ಕಾನ್ಪುರ, ಅ. 17 (ಪಿಟಿಐ)- ಉತ್ತರ ಭಾರತದ ರಾಯ್ಬರೇಲಿಯಲ್ಲಿ ಗುಂಪು ಗಲಭೆಯಿಂದ ಹತ್ಯೆಗೀಡಾದ ದಲಿತ ವ್ಯಕ್ತಿ ಹರಿಓಂ ವಾಲ್ಮೀಕಿಯ ಕುಟುಂಬದವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಸಾಂತ್ವನ ಹೇಳಿದರು.
ರಾಹುಲ್ ನಮ ಕುಟುಂಬ...
ಬೆಂಗಳೂರು, ಅ.16- ಸರ್ಕಾರದ ಉನ್ನತ ಹುದ್ದೆಯಲ್ಲಿರುವ ಕೆಲ ಭ್ರಷ್ಟ ಅಧಿಕಾರಿಗಳು ಕಾನೂನು ನಿಯಮ ಉಲ್ಲಂಘಿಸಿ 200 ಕೋಟಿ ರೂ. ಮೌಲ್ಯದ ಅತ್ಯಮೂಲ್ಯ ಸರ್ಕಾರಿ ಸ್ವತ್ತನ್ನು ಕಬಳಿಸಿರುವ ಬೃಹತ್ ಭೂ ಹಗರಣವನ್ನು ಬಯಲು ಮಾಡಿರುವ...
ಬೆಂಗಳೂರು,ಅ.16- ಹೊರ ರಾಜ್ಯ ಹಾಗೂ ಹೊರ ದೇಶಗಳಿಂದ ನಕಲಿ ಸಿಗರೇಟ್ಗಳನ್ನು ತರಿಸಿಕೊಂಡು ಪ್ರತಿಷ್ಠಿತ ಕಂಪನಿಯ ಹೆಸರಿನಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರು ವಂಚಕರನ್ನು ಮಲ್ಲೇಶ್ವರಂ ಠಾಣೆ ಪೊಲೀಸರು ಬಂಧಿಸಿ ರೂ. 14 ಲಕ್ಷ ಮೌಲ್ಯದ...
ಹನೂರು,ಅ.17-ತಾಲ್ಲೂಕಿನ ಪ್ರಸಿದ್ದ ಪುಣ್ಯಯಾತ್ರ ಸ್ಥಳ ಶ್ರೀಕ್ಷೇತ್ರ ಮಲೆ ಮಹದೇಶ್ವರಬೆಟ್ಟ ದೇವಾಲಯದಲ್ಲಿ ಹುಂಡಿ ಹಣ ಎಣಿಕೆ ಮಾಡಲಾಗಿದ್ದು, 28 ದಿನಗಳಲ್ಲಿ 2.27 ಕೋಟಿ ರೂ. ಸಂಗ್ರಹವಾಗಿದೆ. ಇದಲ್ಲದೆ 9 ವಿದೇಶಿ ನೋಟುಗಳು 2 ಸಾವಿರ...
ನವದೆಹಲಿ, ಅ. 14 (ಪಿಟಿಐ) ವೆಸ್ಟ್ ಇಂಡೀಸ್ ವಿರುದ್ಧ ಎರಡನೇ ಟೆಸ್ಟ್ ಪಂದ್ಯದಲ್ಲೂ ಗೆಲುವು ಸಾಧಿಸಿರುವ ಭಾರತ ಸರಣಿಯನ್ನು 2-0 ಇಂದ ಕ್ಲೀನ್ ಸ್ವೀಪ್ ಮಾಡಿದೆ. ಶುಭಮನ್ ಗಿಲ್ ಭಾರತದ ಟೆಸ್ಟ್ ತಂಡದ...
ಬೆಂಗಳೂರು,ಅ.17- ಪತ್ನಿ, ವೈದ್ಯೆ ಕೃತ್ತಿಕಾ ಕೊಲೆಗೆ 11 ತಿಂಗಳುಗಳಿಂದ ಪತಿ ಡಾ. ಮಹೇಂದ್ರ ರೆಡ್ಡಿ ಹಲವು ಬಾರಿ ಯತ್ನಿಸಿದ್ದ ಎಂಬುವುದು ಮಾರತ್ತಹಳ್ಳಿ ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ.ಕೃತಿಕಾ ಅವರ ಮರಣೋತ್ತರ ಪರೀಕ್ಷೆಯ ವರದಿಯಿಂದ...
ಬೆಂಗಳೂರು,ಅ.17-ಸರ್ಕಾರಿ ಸ್ಥಳಗಳು, ಆಟದ ಮೈದಾನ, ಕ್ರೀಡಾಂಗಣಗಳು ಮತ್ತಿತರ ಕಡೆ ಚಟುವಟಿಕೆ ನಡೆಸಲು ಅನುಮತಿ ಅಗತ್ಯ ಎಂದು ಆರ್ಎಸ್ಎಸ್ಗೆ ಪರೋಕ್ಷವಾಗಿ ಕಡಿವಾಣ ಹಾಕಲು ಮುಂದಾಗಿರುವ ಸರ್ಕಾರದ ವಿರುದ್ಧ ಸಂಘ ಪರಿವಾರ ನೇರಾನೇರ ತೊಡೆತಟ್ಟಿದೆ.
ಆರ್ಎಸ್ಎಸ್ ಚಟುವಟಿಕೆಗಳಿಗೆ...
ಬೆಂಗಳೂರು,ಅ.17- ಬಿ ಖಾತೆಯಿಂದ ಎ ಖಾತೆ ನೀಡುವ ಜಿಬಿಎ ನಿರ್ಧಾರಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಯೋಜನೆ ಆರಂಭದಲ್ಲೇ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಈಗಾಗಲೇ ನೂರಾರು ಮಂದಿ ಅರ್ಜಿ ಸಲ್ಲಿಸಿದ್ದಾರೆ ಜಾತಿ ಗಣತಿ ಕಾರ್ಯ...
ಬೆಂಗಳೂರು, ಅ.17- ಅಂಗನವಾಡಿಗಳಿಗೆ ಸರಬರಾಜಗುತ್ತಿರುವ ಕಳಪೆ ಆಹಾರವನ್ನು ನಿಲ್ಲಿಸಿ ಕೂಡಲೇ ಈ ಮೊದಲಿನಂತೆ ಜನತಾ ಬಜಾರ್ನಿಂದ ಗುಣಮಟ್ಟದ ಆಹಾರ ಪೂರೈಕೆ ಮಾಡುವಂತೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ...
ಬೆಂಗಳೂರು,ಅ.17- ತನ್ನ ಪತಿಯಿಂದಲೇ ಅನೇಸ್ತೇಶಿಯಾ ಪಡೆದು ಕೊಲೆಯಾದ ವೈದ್ಯೆ ಡಾ.ಕೃತಿಕಾ ರೆಡ್ಡಿಗೆ ಕಟ್ಟಿಸಿಕೊಟ್ಟಿದ್ದ 3 ಕೋಟಿ ಬೆಲೆಬಾಳುವ ಭವ್ಯ ಬಂಗಲೆಯನ್ನು ಮೃತಳ ತಂದೆ ಇಸ್ಕಾನ್ಗೆ ದಾನ ಮಾಡಲು ತೀರ್ಮಾನಿಸಿದ್ದಾರೆ.ಅಯ್ಯಪ್ಪಲೇಔಟ್ನಲ್ಲಿ ಕೃತಿಕಾ ರೆಡ್ಡಿ ಅವರ...
ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್ಕುಮಾರ್ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...