Saturday, October 25, 2025

ಇದೀಗ ಬಂದ ಸುದ್ದಿ

ಭವಿಷ್ಯದಲ್ಲಿ ಆನೇಕಲ್‌ ಕೂಡ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ : ಡಿ.ಕೆ.ಶಿವಕುಮಾರ್‌

ಆನೇಕಲ್‌, ಅ.24- `ಆನೇಕಲ್‌ ಭಾಗವನ್ನು ಭವಿಷ್ಯದಲ್ಲಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಸೇರಿಸಲಾಗುವುದು' ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದರು.ಚಂದಾಪುರ, ಜಿಗಣಿ, ಕೋನಪ್ಪನ ಅಗ್ರಹಾರಕ್ಕೆ ಆಗಮಿಸಿ ಸ್ಥಳಗಳ ಪರಿಶೀಲನೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಆನೇಕಲ್‌ಗೆ...

ಬೆಂಗಳೂರು ಸುದ್ದಿಗಳು

ಭವಿಷ್ಯದಲ್ಲಿ ಆನೇಕಲ್‌ ಕೂಡ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ : ಡಿ.ಕೆ.ಶಿವಕುಮಾರ್‌

ಆನೇಕಲ್‌, ಅ.24- `ಆನೇಕಲ್‌ ಭಾಗವನ್ನು ಭವಿಷ್ಯದಲ್ಲಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಸೇರಿಸಲಾಗುವುದು' ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದರು.ಚಂದಾಪುರ, ಜಿಗಣಿ, ಕೋನಪ್ಪನ ಅಗ್ರಹಾರಕ್ಕೆ ಆಗಮಿಸಿ ಸ್ಥಳಗಳ ಪರಿಶೀಲನೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಆನೇಕಲ್‌ಗೆ...

ಸಮೀಕ್ಷೆಗೆ ಬೆಂಗಳೂರಿನ ಹೈಟೆಕ್‌ ಜನರು ಡೋಂಟ್‌ಕೇರ್‌

ಬೆಂಗಳೂರು, ಅ.24- ಸಿಲಿಕಾನ್‌ ಸಿಟಿಯಲ್ಲಿ ವಾಸಿಸುತ್ತಿರುವ ಬುದ್ದಿವಂತ ಜನರ ಬೇಜವಬ್ದಾರಿ ಮಾತ್ರ ದೂರ ಆಗಿಲ್ಲ.ಮತದಾನಕ್ಕೂ ಮುಂದೆ ಬಾರದ, ಕಸ ಎಲ್ಲೆಂದರಲ್ಲಿ ಎಸೆಯುವ ಈ ಜನರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೂ ಕ್ಯಾರೆ ಎನ್ನುತ್ತಿಲ್ಲ. ಇದುವರೆಗೂ...

ಮನರಂಜನೆ

ಜಿಲ್ಲಾ ಸುದ್ದಿಗಳು

ತೆಂಗಿನಕಾಯಿ ವ್ಯಾಪಾರಿಗೆ 49.47 ಲಕ್ಷ ರೂ. ವಂಚನೆ

ಮೈಸೂರು,ಅ.21-ಉದ್ಯಮಿಯೊಬ್ಬರು ತೆಂಗಿನಕಾಯಿ ವ್ಯಾಪಾರಿಯೊಬ್ಬರಿಗೆ 49,47,401ರೂ ವಂಚಿಸಿರುವ ಘಟನೆ ಮಂಡಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚೆನ್ನೈನ ಇಂಪೋರ್ಟ್‌ ಅಂಡ್‌ ಎಕ್ಸ್ಪೋರ್ಟ್‌ ಉದ್ಯಮಿ ಶ್ರೀವತ್ಸ ನ್‌ ಮೈಸೂರಿನ ತೆಂಗಿನಕಾಯಿ ವ್ಯಾಪಾರಿ ಸುಬೇದ್‌ ಅಗರವಾಲ್‌ ಎಂಬುವವರಿಗೆ...

ರಾಜಕೀಯ

ಕ್ರೀಡಾ ಸುದ್ದಿ

ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಕೊಹ್ಲಿ, ಶರ್ಮಾ ಅಟ್ಟರ್‌ ಪ್ಲಾಪ್‌

ಪರ್ತ್‌, ಅ.19- ಏಳು ತಿಂಗಳ ಬಿಡುವಿನ ನಂತರ ಬ್ಯಾಟ್‌ ಹಿಡಿದ ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕರಾದ ರೋಹಿತ್‌ ಶರ್ಮಾ ಹಾಗೂ ವಿರಾಟ್‌ ಕೋಹ್ಲಿ ಅಟ್ಟರ್‌ ಪ್ಲಾಪ್‌ ಆಗಿದ್ದಾರೆ. ಪರ್ತ್‌ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ...

ರಾಜ್ಯ

ನ್ಯಾಯಾಲಯಗಳ ತೀರ್ಪಿನ ಕುಂಟುನೆಪ ಹೇಳಿದರೆ ಸಹಿಸುವುದಿಲ್ಲ : ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

ಬೆಂಗಳೂರು, ಅ.24- ಕೈಗಾರಿಕಾ ಸ್ನೇಹಿ ವಾತಾವರಣ ನಿರ್ಮಿಸುವ ಸಲುವಾಗಿ ಅಧಿಕಾರಿಗಳು ನ್ಯಾಯಾಲಯಗಳ ತೀರ್ಪಿನ ಕುಂಟು ನೆಪ ಹೇಳಿದರೆ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ. ವಿಧಾನಸೌಧ ಸಭಾಂಗಣದಲ್ಲಿ ನಡೆದ ಬಂಡವಾಳ ಹೂಡಿಕೆ ಆಕರ್ಷಣೆ ಸಭೆಯ...

ಕೆಎಸ್‌‍ಡಿಎಲ್‌ನಿಂದ ಸರ್ಕಾರಕ್ಕೆ 135 ಕೋಟಿ ರೂ.ಡಿವಿಡೆಂಡ್‌ ಚೆಕ್‌ ಹಸ್ತಾಂತರ

ಬೆಂಗಳೂರು, ಅ.24- ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್‌‍ಡಿಎಲ್‌‍) 2024-25ನೇ ಸಾಲಿನ ಲಾಭದಲ್ಲಿ 135 ಕೋಟಿ ರೂಪಾಯಿಗಳನ್ನು ಇಂದು ಸರ್ಕಾರಕ್ಕೆ ಹಸ್ತಾಂತರಿಸಲಾಯಿತು. ವಿಧಾನಸೌಧದ ಸಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ...

ಹೆಣ್ಣು ಭ್ರೂಣ ಪತ್ತೆ-ಹತ್ಯೆ ಪ್ರಕರಣ : ಪ್ರಮುಖ ಆರೋಪಿಗಳಿಗಾಗಿ ಶೋಧ

ಬೆಂಗಳೂರು,ಅ.24- ಮೈಸೂರಿನ ಹೊರವಲಯದ ಫಾರ್ಮ್‌ಹೌಸ್‌‍ನಲ್ಲಿ ಬೆಳಕಿಗೆ ಬಂದ ಹೆಣ್ಣು ಭ್ರೂಣ ಪತ್ತೆ -ಹತ್ಯೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ನರ್ಸ್‌ ಸೇರಿ ನಾಲ್ವರನ್ನು ಬಂಧಿಸಿರುವ ವರುಣಾ ಠಾಣೆ ಪೊಲೀಸರು ತಲೆಮರೆಸಿಕೊಂಡಿರುವವರಿಗಾಗಿ ಶೋಧ ಮುಂದುವರೆದಿದೆ. ಬನ್ನೂರಿನ ಎಸ್‌‍ಕೆ...

ಬೇರೆ ರಾಜ್ಯಗಳಲ್ಲಿ ನೋದಾಯಿಸಿಕೊಂಡು ತೆರಿಗೆ ವಂಚನೆ : 30ಕ್ಕೂ ಹೆಚ್ಚು ಖಾಸಗಿ ಬಸ್‌‍ಗಳು ವಶ

ಬೆಂಗಳೂರು, ಅ.24- ಬೇರೆ ಬೇರೆ ರಾಜ್ಯಗಳಲ್ಲಿ ನೋದಾಯಿಸಿಕೊಂಡು ತೆರಿಗೆ ವಂಚಿಸಿ, ರಾಜ್ಯದಲ್ಲಿ ಸಂಚರಿಸುತ್ತಿದ್ದ 30ಕ್ಕೂ ಹೆಚ್ಚು ಖಾಸಗಿ ಬಸ್‌‍ಗಳನ್ನು ಸಾರಿಗೆ ಇಲಾಖೆಯ ವಿಶೇಷ ಕಾರ್ಯಪಡೆ ವಶಕ್ಕೆ ಪಡೆದುಕೊಂಡಿದೆ. ನಾಗಾಲ್ಯಾಂಡ್‌, ಅರುಣಾಚಲ ಪ್ರದೇಶ, ತಮಿಳು ನಾಡು,...

ಬಸ್‌‍ ಪ್ರಯಾಣದ ವೇಳೆ ಸುರಕ್ಷತೆಯ ಖಾತ್ರಿ ಬಗ್ಗೆ ಜಾಗೃತಿ ಅಗತ್ಯ : ಡಿಕೆಶಿ

ಬೆಂಗಳೂರು, ಅ.24- ಬಸ್‌‍ ಪ್ರಯಾಣದ ವೇಳೆ ಸುರಕ್ಷತೆಯ ಖಾತ್ರಿ ಬಗ್ಗೆ ಎಲ್ಲಾ ರಾಜ್ಯ ಸರ್ಕಾರಗಳು ಜಾಗೃತ ಕ್ರಮಗಳನ್ನು ಕೈಗೊಳ್ಳಬೇಕೆಂದು ಡಿಸಿಎಂ ಡಿ.ಕೆ.ಶಿವ ಕುಮಾರ್‌ ಮನವಿ ಮಾಡಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವಾರ...

Most Read

ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್‌ಕುಮಾರ್‌ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್‌ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ