ಆನೇಕಲ್, ಅ.24- `ಆನೇಕಲ್ ಭಾಗವನ್ನು ಭವಿಷ್ಯದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಸೇರಿಸಲಾಗುವುದು' ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.ಚಂದಾಪುರ, ಜಿಗಣಿ, ಕೋನಪ್ಪನ ಅಗ್ರಹಾರಕ್ಕೆ ಆಗಮಿಸಿ ಸ್ಥಳಗಳ ಪರಿಶೀಲನೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಆನೇಕಲ್ಗೆ...
ಆನೇಕಲ್, ಅ.24- `ಆನೇಕಲ್ ಭಾಗವನ್ನು ಭವಿಷ್ಯದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಸೇರಿಸಲಾಗುವುದು' ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.ಚಂದಾಪುರ, ಜಿಗಣಿ, ಕೋನಪ್ಪನ ಅಗ್ರಹಾರಕ್ಕೆ ಆಗಮಿಸಿ ಸ್ಥಳಗಳ ಪರಿಶೀಲನೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಆನೇಕಲ್ಗೆ...
ಬೆಂಗಳೂರು, ಅ.24- ಸಿಲಿಕಾನ್ ಸಿಟಿಯಲ್ಲಿ ವಾಸಿಸುತ್ತಿರುವ ಬುದ್ದಿವಂತ ಜನರ ಬೇಜವಬ್ದಾರಿ ಮಾತ್ರ ದೂರ ಆಗಿಲ್ಲ.ಮತದಾನಕ್ಕೂ ಮುಂದೆ ಬಾರದ, ಕಸ ಎಲ್ಲೆಂದರಲ್ಲಿ ಎಸೆಯುವ ಈ ಜನರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೂ ಕ್ಯಾರೆ ಎನ್ನುತ್ತಿಲ್ಲ.
ಇದುವರೆಗೂ...
ಮೈಸೂರು,ಅ.21-ಉದ್ಯಮಿಯೊಬ್ಬರು ತೆಂಗಿನಕಾಯಿ ವ್ಯಾಪಾರಿಯೊಬ್ಬರಿಗೆ 49,47,401ರೂ ವಂಚಿಸಿರುವ ಘಟನೆ ಮಂಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚೆನ್ನೈನ ಇಂಪೋರ್ಟ್ ಅಂಡ್ ಎಕ್ಸ್ಪೋರ್ಟ್ ಉದ್ಯಮಿ ಶ್ರೀವತ್ಸ ನ್ ಮೈಸೂರಿನ ತೆಂಗಿನಕಾಯಿ ವ್ಯಾಪಾರಿ ಸುಬೇದ್ ಅಗರವಾಲ್ ಎಂಬುವವರಿಗೆ...
ಪರ್ತ್, ಅ.19- ಏಳು ತಿಂಗಳ ಬಿಡುವಿನ ನಂತರ ಬ್ಯಾಟ್ ಹಿಡಿದ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೋಹ್ಲಿ ಅಟ್ಟರ್ ಪ್ಲಾಪ್ ಆಗಿದ್ದಾರೆ. ಪರ್ತ್ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ...
ಬೆಂಗಳೂರು, ಅ.24- ಕೈಗಾರಿಕಾ ಸ್ನೇಹಿ ವಾತಾವರಣ ನಿರ್ಮಿಸುವ ಸಲುವಾಗಿ ಅಧಿಕಾರಿಗಳು ನ್ಯಾಯಾಲಯಗಳ ತೀರ್ಪಿನ ಕುಂಟು ನೆಪ ಹೇಳಿದರೆ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.
ವಿಧಾನಸೌಧ ಸಭಾಂಗಣದಲ್ಲಿ ನಡೆದ ಬಂಡವಾಳ ಹೂಡಿಕೆ ಆಕರ್ಷಣೆ ಸಭೆಯ...
ಬೆಂಗಳೂರು, ಅ.24- ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನ ಲಾಭದಲ್ಲಿ 135 ಕೋಟಿ ರೂಪಾಯಿಗಳನ್ನು ಇಂದು ಸರ್ಕಾರಕ್ಕೆ ಹಸ್ತಾಂತರಿಸಲಾಯಿತು.
ವಿಧಾನಸೌಧದ ಸಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ...
ಬೆಂಗಳೂರು,ಅ.24- ಮೈಸೂರಿನ ಹೊರವಲಯದ ಫಾರ್ಮ್ಹೌಸ್ನಲ್ಲಿ ಬೆಳಕಿಗೆ ಬಂದ ಹೆಣ್ಣು ಭ್ರೂಣ ಪತ್ತೆ -ಹತ್ಯೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ನರ್ಸ್ ಸೇರಿ ನಾಲ್ವರನ್ನು ಬಂಧಿಸಿರುವ ವರುಣಾ ಠಾಣೆ ಪೊಲೀಸರು ತಲೆಮರೆಸಿಕೊಂಡಿರುವವರಿಗಾಗಿ ಶೋಧ ಮುಂದುವರೆದಿದೆ.
ಬನ್ನೂರಿನ ಎಸ್ಕೆ...
ಬೆಂಗಳೂರು, ಅ.24- ಬೇರೆ ಬೇರೆ ರಾಜ್ಯಗಳಲ್ಲಿ ನೋದಾಯಿಸಿಕೊಂಡು ತೆರಿಗೆ ವಂಚಿಸಿ, ರಾಜ್ಯದಲ್ಲಿ ಸಂಚರಿಸುತ್ತಿದ್ದ 30ಕ್ಕೂ ಹೆಚ್ಚು ಖಾಸಗಿ ಬಸ್ಗಳನ್ನು ಸಾರಿಗೆ ಇಲಾಖೆಯ ವಿಶೇಷ ಕಾರ್ಯಪಡೆ ವಶಕ್ಕೆ ಪಡೆದುಕೊಂಡಿದೆ.
ನಾಗಾಲ್ಯಾಂಡ್, ಅರುಣಾಚಲ ಪ್ರದೇಶ, ತಮಿಳು ನಾಡು,...
ಬೆಂಗಳೂರು, ಅ.24- ಬಸ್ ಪ್ರಯಾಣದ ವೇಳೆ ಸುರಕ್ಷತೆಯ ಖಾತ್ರಿ ಬಗ್ಗೆ ಎಲ್ಲಾ ರಾಜ್ಯ ಸರ್ಕಾರಗಳು ಜಾಗೃತ ಕ್ರಮಗಳನ್ನು ಕೈಗೊಳ್ಳಬೇಕೆಂದು ಡಿಸಿಎಂ ಡಿ.ಕೆ.ಶಿವ ಕುಮಾರ್ ಮನವಿ ಮಾಡಿದ್ದಾರೆ.
ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವಾರ...
ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್ಕುಮಾರ್ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...