Sunday, June 22, 2025

ಇದೀಗ ಬಂದ ಸುದ್ದಿ

ಪಹಲ್ಗಾಮ್ ದಾಳಿಕೋರರಿಗೆ ಆಶ್ರಯ ನೀಡಿದ್ದ ಇಬ್ಬರ ಬಂಧನ

ಶ್ರೀನಗರ, ಜೂ.22 - ಮಹತ್ವದ ಬೆಳವಣಿಗೆಯಲ್ಲಿ ಪಹಲ್ಟಾಮ್ ದಾಳಿಯ ಆರೋಪಿಗಳಿಗೆ ಆಶ್ರಯ ನೀಡಿದ್ದ ಇಬ್ಬರನ್ನು ರಾಷ್ಟ್ರೀಯ ತನಿಖಾದಳ-ಎನ್‌ಐಎ ಬಂಧಿಸಿದೆ. ಬಟ್ಟೋಟ್‌ನ ಪರ್ವೈಜ್ ಅಹ್ಮದ್ ಜೋಥರ್ ಮತ್ತು ಪಹಲ್ಯಾಮ್‌ನ ಹಿಲ್ ಪಾರ್ಕ್‌ ಬಶೀರ್ ಅಹ್ಮದ್ ಜೋಥರ್...

ಬೆಂಗಳೂರು ಸುದ್ದಿಗಳು

ಮರ ಬಿದ್ದು ಯುವಕ ಅಕ್ಷಯ್‌ ಸಾವು ಪ್ರಕರಣದಲ್ಲಿ ಬಿಬಿಎಂಪಿ ಅಧಿಕಾರಿ ತಲೆದಂಡ

ಬೆಂಗಳೂರು, ಜೂ. 20- ಮರದ ಕೊಂಬೆ ಬಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಯುವಕ ಅಕ್ಷಯ್‌ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಅಧಿಕಾರಿಯೊಬ್ಬರ ತಲೆದಂಡವಾಗಿದೆ. ಬಿಬಿಎಂಪಿ ಆರಣ್ಯ ವಿಭಾಗದಲ್ಲಿ ಡಿಸಿಎಫ್‌ ಆಗಿದ್ದ ಬಿಎಲ್‌ಜಿ ಸ್ವಾಮಿ...

ಮೂವರು ಕಾರುಗಳ್ಳರ ಬಂಧನ. 12 ಲಕ್ಷ ರೂ. ವೌಲ್ಯದ 6 ಕಾರುಗಳು ಜಪ್ತಿ

ಬೆಂಗಳೂರು,ಜೂ.20-ನಗರದ ವಿವಿಧ ಕಡೆಗಳಲ್ಲಿ ಕಾರುಗಳನ್ನು ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿ 12 ಲಕ್ಷ ರೂ. ಮೌಲ್ಯದ ಆರು ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಉಮೇಶ್‌, ತಬ್ರೇಜ್‌ ಮತ್ತು ಜಬಿ ಖಾನ್‌ ಬಂಧಿತ...

ಮನರಂಜನೆ

ಜಿಲ್ಲಾ ಸುದ್ದಿಗಳು

ರಾಜಕೀಯ

ಕ್ರೀಡಾ ಸುದ್ದಿ

2ನೇ WFFYS ಕರ್ನಾಟಕ ಯೋಗಾಸನ ಕ್ರೀಡಾ ಚಾಂಪಿಯನ್‌ಶಿಪ್ 2025 ಅದ್ಧೂರಿ ಯಶಸ್ಸು

ಬೆಂಗಳೂರು, ಯೋಗ ವಿಶ್ವದಲ್ಲೇ ಬೆಳೆಯುತ್ತಿರುವ ಕ್ರೀಡೆಯಾಗಿದ್ದು, ಯೋಗಪಟುಗಳನ್ನು ಅಂತರಾಷ್ಟ್ರಿಯ ಮಟ್ಟದಲ್ಲಿ ಗುರುತಿಸಿ ಅವರಿಗೆ ಸಿಗಬೇಕಾದ ಅವಕಾಶಗಳನ್ನು ಕಲ್ಪಿಸಿಕೊಡಲು ವರ್ಲ್ಡ್ ಫಿಟ್ನೆಸ್ ಫೆಡರೇಶನ್ ಶ್ರಮಿಸುತ್ತಿದೆ ಎಂದು ಡಬ್ಲ್ಯೂ ಎಫ್ ಎಫ್ ನ ಅಧ್ಯಕ್ಷ ಶಿವಂ...

ರಾಜ್ಯ

ದುರ್ಬಲಗೊಂಡ ಮುಂಗಾರು, ರಾಜ್ಯದ 17 ಜಿಲ್ಲೆಗಳಲ್ಲಿ ಮಳೆ ಕೊರತೆ

ಬೆಂಗಳೂರು, ಜೂ.22- ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಕಳೆದ ಎರಡು ವಾರಗಳಿಂದ ಅಬ್ಬರಿಸಿ ಆರ್ಭಟಿಸಿದ ನೈರುತ್ಯ ಮುಂಗಾರು ಮಳೆ ದಕ್ಷಿಣ ಒಳನಾಡಿನಲ್ಲಿ ದುರ್ಬಲಗೊಂಡ ಪರಿಣಾಮ ರಾಜ್ಯದ 17 ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾಗಿದೆ. ರಾಜಧಾನಿ...

ಬಿ.ಆರ್. ಪಾಟೀಲ್ ಆಡಿಯೋ : ಕಾಂಗ್ರೆಸ್ ಸರ್ಕಾರದ ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು, ಜೂ.22- ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಕಮೀಷನ್ ವ್ಯವಹಾರದ ಬಗ್ಗೆ 224 ಶಾಸಕರಿಗೂ ಗೊತ್ತಿರುವ ವಿಷಯವೇ ಆಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು. ಸುದ್ದಿಗಾರರೊಂದಿಗೆ...

ನನಗೆ ಯಾವ ಅಧಿಕಾರವೂ ಬೇಡ, ಐಶ್ವರ್ಯವೂ ಬೇಡ, ಜನರ ಪ್ರೀತಿ ಸಾಕು : ಕೆ.ಎನ್‌. ರಾಜಣ್ಣ

ತುಮಕೂರು, ಜೂ.21- ಮುಂದಿನ ದಿನಗಳಲ್ಲಿ ನನಗೆ ಯಾವ ಅಧಿಕಾರವೂ ಬೇಡ, ಐಶ್ವರ್ಯವೂ ಬೇಡ. ಜನ ನನ್ನ ಮೇಲೆ ಇಟ್ಟಿರುವ ಪ್ರೀತಿ, ವಿಶ್ವಾಸ ಉಳಿಸಿಕೊಂಡು ಹೋದರೆ ಸಾಕು ಎಂದು ಸಹಕಾರ ಸಚಿವ ಕೆ.ಎನ್‌. ರಾಜಣ್ಣ...

ಅಕ್ರಮ ಗಣಿಗಾರಿಕೆ : ಸಿಎಂಗೆ ಸಚಿವ ಎಚ್‌.ಕೆ.ಪಾಟೀಲ್‌ ಪತ್ರ

ಬೆಂಗಳೂರು,ಜೂ.21- ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಹೈದ್ರಾಬಾದ್‌ನ ಸಿಬಿಐ ವಿಶೇಷ ನ್ಯಾಯಾಲಯ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಸೇರಿದಂತೆ ಇತರರನ್ನು ಘೋಷಿತ ಅಪರಾಧಿಗಳು ಎಂದು ಪ್ರಕಟಿಸಿ ಶಿಕ್ಷೆ ವಿಧಿಸಿದ ಬೆನ್ನಲ್ಲೇ...

ಮದ್ಯ ಮಾರಾಟದ ಲೈಸೆನ್ಸ್ ನವೀಕರಣ ಶುಲ್ಕ ಹೆಚ್ಚಳ ವಾಪಸ್ಸಿಗೆ ಆಗ್ರಹ

ಬೆಂಗಳೂರು, ಜೂ.21- ಲೈಸೆನ್ಸ್ ನವೀಕರಣ ಹಾಗೂ ಹೊಸ ಪರವಾನಗಿ ಶುಲ್ಕ ಕಡಿಮೆ ಮಾಡಬೇಕು ಇಲ್ಲದಿದ್ದರೆ ಹೋರಾಟ ಅನಿವಾರ್ಯವಾಗಲಿದೆ ಎಂದು ಮದ್ಯ ಮಾರಾಟಗಾರರಸಂಘ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಶುಲ್ಕ ಹೆಚ್ಚಳದಿಂದ ಮದ್ಯ ಮಾರಾಟಕ್ಕೆ ತೀವ್ರ ತೊಂದರೆಯಾಗಿದೆ....

Most Read

ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್‌ಕುಮಾರ್‌ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್‌ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ