ಬೆಂಗಳೂರು, ಅ.16- ಆರ್ಎಸ್ಎಸ್ನ ಶತಮಾನೋತ್ಸವದಲ್ಲಿ ಭಾಗವಹಿಸಿದ್ದ ತಮ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಷೋಕಾಸ್ ನೋಟಿಸ್ ನೀಡಲಾಗಿದ್ದು, ಒಂದೆರಡು ದಿನಗಳಲ್ಲಿ ಅಮಾನತು ಗೊಳಿಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ...
ಬೆಂಗಳೂರು,ಅ.16- ಹೊರ ರಾಜ್ಯ ಹಾಗೂ ಹೊರ ದೇಶಗಳಿಂದ ನಕಲಿ ಸಿಗರೇಟ್ಗಳನ್ನು ತರಿಸಿಕೊಂಡು ಪ್ರತಿಷ್ಠಿತ ಕಂಪನಿಯ ಹೆಸರಿನಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರು ವಂಚಕರನ್ನು ಮಲ್ಲೇಶ್ವರಂ ಠಾಣೆ ಪೊಲೀಸರು ಬಂಧಿಸಿ ರೂ. 14 ಲಕ್ಷ ಮೌಲ್ಯದ...
ಬೆಂಗಳೂರು, ಅ.16- ಮಹಾನಗರ ಬೆಂಗಳೂರು ಒಂದರಲ್ಲೇ ಪ್ರತೀ ವರ್ಷ 943 ಟನ್ ಆಹಾರ ವ್ಯರ್ಥವಾಗುತ್ತಿದೆ. ಹೆಚ್ಚೂ ಕಡಿಮೆ 360 ಕೋಟಿ ರೂ. ಮೌಲ್ಯದ ಆಹಾರ ವ್ಯರ್ಥಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆತಂಕ ವ್ಯಕ್ತ...
ಚಿಕ್ಕಮಗಳೂರು,ಅ.15-ಕೌಟುಂಬಿಕ ಕಲಹದಿಂದ ಪತ್ನಿಯನ್ನು ಕತ್ತು ಸೀಳಿ ಕೊಲೆ ಮಾಡಿರುವ ಪ್ರಕರಣದಲ್ಲಿ ಆಕೆಯ ಪತಿ ಮತ್ತು ಮಾವನನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ಅಮಟೆ ತಿಳಿಸಿದರು. ಆರೋಪಿ ಪತಿ ನವೀನ್ ಹಾಗೂ ಮಾವ...
ನವದೆಹಲಿ, ಅ. 14 (ಪಿಟಿಐ) ವೆಸ್ಟ್ ಇಂಡೀಸ್ ವಿರುದ್ಧ ಎರಡನೇ ಟೆಸ್ಟ್ ಪಂದ್ಯದಲ್ಲೂ ಗೆಲುವು ಸಾಧಿಸಿರುವ ಭಾರತ ಸರಣಿಯನ್ನು 2-0 ಇಂದ ಕ್ಲೀನ್ ಸ್ವೀಪ್ ಮಾಡಿದೆ. ಶುಭಮನ್ ಗಿಲ್ ಭಾರತದ ಟೆಸ್ಟ್ ತಂಡದ...
ಬೆಂಗಳೂರು, ಅ.16- ಆರ್ಎಸ್ಎಸ್ನ ಶತಮಾನೋತ್ಸವದಲ್ಲಿ ಭಾಗವಹಿಸಿದ್ದ ತಮ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಷೋಕಾಸ್ ನೋಟಿಸ್ ನೀಡಲಾಗಿದ್ದು, ಒಂದೆರಡು ದಿನಗಳಲ್ಲಿ ಅಮಾನತು ಗೊಳಿಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ...
ಬೆಂಗಳೂರು,ಅ.16- ಕೆಲ ದಿನಗಳವರೆಗೆ ತಣ್ಣಗಾಗಿದ್ದ ಬಿಜೆಪಿಯೊಳಗಿನ ಭಿನ್ನಮತ ಮತ್ತೆ ಚುರುಕುಗೊಂಡಿದ್ದು, ಹಾಲಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಮುಂದುವರೆಸ ದಂತೆ ಕೇಂದ್ರ ವರಿಷ್ಠರಿಗೆ ಒತ್ತಡ ಹಾಕಿದ್ದಾರೆ.
ಬೆಂಗಳೂರಿನಲ್ಲಿರುವ ದಾವಣಗೆರೆಯ ಮಾಜಿ ಸಂಸದ ಜಿ.ಎಂ.ಸಿದ್ಧೇಶ್ವರ ಅವರ ನಿವಾಸದಲ್ಲಿ...
ಬೆಂಗಳೂರು,ಅ.16- ತೆರಿಗೆ ಏರಿಸಿ ಮದ್ಯ ಪ್ರಿಯರ ಕೆಂಗಣ್ಣಿಗೆ ಗುರಿಯಾಗಿದ್ದ ಅಬಕಾರಿ ಇಲಾಖೆ ಈಗ ಮತ್ತೊಂದು ನಾಟಕ ಶುರುಮಾಡಿದೆ…! ಆದಾಯ ಹೆಚ್ಚಳ ಮಾಡಿ ಕೊಳ್ಳಲು ಹೆಚ್ಚು ಮದ್ಯ ಕುಡಿಸಿ ಎಂದು ಬಾರ್ನವರಿಗೆ ಟಾರ್ಗೆಟ್ ಫಿಕ್ಸ್...
ಬೆಂಗಳೂರು, ಅ.16- ಸಂಘ ಪರಿವಾರದ ಚಟುವಟಿಕೆಗಳ ಮೇಲೆ ನಿರ್ಬಂಧ ಹಾಗೂ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆಯುವ ಸಚಿವಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆಗಳಾಗುವ ಸಾಧ್ಯತೆ ಇದೆ....
ಬೆಂಗಳೂರು,ಅ.16- ಕರ್ನಾಟಕ ರಾಜ್ಯ ಸರಕಾರ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಲು ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಹಾಗೂ ಸುಧಾ ಮೂರ್ತಿ ನಿರಾಕರಿಸಿದ್ದಾರೆ.
ನಾವು ಹಿಂದುಳಿದ ವರ್ಗದ ಯಾವ ಜಾತಿಗೂ ಸೇರುವವರಲ್ಲ. ಆದ್ದರಿಂದ ಈ...
ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್ಕುಮಾರ್ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...