ಶೇ.80 ರಷ್ಟು ಖಾಸಗಿ, ಸರ್ಕಾರಿ ಉದ್ಯೋಗ ಕನ್ನಡಿಗರಿಗೆ ಸಿಗಬೇಕು : ಕರವೇ ಪ್ರತಿಭಟನೆ

ಬೆಂಗಳೂರು,ಜು.1- ಕೇಂದ್ರ ಮತ್ತು ರಾಜ್ಯಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಶೇ.80 ರಷ್ಟು ಉದ್ಯೋಗಗಳನ್ನು ಮೀಸಲಿಡಬೇಕೆಂದು ಆಗ್ರಹಿಸಿ ಅದಕ್ಕೆ ಅಗತ್ಯ ಕಾಯಿದೆಯನ್ನು ರೂಪಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆಯ ರಣಕಹಳೆ ಮೊಳಗಿಸಿದರು. ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದರೆ, ರಾಜ್ಯಾದ್ಯಂತ ಕಾರ್ಯಕರ್ತರು ಎಲ್ಲಾ ಜಿಲ್ಲಾ ಕೇಂದ್ರಗಳ ಬಳಿ ಪ್ರತಿಭಟನೆ ನಡೆಸಿ ಎಲ್ಲಾ ಹಂತದಲ್ಲೂ ಕನ್ನಡಿಗರಿಗೆ ಉದ್ಯೋಗ ನೀಡುವಂತಹ ಸೂಕ್ತ … Continue reading ಶೇ.80 ರಷ್ಟು ಖಾಸಗಿ, ಸರ್ಕಾರಿ ಉದ್ಯೋಗ ಕನ್ನಡಿಗರಿಗೆ ಸಿಗಬೇಕು : ಕರವೇ ಪ್ರತಿಭಟನೆ