ಉತ್ತರ ಪ್ರದೇಶ : ಬಾಲಕಿಯನ್ನು ಎಳೆದೊಯ್ದ ನರಭಕ್ಷಕ ಚಿರತೆ

ಲಕ್ನೋ, ಅ.13- ಹೊಲದಲ್ಲಿ ಕೆಲಸ ಮಾಡುತ್ತಿದ್ದ ಬಾಲಕಿಯನ್ನು ಚಿರತೆ ಎಳೆದೊಯ್ದು ಕೊಂದಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ನಡೆದಿದೆ. ತಾನ್ಯಾ ತನ್ನ ಹೆತ್ತವರೊಂದಿಗೆ ಭತ್ತ ಕೊಯ್ಲಿನಲ್ಲಿ ಸಹಾಯ ಮಾಡಲೆಂದು ಹೊಲಕ್ಕೆ ಹೋಗಿದ್ದಾಗ, ಹೊಂಚು ಹಾಕಿ ಕೂತಿದ್ದ ಚಿರತೆ ಆಕೆಯನ್ನು ಎಳೆದೊಯ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆ ಪೋಷಕರೊಂದಿಗೆ ಹೊಲದಲ್ಲಿ ನಡೆದುಕೊಂಡು ಹೋಗುತ್ತಿರುವ ಸಮಯದಲ್ಲಿ ಈ ಘಟನೆ ನಡೆದಿದೆ. ಏಕಾಏಕಿ ದಾಳಿ ನಡೆಸಿದ ಚಿರತೆ ಸಮೀಪದ ಪ್ರದೇಶದಿಂದ ಹೊರಬಂದು ತಾನ್ಯಾಳ ಕುತ್ತಿಗೆಯನ್ನು ಹಿಡಿದುಕೊಂಡು ಪರಾರಿಯಾಗಿದೆ. ಕೂಡಲೇ ಮನೆಯವರು ಚಿರತೆಯನ್ನು … Continue reading ಉತ್ತರ ಪ್ರದೇಶ : ಬಾಲಕಿಯನ್ನು ಎಳೆದೊಯ್ದ ನರಭಕ್ಷಕ ಚಿರತೆ