ವಾಷಿಂಗ್ಟನ್.ಅ. 20: ಬೆಳಕಿನ ಹಬ್ಬ ದೀಪಾವಳಿ ದಿನವೂ ಅಮೆರಿಕ ಅಧ್ಯಕ್ಷ ಭಾರತದ ವಿರುದ್ಧ ಗುಡುಗಿದ್ದಾರೆ. ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸದಿದ್ದರೆ ಮತ್ತಷ್ಟು ಭಾರಿ ಸುಂಕ ವಿಧಿಸುವುದಾಗಿ ಎಚ್ಚರಿಸಿದ್ದಾರೆ. ಇದಲ್ಲದೆ, ಭಾರತ ರಷ್ಯಾದಿಂದ ತೈಲ...
ಬೆಂಗಳೂರು,ಅ.20- ದೀಪಾವಳಿ ಹಿನ್ನೆಲೆಯಲ್ಲಿ ಕಳೆದ ಎರಡು ದಿನಗಳಿಂದ ಪ್ರಯಾಣಿಕರಿಂದ ತುಂಬಿತುಳುಕುತ್ತಿದ್ದ ಕೆಂಪೇಗೌಡ ಬಸ್ ನಿಲ್ದಾಣ ಖಾಲಿ ಖಾಲಿಯಾಗಿತ್ತು. ಶುಕ್ರವಾರ, ಶನಿವಾರ, ಭಾನುವಾರವೇ ಹೆಚ್ಚಿನ ಸಂಖ್ಯೆಯಲ್ಲಿ ಜನರು ತಮ ತಮ ಊರುಗಳು, ಪ್ರವಾಸಿತಾಣ ಹಾಗೂ...
ಬೆಂಗಳೂರು,ಅ.18-ಪುತ್ತೂರಿನಿಂದ ಎಂಟು ದಿನಗಳ ಹಿಂದೆಯಷ್ಟೆ ಉದ್ಯೋಗ ಅರಸಿಕೊಂಡು ನಗರಕ್ಕೆ ಬಂದು ಲಾಡ್ಜ್ ನಲ್ಲಿ ತಂಗಿದ್ದ ಯುವಕ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಮಡಿವಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಪುತ್ತೂರಿನ ತಕ್ಷಿತ್ (20) ಮೃತಪಟ್ಟಿರುವ ಯುವಕ.
ಮಡಿಕೇರಿ...
ಮಂಗಳೂರು,ಅ.20-ಹನಿಟ್ಯಾಪ್ಗೆ ಯುಕನೊಬ್ಬ ಬಲಿಯಾಗಿರುವ ಘಟನೆ ಇಲ್ಲಿನ ಕದ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆಯ ಪರಪ್ಪಾಡಿ ನಿವಾಸಿ .ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್(26) ಆತಹತ್ಯೆ...
ಪರ್ತ್, ಅ.19- ಏಳು ತಿಂಗಳ ಬಿಡುವಿನ ನಂತರ ಬ್ಯಾಟ್ ಹಿಡಿದ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೋಹ್ಲಿ ಅಟ್ಟರ್ ಪ್ಲಾಪ್ ಆಗಿದ್ದಾರೆ. ಪರ್ತ್ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ...
ಇಂದೋ,ರ್, ಅ. 20 (ಪಿಟಿಐ) ಮಹಿಳಾ ವಿಶ್ವಕಪ್ನಲ್ಲಿ ಇಂಗ್ಲೆಂಡ್ ವಿರುದ್ಧದ ನಾಲ್ಕು ರನ್ಗಳ ಹೃದಯವಿದ್ರಾವಕ ಸೋಲಿಗೆ ಭಾರತದ ಉಪನಾಯಕಿ ಸ್ಮೃತಿ ಮಂಧಾನಾ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
289 ರನ್ಗಳ ಗುರಿಯನ್ನು ಹೊಂದಿದ್ದ ಭಾರತ, ಆರಂಭಿಕ ಆಟಗಾರ್ತಿ...
ಬೆಂಗಳೂರು, ಅ.19- ನಿಮ ಆಸ್ತಿ ದಾಖಲೆ ಸರಿ ಮಾಡಿಸಿಕೊಳ್ಳಲು ಸರ್ಕಾರ ಉತ್ತಮ ಅವಕಾಶ ಕಲ್ಪಿಸಿದ್ದು, ಎಲ್ಲರೂ ಇ ಖಾತಾ ಮಾಡಿಸಿಕೊಳ್ಳಿ. ಸರ್ಕಾರ ಬಿ ಖಾತೆಯಿಂದ ಎ ಖಾತಾಗೆ ಪರಿವರ್ತನೆ ಮಾಡಲು ಅವಕಾಶ ಕಲ್ಪಿಸಿದ್ದು,...
ಬೆಂಗಳೂರು, ಅ. 19 ದುಬೈನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನದ ವಾಶ್ ರೂಮ್ನಲ್ಲಿ ಅನಾಮಿಕ ಪ್ರಯಾಣಿಕನೊಬ್ಬ ಬಾಂಬ್ ಎಂದು ಬರೆದಿದ್ದ ಘಟನೆ ಇತರ ಪ್ರಯಾಣಿಕರ ಆತಂಕಕ್ಕೆ ಎಡೆಮಾಡಿತ್ತು.
ಮಧ್ಯರಾತ್ರಿ ನಡೆದ ಘಟನೆಯಲ್ಲಿ, ಒಬ್ಬ ಪ್ರಯಾಣಿಕನು...
ಹಾಸನ, ಅ.19- ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಹಾಸನಾಂಬ ದರ್ಶನಕ್ಕಾಗಿ ಭೇಟಿ ನೀಡಿದ ವೇಳೆಯಲ್ಲಿ ಜಿಲ್ಲಾಡಳಿತ ಶಿಷ್ಟಾಚಾರ ಪಾಲಿಸಿಲ್ಲ ಎಂದು ಆರೋಪಿಸಿ ಜೆಡಿಎಸ್ ಶಾಸಕ ಹೆಚ್.ಪಿ.ಸ್ವರೂಪ್ ಪ್ರಕಾಶ್ ನೇತೃತ್ವದಲ್ಲಿ ಹಾಸನಾಂಬ ಮುಖ್ಯ ದ್ವಾರದ...
ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್ಕುಮಾರ್ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...