ಬೆಂಗಳೂರಿನ ರಾಮಮಂದಿರದಲ್ಲಿ 63 ಅಡಿ ಎತ್ತರದ ಶ್ರೀರಾಮಾಂಜನೇಯ ಪ್ರತಿಮೆ ಅನಾವರಣ

ಬೆಂಗಳೂರು,ಅ.23- ರಾಜಾಜಿನಗರದ ಶ್ರೀರಾಮಮಂದಿರದಲ್ಲಿ ಶ್ರೀರಾಮ ಸೇವಾ ಮಂಡಳಿ ವತಿಯಿಂದ ಸ್ಥಾಪಿಸಲಾಗಿರುವ ಕರ್ನಾಟಕದ ಅತಿ ಎತ್ತರದ 63 ಅಡಿ ಉದ್ದದ ಶ್ರೀರಾಮಾಂಜನೇಯ ಪ್ರತಿಮೆಯನ್ನು ಅದಿ ಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮಿಜಿ, ಶ್ರೀ ಸೌಮ್ಯನಾಥ ಶ್ರೀಗಳು ಹಾಗೂ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಲೋಕಾರ್ಪಣೆ ಮಾಡಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಸಿ.ಎನ್. ಅಶ್ವಥ್ ನಾರಾಯಣ್ , ಶ್ರೀರಾಮಸೇವಾ ಮಂಡಳಿ ಅಧ್ಯಕ್ಷ ಶ್ರೀಧರ್, ಹೆಚ್.ಎಂ.ಕಷ್ಣಮೂರ್ತಿ, ಆರ್.ವಿ.ಹರೀಶ್, ಬಿಬಿಎಂಪಿ ಮಾಜಿ ಸದಸ್ಯರುಗಳಾದ ಮೋಹನ್ ಕುಮಾರ್, ಮಂಜುನಾಥ್ … Continue reading ಬೆಂಗಳೂರಿನ ರಾಮಮಂದಿರದಲ್ಲಿ 63 ಅಡಿ ಎತ್ತರದ ಶ್ರೀರಾಮಾಂಜನೇಯ ಪ್ರತಿಮೆ ಅನಾವರಣ