Monday, October 20, 2025

ಇದೀಗ ಬಂದ ಸುದ್ದಿ

ಬೆಂಗಳೂರು ಸುದ್ದಿಗಳು

ಬೆಂಗಳೂರು : ಲಾಡ್ಜ್ ನಲ್ಲಿ ಪುತ್ತೂರಿನ ಯುವಕ ಅನುಮಾನಾಸ್ಪದ ಸಾವು

ಬೆಂಗಳೂರು,ಅ.18-ಪುತ್ತೂರಿನಿಂದ ಎಂಟು ದಿನಗಳ ಹಿಂದೆಯಷ್ಟೆ ಉದ್ಯೋಗ ಅರಸಿಕೊಂಡು ನಗರಕ್ಕೆ ಬಂದು ಲಾಡ್ಜ್ ನಲ್ಲಿ ತಂಗಿದ್ದ ಯುವಕ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಮಡಿವಾಳ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಪುತ್ತೂರಿನ ತಕ್ಷಿತ್‌ (20) ಮೃತಪಟ್ಟಿರುವ ಯುವಕ. ಮಡಿಕೇರಿ...

ಬೆಂಗಳೂರು : ಸಿಲಿಂಡರ್‌ ಸ್ಫೋಟ, ನಿವೃತ್ತ ಯೋಧ ಗಂಭೀರ

ಬೆಂಗಳೂರು,ಅ.18- ಮನೆಯೊಂದರಲ್ಲಿ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ನಿವೃತ್ತ ಯೋಧ ಗಂಭೀರ ಗಾಯಗೊಂಡಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ಗಾಯಗೊಂಡಿರುವ ನಿವೃತ್ತ ಯೋಧ ಜನಾರ್ಧನ್‌ (60)...

ಮನರಂಜನೆ

ಜಿಲ್ಲಾ ಸುದ್ದಿಗಳು

ದ್ವೇಷದಿಂದ ಮಗಳ ಅಶ್ಲೀಲ ವಿಡಿಯೋ ವೈರಲ್‌ ಮಾಡಿದವರ ವಿರುದ್ಧ ಕ್ರಮಕ್ಕೆ ತಂದೆ ದೂರು

ಮೈಸೂರು, ಅ.19- ಕೆಆರ್‌ನಗರ ತಾಲ್ಲೂಕಿನ ಕಾಂಗ್ರೆಸ್‌‍ ಮುಖಂಡರೊಬ್ಬರ ಅಶ್ಲೀಲ ವಿಡಿಯೋ ವೈರಲ್‌ ಆಗಿದ್ದು, ಸಂತ್ರಸ್ತ ಮಹಿಳೆಯ ತಂದೆ ದೂರು ನೀಡಿ, ಜಮೀನಿನ ವಿವಾದದ ಹಿನ್ನೆಲೆಯಲ್ಲಿ ದ್ವೇಷಕ್ಕಾಗಿ ನಮ ಕುಟುಂಬದ ಘನತೆಗೆ ಧಕ್ಕೆ ತರುವಂತಹ...

ರಾಜಕೀಯ

ಕ್ರೀಡಾ ಸುದ್ದಿ

ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಕೊಹ್ಲಿ, ಶರ್ಮಾ ಅಟ್ಟರ್‌ ಪ್ಲಾಪ್‌

ಪರ್ತ್‌, ಅ.19- ಏಳು ತಿಂಗಳ ಬಿಡುವಿನ ನಂತರ ಬ್ಯಾಟ್‌ ಹಿಡಿದ ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕರಾದ ರೋಹಿತ್‌ ಶರ್ಮಾ ಹಾಗೂ ವಿರಾಟ್‌ ಕೋಹ್ಲಿ ಅಟ್ಟರ್‌ ಪ್ಲಾಪ್‌ ಆಗಿದ್ದಾರೆ. ಪರ್ತ್‌ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ...

ರಾಜ್ಯ

ಎ-ಖಾತಾ ಸದುಪಯೋಗಕ್ಕೆ ಡಿಸಿಎಂ ಡಿಕೆಶಿ ಕರೆ

ಬೆಂಗಳೂರು, ಅ.19- ನಿಮ ಆಸ್ತಿ ದಾಖಲೆ ಸರಿ ಮಾಡಿಸಿಕೊಳ್ಳಲು ಸರ್ಕಾರ ಉತ್ತಮ ಅವಕಾಶ ಕಲ್ಪಿಸಿದ್ದು, ಎಲ್ಲರೂ ಇ ಖಾತಾ ಮಾಡಿಸಿಕೊಳ್ಳಿ. ಸರ್ಕಾರ ಬಿ ಖಾತೆಯಿಂದ ಎ ಖಾತಾಗೆ ಪರಿವರ್ತನೆ ಮಾಡಲು ಅವಕಾಶ ಕಲ್ಪಿಸಿದ್ದು,...

ಇಂಡಿಗೋ ವಿಮಾನದಲ್ಲಿ ಆತಂಕ ಸೃಷ್ಟಿಸಿದ ಬಾಂಬ್‌ ಬರಹ

ಬೆಂಗಳೂರು, ಅ. 19 ದುಬೈನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನದ ವಾಶ್‌ ರೂಮ್‌ನಲ್ಲಿ ಅನಾಮಿಕ ಪ್ರಯಾಣಿಕನೊಬ್ಬ ಬಾಂಬ್‌ ಎಂದು ಬರೆದಿದ್ದ ಘಟನೆ ಇತರ ಪ್ರಯಾಣಿಕರ ಆತಂಕಕ್ಕೆ ಎಡೆಮಾಡಿತ್ತು. ಮಧ್ಯರಾತ್ರಿ ನಡೆದ ಘಟನೆಯಲ್ಲಿ, ಒಬ್ಬ ಪ್ರಯಾಣಿಕನು...

ಹಾಸನಾಂಬ ದರ್ಶನ : ಶಿಷ್ಟಾಚಾರ ಪಾಲಿಸದೆ ಕೇಂದ್ರ ಸಚಿವ ಕುಮಾರಸ್ವಾಮಿಯವರಿಗೆ ಆರೋಪ : ಜೆಡಿಎಸ್‌‍ನಿಂದ ಪ್ರತಿಭಟನೆ

ಹಾಸನ, ಅ.19- ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಹಾಸನಾಂಬ ದರ್ಶನಕ್ಕಾಗಿ ಭೇಟಿ ನೀಡಿದ ವೇಳೆಯಲ್ಲಿ ಜಿಲ್ಲಾಡಳಿತ ಶಿಷ್ಟಾಚಾರ ಪಾಲಿಸಿಲ್ಲ ಎಂದು ಆರೋಪಿಸಿ ಜೆಡಿಎಸ್‌‍ ಶಾಸಕ ಹೆಚ್‌.ಪಿ.ಸ್ವರೂಪ್‌ ಪ್ರಕಾಶ್‌ ನೇತೃತ್ವದಲ್ಲಿ ಹಾಸನಾಂಬ ಮುಖ್ಯ ದ್ವಾರದ...

ನ್ಯಾಮತಿಯ ಎಸ್‌‍ಬಿಐ ಬ್ಯಾಂಕ್‌ ಕಳವು ಪ್ರಕರಣ ಸುಖಾಂತ್ಯ, ಗ್ರಾಹಕರು ನಿರಾಳ

ದಾವಣಗೆರೆ,ಅ.19- ನ್ಯಾಮತಿಯ ಎಸ್‌‍ಬಿಐ ಬ್ಯಾಂಕ್‌ನಲ್ಲಿ ನಡೆದಿದ್ದ 17 ಕೆಜಿ ಚಿನ್ನ ಕಳ್ಳತನ ಪ್ರಕರಣ ಸುಖಾಂತ್ಯ ಕಂಡಿದ್ದು,ಅಧಿಕಾರಿಗಳು , ಗ್ರಾಹಕರು ನಿರಾಳರಾಗಿದ್ದಾರೆ. ದರೋಡೆಯಾಗಿದ್ದ ಗ್ರಾಹಕರ ಅಡವಿಟ್ಟಿದ್ದ ಬಂಗಾರವನ್ನುಸಂಪೂರ್ಣ ವಶಪಡಿಸಿಕೊಂಡು ಪೊಲೀಸರು ಬ್ಯಾಂಕ್‌ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ. ಕಳೆದ...

ಗುತ್ತಿಗೆದಾರರನ್ನು ಬೆದರಿಸುವ ಆಟ ನಡೆಯುವುದಿಲ್ಲ : ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು,ಅ.19-ಗುತ್ತಿಗೆ ದಾರರ ಮೇಲೆ ಸರ್ಕಾರದ ಬೆದರಿಕೆ ನಡೆಯುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ಗುತ್ತಿಗೆದಾರರು ಬೇಕಾದರೆ ಹೈಕಮಾಂಡ್‌ ಮುಂದೆ ಹೋಗಲಿ. ಅದಕ್ಕೆ ನಾನೇ ಸಮಯ ಅವಕಾಶ...

Most Read

ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್‌ಕುಮಾರ್‌ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್‌ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ