಸಂಬಂಧ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದು, ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ … Continue reading ಲಖನೌ ಬಹುಮಹಡಿ ಕಟ್ಟಡ ಕುಸಿತ ದುರಂತ : ಮೃತರ ಸಂಖ್ಯೆ 8ಕ್ಕೆ ಏರಿಕೆ