Sunday, May 4, 2025

ಇದೀಗ ಬಂದ ಸುದ್ದಿ

ಸುಹಾಸ್‌ಶೆಟ್ಟಿ ಹತ್ಯೆ ಬಳಿಕ ಉದ್ವಿಗ್ನಗೊಂಡಿದ್ದ ಮಂಗಳೂರು ಸಹಜ ಸ್ಥಿತಿಯತ್ತ

ಮಂಗಳೂರು, ಮೇ.4- ಸುಹಾಸ್‌ಶೆಟ್ಟಿ ಕೊಲೆಯ ಆರೋಪಿಗಳ ಬಂಧನದ ಬಳಿಕ ಮಂಗಳೂರಿನಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ್ದು, ಪ್ರವಾಸೋದ್ಯಮ ಚಟುವಟಿಕೆಗಳು ಪುನರಾರಂಭಗೊಂಡಿವೆ. ಮೇ.1 ರ ರಾತ್ರಿ 8.30ರ ಸುಮಾರಿಗೆ ಸುಹಾಶ್ ಶೆಟ್ಟಿ ಹತ್ಯೆಯಾದ ಬಳಿಕ ಉದ್ವಿಗ್ನ...

ಬೆಂಗಳೂರು ಸುದ್ದಿಗಳು

ಡಿಲಿವರಿ ಬಾಯ್‌ ಯೊಬ್ಬರನ್ನು ಅಪಹರಿಸಿ ಹತ್ಯೆ ಮಾಡಿದ ದುಷ್ಕರ್ಮಿಗಳು

ದೇವನಹಳ್ಳಿ, ಮೇ.4: ಡಿಲಿವರಿ ಬಾಯ್‌ ಯೊಬ್ಬರನ್ನು ಅಪಹರಣ ಮಾಡಿಕೊಂಡು ಹೋದ ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನೀರುಗುಂಟೆಪಾಳ್ಯ ಗ್ರಾಮದ ನಿವಾಸಿ ಪ್ರೀತಂ (19) ಕೊಲೆಯಾದ ಯುವಕ....

ಕಾಳಸಂತೆಯಲ್ಲಿ ಐಪಿಎಲ್ ಟಿಕೆಟ್ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ

ಬೆಂಗಳೂರು,ಮೇ4-ಐಪಿಎಲ್ ಪಂದ್ಯಾವಳಿಯ ಆರ್‌ಸಿಬಿ ಮತ್ತು ಚೆನ್ನೈ ಸೂಪರ್ ಕಿಂಗ್ ನಡುವಿನ ಪಂದ್ಯದ ಟಿಕೆಟ್ ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿ ಒಂದು ಲಕ್ಷ ನಗದು, 32 ಟಿಕೆಟ್‌ಗಳು, 4...

ಮನರಂಜನೆ

ಜಿಲ್ಲಾ ಸುದ್ದಿಗಳು

ನಾಲ್ವರು ಕೊಲೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಮಧುಗಿರಿ, ಮೇ 4 - ಹಾಡಹಗಲೇ ಪಟ್ಟಣವನ್ನೇ ಬೆಚ್ಚಿಬೀಳಿಸಿದ ಕೊಲೆ ಪ್ರಕರಣದ 4 ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ ರೂ.50 ಸಾವಿರ ದಂಡವನ್ನು ಮಧುಗಿರಿಯ 4ನೇ ಅಧಿಕ ಜಿಲ್ಲಾ ಮತ್ತು...

ರಾಜಕೀಯ

ಕ್ರೀಡಾ ಸುದ್ದಿ

ಆರ್‌ಸಿಬಿ-ಸಿಎಸ್‌ಕೆ ಪಂದ್ಯಕ್ಕೆ ಮಳೆಕಾಟ

ಬೆಂಗಳೂರು, ಮೇ.3- ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ ಮತ್ತು ಸಿಎಸ್‌ಕೆ ತಂಡಗಳ ನಡುವಿನ ಪಂದ್ಯಕ್ಕೆ ಮಳೆಕಾಟ ಶುರುವಾಗಿದೆ. ಇಂದು ನಡೆಯಲಿರುವ ಚೆನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದರೆ ರಾಯಲ್...

ರಾಜ್ಯ

ಸುಹಾಸ್‌ಶೆಟ್ಟಿ ಹತ್ಯೆ ಬಳಿಕ ಉದ್ವಿಗ್ನಗೊಂಡಿದ್ದ ಮಂಗಳೂರು ಸಹಜ ಸ್ಥಿತಿಯತ್ತ

ಮಂಗಳೂರು, ಮೇ.4- ಸುಹಾಸ್‌ಶೆಟ್ಟಿ ಕೊಲೆಯ ಆರೋಪಿಗಳ ಬಂಧನದ ಬಳಿಕ ಮಂಗಳೂರಿನಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ್ದು, ಪ್ರವಾಸೋದ್ಯಮ ಚಟುವಟಿಕೆಗಳು ಪುನರಾರಂಭಗೊಂಡಿವೆ. ಮೇ.1 ರ ರಾತ್ರಿ 8.30ರ ಸುಮಾರಿಗೆ ಸುಹಾಶ್ ಶೆಟ್ಟಿ ಹತ್ಯೆಯಾದ ಬಳಿಕ ಉದ್ವಿಗ್ನ...

ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು NIAಗೆ ವಹಿಸುವ ಅಗತ್ಯವಿಲ್ಲ : ಪರಮೇಶ್ವರ್

ಬೆಂಗಳೂರು,ಮೇ.4- ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವ ಅಗತ್ಯವಿಲ್ಲ, ನಮ್ಮ ಪೊಲೀಸರು ಸಮರ್ಥವಾಗಿ ಕೆಲಸ ಮಾಡುತ್ತಿದ್ದು, 8 ಮಂದಿಯನ್ನು ಬಂಧಿಸಿದ್ದಾರೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ...

ಸಾಂಸ್ಕೃತಿಕ ಭಯೋತ್ಪಾದಕ ಗಾಯಕ ಸೋನು ನಿಗಮ್ ಬಂಧನವಾಗಬೇಕು : ಕರವೇ ನಾರಾಯಣಗೌಡ

ಬೆಂಗಳೂರು,ಮೇ.4 – ಕನ್ನಡಿಗರ ಕನ್ನಡಾಭಿಮಾನವನ್ನು ಪಹಲ್ಲಾಮ್ ಉಗ್ರರ ದಾಳಿಗೆ ಹೋಲಿಸಿ ಅವಹೇಳನ ಮಾಡಿದ ಗಾಯಕ ಸೋನು ನಿಗಮ್ ಸಾಂಸ್ಕೃತಿಕ ಭಯೋತ್ಪಾದಕ ಎಂದು ಕಿಡಿಕಾರಿರುವ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಕೂಡಲೇ ಇವರನ್ನು...

ತಮಿಳುನಾಡಿಗೆ ಆಕ್ರಮವಾಗಿ ಸಾಗಿಸುತ್ತಿದ್ದ 30 ಟನ್ ಪಡಿತರ ಅಕ್ಕಿ ವಶ

ಕೊಳ್ಳೇಗಾಲ,ಮೇ.4- ಆಕ್ರಮವಾಗಿ ತಮಿಳುನಾಡಿಗೆ ಸಾಗಿಸುತ್ತಿದ್ದ 30 ಟನ್ ಪಡಿತರ ಅಕ್ಕಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಪೊಲೀಸರ ಸಹಕಾರದೊಡನೆ ವಶಪಡಿಸಿಕೊಂಡಿದ್ದಾರೆ. ಕಾಳಸಂತೆ ದಂದೆಕೋರರು ಅಶೋಕ ಲೈಲ್ಯಾಂಡ್ ಲಾರಿಯಲ್ಲಿ ಅಕ್ಕಿ ಸಾಗಿಸುತ್ತಿರುವ ಬಗ್ಗೆ...

ಉಗ್ರರಿಗೆ ಹೋಲಿಸಿ ಕನ್ನಡಿಗರಿಗೆ ಅವಮಾನ : ಸೋನು ನಿಗಮ್‌ ವಿರುದ್ಧ ಭುಗಿಲೆದ್ದ ಆಕ್ರೋಶ

ಬೆಂಗಳೂರು,ಮೇ 3- ಬಾಲಿವುಡ್‌ ಗಾಯಕ ಸೋನು ನಿಗಮ್‌ ವಿರುದ್ಧ ಕನ್ನಡಿಗರು, ಕನ್ನಡಪರ ಸಂಘಟನೆಗಳು ಕೆರಳಿ ಕೆಂಡವಾಗಿವೆ. ಅಭಿಮಾನಿಯೊಬ್ಬರ ಕನ್ನಡ ಅಭಿಮಾನವನ್ನು ಪಹಲ್ಗಾಮ್‌ ಘಟನೆಗೆ ಹೋಲಿಸಿದ ಸೋನು ನಿಗಮ್‌ ವರ್ತನೆಯನ್ನು ತೀವ್ರವಾಗಿ ಖಂಡಿಸಿರುವ ಕನ್ನಡಪರ...

Most Read

ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್‌ಕುಮಾರ್‌ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್‌ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ