ನಿತ್ಯ ನೀತಿ : ನೀನು ಲೆಕ್ಕಕ್ಕೇ ಇಲ್ಲ ಅಂದವರ ಎದುರು ಲೆಕ್ಕಕ್ಕೆ ಸಿಗದ ಹಾಗೆ ಬದುಕು.
ಪಂಚಾಂಗ : ಶುಕ್ರವಾರ , 08-08-2025ವಿಶ್ವಾವಸುನಾಮ ಸಂವತ್ಸರ / ದಕ್ಷಿಣಾಯನ / ಸೌರ ವರ್ಷ ಋತು /...
ಬೆಂಗಳೂರು, ಆ.7- ಮನೆ ಮುಂದೆ ಬರುವ ಕಸದ ವಾಹನಗಳಿಗೆ ಕಸ ನೀಡದಿರುವ ಮನೆಗಳ ಮಾಲೀಕರ ಮೇಲೆ ದಂಡ ಪ್ರಯೋಗಿಸುವ ಸಾಹಸಕ್ಕೆ ಬಿಬಿಎಂಪಿ ಕೈ ಹಾಕಿದೆ. ಕಸದ ವಾಹನಗಳು ಸಂಗೀತ ಹಾಕಿಕೊಂಡು ಮನೆ ಮುಂದೆ...
ಬೆಂಗಳೂರು,ಆ.6- ದ್ವೇಷದಿಂದ ಹತ್ತು ಬೈಕ್, ಏಳು ಸೈಕಲ್ ಮತ್ತು ಅಂಗಡಿಯೊಂದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಹಲಸೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಕ್ಸೂದ್ ಅಹದ್ (26),ಇಜಾರ್ ಪಾಷಾ (24),ಹಮಿತ್...
ಚಿಕ್ಕಬಳ್ಳಾಪುರ,ಆ.7- ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯ ಕಾರು ಚಾಲಕ(ಖಾಸಗಿಚಾಲಕ) ನೇಣು ಬಿಗಿದುಕೊಂಡು ಆತಹತ್ಯೆ ಮಾಡಿಕೊಂಡಿರುವ ಘಟನೆ ಜಿಪಂ ಕಚೇರಿ ಆವರಣದಲ್ಲಿ ನಡೆದಿದೆ.
ಬಾಪೂಜಿನಗರದ ನಿವಾಸಿ ಬಾಬು(33) ಆತಹತ್ಯೆ ಮಾಡಿಕೊಂಡ ಕಾರು ಚಾಲಕ. ...
ಮುಂಬೈ, ಆ. 6 (ಪಿಟಿಐ) ಇಂಗ್ಲೆಂಡ್ ವಿರುದ್ಧದ ಆಂಡರ್ಸನ್-ತೆಂಡೂಲ್ಕರ್ ಟ್ರೋಫಿಯಲ್ಲಿ ತಮ್ಮ ತಂಡದ 2-2 ಡ್ರಾದಲ್ಲಿ ಅದ್ಭುತ ಪಾತ್ರ ವಹಿಸಿದ ಭಾರತದ ವೇಗಿ ಮೊಹಮ್ಮದ್ ಸಿರಾಜ್ ಇಂದು ಲಂಡನ್ನಿಂದ ಮುಂಬೈಗೆ ಬಂದಿಳಿದರು.
ಸಿರಾಜ್ ಐದು...
ನವದೆಹಲಿ, ಆ.7- ರಾಜ್ಯದ ಮತದಾರರ ಪಟ್ಟಿಯಿಂದ ತಪ್ಪಾಗಿ ಸೇರಿಸಲಾಗಿದೆ ಅಥವಾ ಹೊರಗಿಡಲಾಗಿದೆ ಎಂದು ಹೇಳಿಕೊಂಡಿರುವ ಮತದಾರರ ಹೆಸರುಗಳನ್ನು ಮತ್ತು ಈ ವಿಷಯದಲ್ಲಿ ಅಗತ್ಯ ಕ್ರಮಗಳನ್ನು ಪ್ರಾರಂಭಿಸಲು ಚುನಾವಣಾ ಅಧಿಕಾರಿಗಳಿಗೆ ಸಹಿ ಮಾಡಿದ ಘೋಷಣೆಯನ್ನು...
ಬೆಂಗಳೂರು,ಆ.7- ಪರಿಶಿಷ್ಟ ಜಾತಿ, ಒಳಮೀಸಲಾತಿ ವರ್ಗೀಕರಣಕ್ಕೆ ಸಂಬಂಧಿಸಿದಂತೆ ಆ.16ರಂದು ವಿಶೇಷ ಸಚಿವ ಸಂಪುಟ ಸಭೆ ನಡೆಸಿ ಸೂಕ್ತ ತೀರ್ಮಾನ ಮಾಡಲಾಗುವುದು ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು. ಸಚಿವ ಸಂಪುಟ ಸಭೆಯ ನಂತರ...
ಬೆಂಗಳೂರು, ಆ.7- ರಾಷ್ಟ್ರೀಯ ಹಿತಾಸಕ್ತಿಗೆ ಸಂಬಂಧಪಟ್ಟಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ಗಾಂಧಿ ವ್ಯಕ್ತಪಡಿಸಿರುವ ಅಭಿಪ್ರಾಯಗಳಿಗೆ ತಮ ಸಹಮತ ಇದೆ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಭಾರತದ ಸರಕುಗಳ ಮೇಲೆ ಅಮೆರಿಕಾ ಅಧ್ಯಕ್ಷರು ಹೆಚ್ಚುವರಿ...
ಬೆಂಗಳೂರು,ಆ.7- ಮಂಗಳೂರು ಕುಕ್ಕರ್ ಬಾಂಬ್ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಸೈಯದ್ ಯಾಸಿನ್ನ ಬ್ಯಾಂಕ್ ಖಾತೆಯಲ್ಲಿದ್ದ 29 ಸಾವಿರ ರೂ. ಹಣವನ್ನು ಜಾರಿ ನಿರ್ದೇಶನಾಲಯವು(ಇ.ಡಿ.) ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್ಎ) ಮುಟ್ಟುಗೋಲು...
ಬೆಂಗಳೂರು, ಆ. 7- ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಚಲಾಯಿಸಿದ ದ್ವಿಚಕ್ರ ವಾಹನದ ಮೇಲಿದ್ದ 19,500 ರೂ. ದಂಡ ಪಾವತಿಸಲಾಗಿದೆ.ಹೆಬ್ಬಾಳ ಫ್ಲೈ ಓವರ್ ಲೂಪ್ ಪರಿಶೀಲನೆಯ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಚಲಾಯಿಸಿದ್ದ ದ್ವಿಚಕ್ರ...
ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್ಕುಮಾರ್ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...