Wednesday, October 15, 2025

ಇದೀಗ ಬಂದ ಸುದ್ದಿ

ಚಿಕ್ಕಮಗಳೂರು : ನವವಿವಾಹಿತೆ ಕೊಲೆ ಪ್ರಕರಣದಲ್ಲಿ ಪತಿ ಮತ್ತು ಮಾವನ ಬಂಧನ

ಚಿಕ್ಕಮಗಳೂರು,ಅ.15-ಕೌಟುಂಬಿಕ ಕಲಹದಿಂದ ಪತ್ನಿಯನ್ನು ಕತ್ತು ಸೀಳಿ ಕೊಲೆ ಮಾಡಿರುವ ಪ್ರಕರಣದಲ್ಲಿ ಆಕೆಯ ಪತಿ ಮತ್ತು ಮಾವನನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌‍ ವರಿಷ್ಠಾಧಿಕಾರಿ ಡಾ.ವಿಕ್ರಮ್‌ಅಮಟೆ ತಿಳಿಸಿದರು. ಆರೋಪಿ ಪತಿ ನವೀನ್‌ ಹಾಗೂ ಮಾವ...

ಬೆಂಗಳೂರು ಸುದ್ದಿಗಳು

ಅಕ್ರಮ ಪಟಾಕಿ ದಾಸ್ತಾನು-ಮಾರಾಟ ಮಾಡಿದರೆ ಕಠಿಣ ಕ್ರಮ : ಸೀಮಂತ್‌ ಕುಮಾರ್‌ ಸಿಂಗ್‌ ಎಚ್ಚರಿಕೆ

ಬೆಂಗಳೂರು,ಅ.14- ನಗರದಲ್ಲಿ ಪಟಾಕಿಗಳನ್ನು ಅಕ್ರಮವಾಗಿ ದಾಸ್ತಾನು ಅಥವಾ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದಾಗಿ ನಗರ ಪೊಲೀಸ್‌‍ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಎಚ್ಚರಿಸಿದ್ದಾರೆ. ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪರವಾನಿಗೆ ಪಡೆದಿರುವವರು ಮಾತ್ರ ಪಟಾಕಿಗಳನ್ನು...

ಬೆಂಗಳೂರಲ್ಲಿ ಕುಳಿತು ಅಮೆರಿಕಾದ ಪ್ರಜೆಗಳನ್ನು ಡಿಜಿಟಲ್‌ ಅರೆಸ್ಟ್‌ ಮಾಡುತ್ತಿದ್ದ ಕಿಲಾಡಿಗಾಗಿ ಪೊಲೀಸರ ಹುಡುಕಾಟ

ಬೆಂಗಳೂರು,ಅ.14-ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ ಅಮೆರಿಕಾದ ಪ್ರಜೆಗಳಿಗೆ ವಂಚಿಸುತ್ತಿದ್ದ ಜಾಲವನ್ನು ಪತ್ತೆ ಹಚ್ಚಿರುವ ಹೆಚ್‌ಎಸ್‌‍ಆರ್‌ ಲೇಔಟ್‌ ಠಾಣೆ ಪೊಲೀಸರು ಪ್ರಮುಖ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ. ನಗರದಲ್ಲಿ ಕುಳಿತು ಸೈಬರ್‌ ವಂಚಕರು ಅಮೆರಿಕಾ ಪ್ರಜೆಗಳಿಗೆ ವಂಚಿಸುತ್ತಿದ್ದವರನ್ನು...

ಮನರಂಜನೆ

ಜಿಲ್ಲಾ ಸುದ್ದಿಗಳು

ಚಿಕ್ಕಮಗಳೂರು : ನವವಿವಾಹಿತೆ ಕೊಲೆ ಪ್ರಕರಣದಲ್ಲಿ ಪತಿ ಮತ್ತು ಮಾವನ ಬಂಧನ

ಚಿಕ್ಕಮಗಳೂರು,ಅ.15-ಕೌಟುಂಬಿಕ ಕಲಹದಿಂದ ಪತ್ನಿಯನ್ನು ಕತ್ತು ಸೀಳಿ ಕೊಲೆ ಮಾಡಿರುವ ಪ್ರಕರಣದಲ್ಲಿ ಆಕೆಯ ಪತಿ ಮತ್ತು ಮಾವನನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌‍ ವರಿಷ್ಠಾಧಿಕಾರಿ ಡಾ.ವಿಕ್ರಮ್‌ಅಮಟೆ ತಿಳಿಸಿದರು. ಆರೋಪಿ ಪತಿ ನವೀನ್‌ ಹಾಗೂ ಮಾವ...

ರಾಜಕೀಯ

ಕ್ರೀಡಾ ಸುದ್ದಿ

ವೆಸ್ಟ್‌ ವಿಂಡೀಸ್‌‍ ವಿರುದ್ಧ ಟೆಸ್ಟ್‌ ಸರಣಿ : 2-0 ಅಂತರದಿಂದ ಕ್ಲೀನ್‌ಸ್ವೀಪ್‌ ಮಾಡಿದ ಭಾರತ

ನವದೆಹಲಿ, ಅ. 14 (ಪಿಟಿಐ) ವೆಸ್ಟ್‌ ಇಂಡೀಸ್‌‍ ವಿರುದ್ಧ ಎರಡನೇ ಟೆಸ್ಟ್‌ ಪಂದ್ಯದಲ್ಲೂ ಗೆಲುವು ಸಾಧಿಸಿರುವ ಭಾರತ ಸರಣಿಯನ್ನು 2-0 ಇಂದ ಕ್ಲೀನ್‌ ಸ್ವೀಪ್‌ ಮಾಡಿದೆ. ಶುಭಮನ್‌ ಗಿಲ್‌ ಭಾರತದ ಟೆಸ್ಟ್‌ ತಂಡದ...

ರಾಜ್ಯ

ಈವರೆಗೆ 6.40 ಲಕ್ಷ ಮಂದಿ ಭಕ್ತರಿಂದ ಹಾಸನಾಂಬ ದರ್ಶನ

ಹಾಸನ,ಅ.15-ಹಾಸನಾಂಬ ದೇವಿಯ ಸಾರ್ವಜನಿಕ ದರ್ಶನದ 6ನೇ ದಿನವಾದ ಇಂದೂ ಸಹ ಸಾಗರೋಪಾಧಿಯಲ್ಲಿ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದಿದ್ದಾರೆ. ನಿರಂತರ ದರ್ಶನ ಇರುವ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ದರ್ಶನ ಪಡೆಯಲಿದ್ದಾರೆ. ಇಂದೂ...

ಕರೆ ಮಾಡಿದ ಸಚಿವ ಪ್ರಿಯಾಂಕ ಖರ್ಗೆಗೆ ಬೆದರಿಕೆ ಹಾಕಿ, ಅಶ್ಲೀಲವಾಗಿ ನಿಂದಿಸಿದ ಅಪರಿಚಿತ

ಬೆಂಗಳೂರು, ಅ.15- ಸರ್ಕಾರಿ ಆಸ್ತಿಗಳ ಆವರಣದಲ್ಲಿ ಆರ್‌ಎಸ್‌‍ಎಸ್‌‍ನ ಚಡುವಟಿಕೆಗಳನ್ನು ನಿರ್ಬಂಧಿಸುವಂತೆ ಪತ್ರ ಬರೆದಿದ್ದ ಗ್ರಾಮೀಣಾಭಿವವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಮುಂದುವರೆದಿದ್ದು, ವ್ಯಕ್ತಿಯೊಬ್ಬರ ಅಶ್ಲೀಲ ನಿಂದನೆಯನ್ನು...

ಲಕ್ಕುಂಡಿಗೆ ಯುನೆಸ್ಕೋ ಸ್ಥಾನಮಾನ ಪಡೆಯಲು ಸರ್ಕಾರ ಪ್ರಯತ್ನ : ಎಚ್‌.ಕೆ. ಪಾಟೀಲ

ಉದಯಪುರ : ಗದಗ ಜಿಲ್ಲೆಯ ಲಕ್ಕುಂಡಿಯನ್ನು ಯುನೆಸ್ಕೋ ಜಾಗತಿಕ ಪಾರಂಪರಿಕ ತಾಣದ ಸ್ಥಾನಮಾನವನ್ನು ದೊರಕಿಸಲು ಕರ್ನಾಟಕ ಸರ್ಕಾರ ಕಾರ್ಯೋನ್ಮುಖವಾಗಿದೆ ತನ್ಮೂಲಕ ಕರ್ನಾಟಕವನ್ನು ಪಾರಂಪರಿಕ ಪ್ರವಾಸೋದ್ಯಮದ ಮುಂಚೂಣಿ ರಾಜ್ಯವನ್ನಾಗಿ ಪರಿವರ್ತಿಸಲು ಶ್ರಮಿಸುತ್ತಿದೆ ಎಂದು ಕಾನೂನು,...

ಸಿಎಂ, ಡಿಸಿಎಂ ಮನೆಗಳನ್ನು ಸ್ಫೋಟಿಸುವುದಾಗಿ ಇ-ಮೇಲ್‌ ಬೆದರಿಕೆ

ಬೆಂಗಳೂರು, ಅ.14- ಇತ್ತೀಚೆಗೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ .ಶಿವಕುಮಾರ್‌ ಅವರ ನಿವಾಸಗಳನ್ನು ಸ್ಫೋಟಿಸುವುದಾಗಿ ಇ-ಮೇಲ್‌ ಮೂಲಕ ಬೆದರಿಕೆ ಹಾಕಿರುವ ಮಾಹಿತಿ ಬೆಳಕಿಗೆ ಬಂದಿದೆ. ತಮಿಳುನಾಡಿನ ವ್ಯಕ್ತಿಯಿಂದ ಬೆದರಿಕೆ ಬಂದಿದೆ ಎಂದು...

ಸಿಎಂ ಸಿದ್ದರಾಮಯ್ಯ ಹಿಂದುಳಿದವರ ಚಾಂಪಿಯನ್‌ ಅಲ್ಲ : ಆರ್.ಅಶೋಕ್‌

ಬೆಂಗಳೂರು,ಅ.14- ಮುಖ್ಯಮಂತ್ರಿ ಸಿದ್ದರಾಮಯ್ಯ ದಲಿತರು, ಹಿಂದುಳಿದವರ ಚಾಂಪಿಯನ್‌ ಅಲ್ಲ. ಬದಲಿಗೆ ಅವರು ದಲಿತರು, ಹಿಂದುಳಿದವರಿಗೆ ಮೋಸ ಮಾಡಿದವರು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣ ಎಕ್‌್ಸನಲ್ಲಿ...

Most Read

ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್‌ಕುಮಾರ್‌ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್‌ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ