ಬೆಂಗಳೂರು,ಅ/19- ಸರ್ಕಾರದ ಆದೇಶಕ್ಕೂ ಕ್ಯಾರೆ ಎನ್ನದ ಖಾಸಗಿ ಬಸ್ ಮಾಲೀಕರು, ರಾಜಧಾನಿ ಬೆಂಗಳೂರು ಸೇರಿದಂತೆ ಮತ್ತಿತರ ಭಾಗಗಳಿಂದ ದೀಪಾವಳಿ ಹಬ್ಬದ ನಿಮಿತ್ತ ತಮ ತಮ್ಮ ಊರುಗಳಿಗೆ ಹೊರಟಿರುವವರಿಗೆ ದುಪ್ಪಟ್ಟು ದರ ವಸೂಲಿ ಮಾಡುವ...
ಬೆಂಗಳೂರು, ಅ.17- ಹೂ ಕುಂಡ, ಆಟಂ ಬಾಂಬ್ ತಂಟೆಗೆ ಹೋಗಬೇಡಿ… ಪಟಾಕಿ ಹಚ್ಚುವಾಗ ಬಕೆಟ್ ನೀರನ್ನು ಹತ್ತಿರದಲ್ಲಿಟ್ಟುಕೊಳ್ಳಿ. ಪೋಷಕರೇ ಮುಂದೆ ನಿಂತು ಮಕ್ಕಳ ಕೈಯಲ್ಲಿ ಪಟಾಕಿ ಸಿಡಿಸಿ ಇದು ನಿಮಗೂ ನಿಮ ಕುಟುಂಬಕ್ಕೂ...
ಬೆಂಗಳೂರು,ಅ.17- ಲಾಂಗ್ನಿಂದ ಬೆದರಿಸಿ ಸರ ಅಪಹರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿದ್ದ ದರೋಡೆಕೋರನನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.ಮೂಲತಃ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಮಾಸಿಂಗನಹಳ್ಳಿ ನಿವಾಸಿ ಯೋಗಾನಂದ (35)...
ನವದೆಹಲಿ, ಅ. 14 (ಪಿಟಿಐ) ವೆಸ್ಟ್ ಇಂಡೀಸ್ ವಿರುದ್ಧ ಎರಡನೇ ಟೆಸ್ಟ್ ಪಂದ್ಯದಲ್ಲೂ ಗೆಲುವು ಸಾಧಿಸಿರುವ ಭಾರತ ಸರಣಿಯನ್ನು 2-0 ಇಂದ ಕ್ಲೀನ್ ಸ್ವೀಪ್ ಮಾಡಿದೆ. ಶುಭಮನ್ ಗಿಲ್ ಭಾರತದ ಟೆಸ್ಟ್ ತಂಡದ...
ಬೆಂಗಳೂರು,ಅ/19- ಸರ್ಕಾರದ ಆದೇಶಕ್ಕೂ ಕ್ಯಾರೆ ಎನ್ನದ ಖಾಸಗಿ ಬಸ್ ಮಾಲೀಕರು, ರಾಜಧಾನಿ ಬೆಂಗಳೂರು ಸೇರಿದಂತೆ ಮತ್ತಿತರ ಭಾಗಗಳಿಂದ ದೀಪಾವಳಿ ಹಬ್ಬದ ನಿಮಿತ್ತ ತಮ ತಮ್ಮ ಊರುಗಳಿಗೆ ಹೊರಟಿರುವವರಿಗೆ ದುಪ್ಪಟ್ಟು ದರ ವಸೂಲಿ ಮಾಡುವ...
ಕನಕಪುರ,ಅ.18- ಅನಾರೋಗ್ಯದ ಕಾರಣ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ರಾಜ್ಯ ಸಾರಿಗೆ ಬಸ್ ಚಾಲಕನೊಬ್ಬ ಸಾವನ್ನಪ್ಪಿದ್ದು, ತನ್ನ ಎರಡು ಕಣ್ಣುಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ಕಸಬಾ ಹೋಬಳಿ, ತೆಂಗಿನಮರದೊಡ್ಡಿ ಗ್ರಾಮದ...
ರಾಜಧಾನಿ ಬೆಂಗಳೂರು ಮಹಾನಗರದಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮ, ಭೂಮಿ, ಚಿನ್ನಬೆಳ್ಳಿ ಮೇಲೆ ಹೂಡಿಕೆ ಮಾಡದಿರುವುದೇ ಸೂಕ್ತ ಎಂಬ ಸಲಹೆ ಕೇಳಿಬಂದಿದೆ.ಮಿತಿಮೀರಿದ ಟ್ರಾಫಿಕ್ಜಾಮ್, ಬಗೆಹರಿಯದ ರಸ್ತೆ ಗುಂಡಿಗಳ ಸಮಸ್ಯೆ, ವಿದ್ಯುತ್ ಶುಲ್ಕ...
ಹಾಸನ, ಅ.17- ಇಲ್ಲಿನ ಹಾಸನಾಂಬೆ ದೇವಾ ಲಯಕ್ಕೆ ಭಕ್ತ ಸಾಗರವೇ ಹರಿದು ಬಂದಿದ್ದು, ಹಿಂದೆಂದೂ ಇಲ್ಲದಷ್ಟು ಪ್ರಮಾಣದಲ್ಲಿ ಜನ, ದೇವಿಯ ದರ್ಶನ ಪಡೆಯುತ್ತಿದ್ದಾರೆ. ನಿನ್ನೆ ಒಂದೇ ದಿನ ಎರಡೂವರೆ ಲಕ್ಷಕ್ಕೂ ಹೆಚ್ಚು ಜನ...
ಬೆಂಗಳೂರು,ಅ.17- ಹಲವಾರು ತಿಂಗಳಿನಿಂದ ಬಾಕಿ ಉಳಿದಿರುವ ಹಣವನ್ನು ಬಿಡುಗಡೆ ಮಾಡದಿದ್ದರೆ ಕಾಂಗ್ರೆಸ್ ಶಾಸಕರ ಕಮೀಷನ್ ಲಂಚದ ಬೇಡಿಕೆಯ ಬಗ್ಗೆ ದಾಖಲೆಗಳ ಸಮೇತ ನ್ಯಾಯಾಲಯಕ್ಕೆ ಹೋಗುವುದಾಗಿ ರಾಜ್ಯ ಗುತ್ತಿಗೆದಾರರ ಸಂಘ ಸರ್ಕಾರದ ವಿರುದ್ಧ ಎಚ್ಚರಿಕೆ...
ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್ಕುಮಾರ್ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...