ಹಿಂಸಾಚಾರ : ಬಾಂಗ್ಲಾದೇಶಕ್ಕೆ ತರಳದಂತೆ ನಾಗರೀಕರಿಗೆ ಭಾರತ ಸರ್ಕಾರ ಮನವಿ

ನವದೆಹಲಿ,ಆ.5- ನೆರೆಯ ಬಾಂಗ್ಲಾ ದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಅಲ್ಲಿರುವ ಭಾರತೀಯ ನಾಗರೀಕರು ಎಚ್ಚರಿಕೆ ವಹಿಸಬೇಕು ಹಾಗೂ ಚಲನವಲನಗಳನ್ನು ನಿರ್ಬಂಧಿಸಬೇಕು ಎಂದು ಭಾರತ ಮನವಿ ಮಾಡಿಕೊಂಡಿದೆ. ಇದರ ಜೊತೆಗೆ ಮುಂದಿನ ಸೂಚನೆ ನೀಡುವವರೆಗೆ ಬಾಂಗ್ಲಾಕ್ಕೆ ಪ್ರಯಾಣ ಬೆಳೆಸದಿರುವಂತೆಯೂ ಮನವಿ ಮಾಡಿಕೊಳ್ಳಲಾಗಿದೆ.ಪ್ರಧಾನಿ ಶೇಖ್‌ ಹಸೀನಾ ರಾಜೀನಾಮೆಗೆ ಪ್ರತಿಭಟನಾಕಾರರು ಒತ್ತಾಯಿಸಿ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ಭದ್ರತಾ ಪಡೆ ಸಿಬ್ಬಂದಿ ಮತ್ತು ಸರ್ಕಾರಿ ವಿರೋಧಿ ಪ್ರತಿಭಟನಾಕಾರರ ನಡುವೆ ನಡೆದ ಭೀಕರ ಘರ್ಷಣೆಯಲ್ಲಿ 14 ಪೊಲೀಸರು ಸೇರಿದಂತೆ ಕನಿಷ್ಠ 90 ಜನರು ಸಾವನ್ನಪ್ಪಿದ್ದಾರೆ … Continue reading ಹಿಂಸಾಚಾರ : ಬಾಂಗ್ಲಾದೇಶಕ್ಕೆ ತರಳದಂತೆ ನಾಗರೀಕರಿಗೆ ಭಾರತ ಸರ್ಕಾರ ಮನವಿ