ನಿತ್ಯ ನೀತಿ : ಚುಚ್ಚಿ ಮಾತನಾಡಿ ನಮ ಮನಸ್ಸು ನೋವು ಮಾಡುವವರಿಗೆ ನಮ ಮೌನವೇ ಉತ್ತರವಾಗಬೇಕು. ಏಕೆಂದರೆ ಅವರಿಗೆ ನಮಗಿಂತ ಒಳ್ಳೆಯ ಉತ್ತರವನ್ನು ಕಾಲವೇ ಕೊಡುತ್ತದೆ.
ಪಂಚಾಂಗ : ಸೋಮವಾರ, 03-11-2025ವಿಶ್ವಾವಸುನಾಮ ಸಂವತ್ಸರ /...
ಬೆಂಗಳೂರು,ನ.2- ಆ್ಯಂಬುಲೆನ್ಸ್ ವೊಂದು ವೇಗವಾಗಿ ಬಂದು ಸಿಗ್ನಲ್ನಲ್ಲಿ ನಿಂತಿದ್ದ ಸ್ಕೂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಮೃತಪಟ್ಟಿರುವ ಘಟನೆ ವಿಲ್ಸನ್ಗಾರ್ಡನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸೋಮೇಶ್ವರನಗರ ನಿವಾಸಿಗಳಾದ ಇಸಾಯಿಲ್(40), ಸಮೀನಾ ಬಾನು(35) ಮೃತಪಟ್ಟ...
ಬೆಂಗಳೂರು, ನ.2- ವಿಚ್ಛೇದಿತ ಮಹಿಳೆಯನ್ನು ನಡು ರಸ್ತೆಯಲ್ಲೇ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಳೆದ ರಾತ್ರಿ ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ರೇಣುಕಾ (30) ಎಂದು...
ಮಂಡ್ಯ,ನ.2- ಆಟವಾಡುವಾಗ ಕಾಲುಜಾರಿ ನಾಲ್ವರು ಬಾಲಕಿಯರು ನಾಲೆಗೆ ಬಿದ್ದು ಸಾವನ್ನಪ್ಪಿರುವ ದುರ್ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕಾವೇರಿ ಪಟ್ಟಣದ ರಾಮಸ್ವಾಮಿ ನಾಲೆಯಲ್ಲಿ ನಡೆದಿದೆ. ಮೈಸೂರಿನ ಶಾಂತಿನಗರದ ಮದರಸದಿಂದ 15 ಮಕ್ಕಳು ಹಾಗೂ...
ಮುಂಬೈ,ನ.2- ಆದ್ಬುತ ಹೋರಾಟದ ಮೂಲಕ ಸಿಡಿದ್ದೆದ್ದಿರುವ ಭಾರತ ಮಹಿಳಾ ಕ್ರಿಕೆಟ್ ತಂಡ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಳ್ಳುವ ತವಕದಲ್ಲಿದ್ದಾರೆ. ಸಮೀಪೈನಲ್ನಲ್ಲಿ 7 ಬಾರಿ ವಿಶ್ವಚಾಂಪಿಯನ್ ಆಸ್ಟ್ರೇಲಿಯಾ ತಂಡವನ್ನ ಮಣಿಸಿ ಭಾರತ ಮಹಿಳಾ ಕ್ರಿಕೆಟ್ ತಂಡ...
ಬೆಂಗಳೂರು,ನ.2- ಒಂದು ವೇಳೆ ಕೇಂದ್ರ ಸಾರಿಗೆ ಮತ್ತು ಭೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಬೆಂಗಳೂರಿನಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಟನಲ್ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂದರೆ ಸರ್ಕಾರ ಇದರಿಂದ ಹಿಂದೆ...
ಬೆಂಗಳೂರು,ನ.2- ರಾಜಧಾನಿ ಬೆಂಗಳೂರಿನ ರಸ್ತೆಗುಂಡಿಗಳಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮರ್ಯಾದೆ ಹರಾಜಾಗುತ್ತಿದ್ದು, ಮೊದಲು ಅವುಗಳನ್ನು ಮುಚ್ಚಿ ನಂತರ ಬೇಕಾದರೆ ಚಂದ್ರಲೋಕಕ್ಕೆ ಟನಲ್ ನಿರ್ಮಾಣ ಮಾಡಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸರ್ಕಾರದ ವಿರುದ್ಧ...
ಬೆಂಗಳೂರು, ನ.2-ನಗರದ ಸಂಚಾರದಟ್ಟಣೆಯ ಸಮಸ್ಯೆ ನಿವಾರಣೆಗೆ ನಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಸುರಂಗ ರಸ್ತೆ, ಸ್ಟೀಲ್ ಬ್ರಿಡ್ಜ್ ನಂತಹ ಯೋಜನೆಗಳು ಬೇಡ ಎಂದು ವಿರೋಧಿಸುವ ಬಿಜೆಪಿ ಅಥವಾ ಯಾವುದೇ ಸಂಘಟನೆಗಳಾದರೂ ಸಮಸ್ಯೆಗೆ...
ಬೆಂಗಳೂರು, ನ.2- ಪದವಿ ಕಾಲೇಜುಗಳ ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆ-ಸೆಟ್ ಪರೀಕ್ಷೆಯು ಕ್ಯಾಮೆರಾ ಕಣ್ಗಾವಲಿನಲ್ಲಿ ಇಂದು ನಡೆಯಿತು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಟ್ಟುನಿಟ್ಟಿನ ಬಿಗಿ ಕ್ರಮಗಳನ್ನು ಕೈಗೊಂಡು, ಈ ಬಾರಿಯೂ ಮುಖಚಹರೆ ಪತ್ತೆ...
ಬೆಂಗಳೂರು,ನ.2- ಬೆಳಗಾವಿಯಲ್ಲಿ ಅದ್ಧೂರಿ ಯಾಗಿ ನಡೆದ ರಾಜ್ಯೋತ್ಸವದ ಸಂದರ್ಭದಲ್ಲಿ ದುಷ್ಕರ್ಮಿಗಳು ಐದಾರು ಮಂದಿಗೆ ಚಾಕು ಇರಿದು ಅಟ್ಟಹಾಸ ಮೆರೆದಿರುವ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ನಾಡಿನ ಕನ್ನಡಪರ ಸಂಘಟನೆಗಳು, ನಾಡವಿರೋಧಿ ಧೋರಣೆಯ ಎಂಇಎಸ್ ಸಂಘಟನೆಯನ್ನು...
ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್ಕುಮಾರ್ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...