Monday, October 13, 2025

ಇದೀಗ ಬಂದ ಸುದ್ದಿ

ರಾಜಕೀಯಕ್ಕಿಂತ ಸಿನಿಮಾರಂಗವೇ ಬೆಸ್ಟ್‌ ; ಕೇಂದ್ರ ಸಚಿವ ಸುರೇಶ್‌ ಗೋಪಿ

ಕಣ್ಣೂರು, ಅ.13- ರಾಜಕಾರಣಕ್ಕೆ ಗುಡ್‌ಬೈ ಹೇಳಿ ಮತ್ತೆ ಸಿನಿಮಾರಂಗಕ್ಕೆ ವಾಪಸ್‌‍ ಹೋಗುವುದಾಗಿ ಕೇಂದ್ರ ಸಚಿವ ಸುರೇಶ್‌ ಗೋಪಿ ಹೇಳಿಕೊಂಡಿದ್ದಾರೆ.ಆರ್ಥಿಕ ಸಂಕಷ್ಟವನ್ನು ಉಲ್ಲೇಖಿಸಿ, ಕೇಂದ್ರ ಸಚಿವ ಸುರೇಶ್‌ ಗೋಪಿ ರಾಜಕೀಯದಿಂದ ದೂರ ಸರಿದು ತಮ್ಮ...

ಬೆಂಗಳೂರು ಸುದ್ದಿಗಳು

ಮೆಟ್ರೋದ ಹಳದಿ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆ, ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು,ಅ.12- ಇತ್ತೀಚೆಗೆ ಆರಂಭಗೊಂಡ ನಮ ಮೆಟ್ರೋದ ಹಳದಿ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದ್ದು, ರೈಲುಗಳ ಸಂಚಾರ ಸಮಯದಲ್ಲಿ ವ್ಯತ್ಯಯವಾಗಿದೆ. ಹಳದಿ ಮಾರ್ಗದಲ್ಲಿ ಸಂಚರಿಸುವ ಒಂದು ರೈಲಿನಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದ್ದು, ಪ್ರತಿ 25...

ಪ್ರಿಯತಮೆಗಾಗಿ ಸಂಬಂಧಿಕರ ಮಳೆಯಲ್ಲೇ ಕಳ್ಳತನ ಮಾಡಿ ಕಥೆ ಕಟ್ಟಿದ್ದ ಪ್ರೇಮಿ ಅಂದರ್‌

ಬೆಂಗಳೂರು, ಅ.11 - ಪ್ರಿಯತಮೆಗೆ ಹಣ, ಆಭರಣ ಕೊಡಲು ತಮ್ಮ ಸಂಬಂಧಿಕರ ಮನೆಯಲ್ಲಿಯೇ ನಗದು ಸೇರಿದಂತೆ 52.71 ಲಕ್ಷ ರೂ. ಬೆಲೆಯ ಚಿನ್ನಾಭರಣ ಕಳ್ಳತನ ಮಾಡಿ ನಾಟಕವಾಡಿದ್ದ ಯುವಕನೊಬ್ಬನನ್ನು ಹೆಬ್ಬಗೋಡಿ ಠಾಣೆ ಪೊಲೀಸರು...

ಮನರಂಜನೆ

ಜಿಲ್ಲಾ ಸುದ್ದಿಗಳು

ದೇವದುರ್ಗ ಶಾಸಕಿ ಕರೆಮ್ಮ ನಾಯಕ್‌ ಕಾರು ಅಪಘಾತ

ಬೆಂಗಳೂರು, ಅ.12- ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಗೊಲ್ಲಪಲ್ಲಿ ಗ್ರಾಮದ ಬಳಿ ಇಂದು ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ದೇವದುರ್ಗ ಕ್ಷೇತ್ರದ ಜೆಡಿಎಸ್‌‍ ಶಾಸಕಿ ಕರೆಮ ನಾಯಕ್‌ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಶಾಸಕರು ಇಂದು...

ರಾಜಕೀಯ

ಕ್ರೀಡಾ ಸುದ್ದಿ

ಟೀಮ್ ಇಂಡಿಯಾ ಏಕದಿನ ತಂಡದ ನಾಯಕನಾಗಿ ಶುಭಮನ್‌ ಗಿಲ್‌‍ ಆಯ್ಕೆ

ಅಹಮದಾಬಾದ್‌,ಅ.4-ಮಹತ್ವದ ಪರಿವರ್ತನೆಯ ನಡೆಯಲ್ಲಿ ಶುಭಮನ್‌ ಗಿಲ್‌ ಅವರನ್ನು ಮುಂಬರುವ ಆಸ್ಟ್ರೇಲಿಯಾ ಪ್ರವಾಸಕ್ಕಾಗಿ ಭಾರತೀಯ ಏಕದಿನ ತಂಡದ ನಾಯಕರನ್ನಾಗಿ ನೇಮಿಸಲಾಗಿದೆ, ನಾಯಕ ಸ್ಥಾನದಲ್ಲಿದ್ದ ರೋಹಿತ್‌ ಶರ್ಮಾ ಅವರನ್ನು ಕಳಗಿಳಿಸಿ ಸಾಮಾನ್ಯ ಆಟಗಾರನಾಗಿ ತಂಡಕ್ಕೆ ಆಯ್ಕೆ...

ರಾಜ್ಯ

ಹಾಸನಾಂಬೆ ದರ್ಶನ : 4ನೇ ದಿನವೂ ಹರಿದುಬಂದ ಭಕ್ತಸಾಗರ

ಹಾಸನ,ಅ.13- ಹಾಸನಾಂಬ ದರ್ಶದ 4ನೇ ದಿನವಾದ ಇಂದು ಕೂಡ ಭಕ್ತ ಸಾಗರವೇ ಹರಿದುಬಂದಿದ್ದು, ಶಿಷ್ಟಾಚಾರ ಕಟ್ಟುನಿಟ್ಟಾಗಿ ಪಾಲನೆಯಾಗುತ್ತಿದ್ದು, ಭಕ್ತರಲ್ಲಿ ಪ್ರಶಂಸೆ ವ್ಯಕ್ತವಾಗಿದೆ. ಮದ್ಯರಾತ್ರಿಯಿಂದಲೇ ಸಂತೇಪೇಟೆ ಸರ್ಕಲ್‌ ರಸ್ತೆ ಉದ್ದಕ್ಕೂ ಸಾಲುಗಟ್ಟಿ ಸಹಸ್ರಾರು ಭಕ್ತರು...

ವಿಜಯಪುರ : ಹಳೇ ದ್ವೇಷದ ಹಿನ್ನೆಲೆಯಲ್ಲಿ ಇಬ್ಬರು ಯುವಕರ ಬರ್ಬರ ಹತ್ಯೆ

ವಿಜಯಪುರ,ಅ.13-ಹಳೇ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಗ್ರಾಮೀಣ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆಯಾದ ಯುವಕರನ್ನು ತಾಲ್ಲೂಕಿನ ಕನ್ನೂರು ಗ್ರಾಮದ ಸಾಗರ್‌ ಬೆಳುಂಡಗಿ (26) ಮತ್ತು...

ನಮ್ಮ ಮೆಟ್ರೋಗೆ ನಾಡಪ್ರಭು ಕೆಂಪೇಗೌಡರ ಹೆಸರಿಡುವಂತೆ ನಂಜಾವಧೂತ ಸ್ವಾಮೀಜಿ ಆಗ್ರಹ

ಬೆಂಗಳೂರು: ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಹೆಸರನ್ನು ನಮ್ಮ ಮೆಟ್ರೋ ರೈಲಿಗೆ ನಾಮಕರಣ ಮಾಡುವಂತೆ ಪಟ್ಟನಾಯಕನಹಳ್ಳಿ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ.ನಂಜಾವಧೂತ ಸ್ವಾಮೀಜಿ ಅವರು ಆಗ್ರಹಿಸಿದರು. ರಾಜ್ಯ ಒಕ್ಕಲಿಗರ ಸಂಘವು ಕೃಷ್ಣಪ್ಪ ರಂಗಮ್ಮ...

‘ಉದ್ಯಾನವನ ನಡಿಗೆ’ ಕಾರ್ಯಕ್ರಮ : ಸಂವಾದದ ವೇಳೆ ಡಿಕೆಶಿ-ಮುನಿರತ್ನ ನಡುವೆ ವಾಗ್ವಾದ, ಹೈಡ್ರಾಮಾ

ಬೆಂಗಳೂರು, ಅ.12- ಬೆಂಗಳೂರು ನಗರಾಭಿವೃದ್ದಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಉದ್ಯಾನವನ ನಡಿಗೆ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಮುನಿರತ್ನ ಪ್ರತಿಭಟನೆ ನಡೆಸಿ, ಗದ್ದಲ ಎಬ್ಬಿಸಿದ್ದರಿಂದಾಗಿ ಕಾವೇರಿದ ವಾತಾವರಣ ನಿರ್ಮಾಣವಾಗಿತ್ತು. ಈ...

ಬೆಂಗಳೂರಲ್ಲಿ ಸಾರ್ವಜನಿಕರ ಜೊತೆ ಡಿಸಿಎಂ ಡಿಕೆಶಿ ಸಂವಾದ

ಬೆಂಗಳೂರು, ಅ.12- ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎರಡನೇ ದಿನವೂ ತಮ್ಮ ಉದ್ಯಾನ ನಡಿಗೆಯನ್ನು ಮುಂದುವರೆಸಿದ್ದು, ಬೆಂಗಳೂರು ಉತ್ತರ ಪಾಲಿಕೆಯ ಮತ್ತಿಕೆರೆಯಲ್ಲಿರುವ ಜೆ.ಪಿ. ಪಾರ್ಕ್‌ನಲ್ಲಿ ಸಾರ್ವಜನಿಕರ ಜೊತೆ ಸಂವಾದ ನಡೆಸಿದರು. ಬಿ.ಕೆ.ನಗರದ ಫಾತಿಮಾ ಅವರು,...

Most Read

ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್‌ಕುಮಾರ್‌ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್‌ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ