ನಿತ್ಯ ನೀತಿ : ಕಾಡುವ ಬಡತ ನಾಳೆ ಹೋಗಬಹುದು. ಇಲ್ಲದ ಸಿರಿತನ ಮುಂದೆ ಬರಬಹುದು. ಆದರೆ, ಒಮ್ಮೆ ಕಳೆದುಕೊಂಡ ನಂಬಿಕೆ, ವಿಶ್ವಾಸ , ಪ್ರೀತಿ ಮತ್ತೆ ಬರುವುದಿಲ್ಲ.
ಪಂಚಾಂಗ : ಭಾನುವಾರ, 25-01-2026
ವಿಶ್ವಾವಸುನಾಮ ಸಂವತ್ಸರ...
ಬೆಂಗಳೂರು, ಜ. 24- ನಗರದಲ್ಲಿ ಮತ್ತೊಂದು ಮೇಲ್ಸೇತುವೆಯನ್ನು ನೆಲಸಮಗೊಳಿಸಲಾಗುತ್ತಿದೆ.ಜೆಪಿ ನಗರದ ಸುತ್ತಮುತ್ತಲಿನ ಹಲವು ಪ್ರದೇಶಗಳಿಗೆ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಡಾಲರ್ಸ್ ಕಾಲೋನಿ ಜಂಕ್ಷನ್ ಮೇಲ್ಸೇತುವೆಯನ್ನು ನೆಲಸಮ ಮಾಡಲು ಬೆಂಗಳೂರು ಮೆಟ್ರೋ ರೈಲು ನಿಗಮ...
ಬೆಂಗಳೂರು, ಜ. 23- ಸಿಲಿಕಾನ್ ಸಿಟಿ ಎಂಬ ಖ್ಯಾತಿಗೆ ಒಳಗಾಗಿರುವ ಬೆಂಗಳೂರು ಇದೀಗ ವಿಶ್ವದಲ್ಲೇ ಅತಿ ಹೆಚ್ಚು ವಾಹನ ದಟ್ಟಣೆ ಹೊಂದಿರುವ ಎರಡನೇ ನಗರ ಎಂಬ ಅಪಖ್ಯಾತಿಗೂ ಪಾತ್ರವಾಗಿದೆ.
ಖಾಸಗಿ ಸಂಸ್ಥೆ ಟಾಮ್ ಟಾಮ್...
ತಿ.ನರಸೀಪುರ,ಜ.24-ಹುಡುಗಿಯನ್ನು ಕರೆದುಕೊಂಡ ಹೋಗಿದ್ದ ಆರೋಪದಲ್ಲಿ ಜೈಲು ಶಿಕ್ಷೆ ಅನುಭವಿಸಿ ಬಂದಿದ್ದ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಪಟ್ಟಣ ಪೋಲೀಸ್ ಠಾಣಾ ವ್ಯಾಪ್ತಿಯ ಚಿದರವಳ್ಳಿ ಗ್ರಾಮದಲ್ಲಿ ಸಂಭವಿಸಿದೆ.
ಚಿದರವಳ್ಳಿ ಗ್ರಾಮದ ಮಹದೇವಯ್ಯ ಎಂಬುವರ ಪುತ್ರ ಚಿನ್ನಸ್ವಾಮಿ(24)...
ನವದೆಹಲಿ, ಜ.22- ಟಿ 20 ವಿಶ್ವಕಪ್ ಚಾಂಪಿಯನ್ ನಾಯಕ ರೋಹಿತ್ ಶರ್ಮಾಗೆ ಗೌರವ ಡಾಕ್ಟರೇಟ್ ಲಭಿಸಿದೆ. ಕ್ರಿಕೆಟ್ ಜೀವನದಲ್ಲಿ ತೋರಿರುವ ಸಾಧನೆ, ಸಮರ್ಪಣೆ ಹಾಗೂ ಭಾರತದ ಕ್ರಿಕೆಟ್ ಅಭಿವೃದ್ಧಿಗೆ ತಮ್ಮ ನಾಯಕತ್ವದಲ್ಲಿ ನೀಡಿರುವ...
ಬೆಂಗಳೂರು,ಜ.24-ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರಿಗೆ ನಿಂದಿಸಿ ಬಂಧನ ಭೀತಿಯಿಂದ ತಲೆ ಮರೆಸಿಕೊಂಡಿರುವ ರಾಜೀವ್ಗೌಡನ ಮನೆ ಮೇಲೆ ಚಿಕ್ಕಬಳ್ಳಾಪುರ ಠಾಣೆ ಪೊಲೀಸರು ದಾಳಿ ಮಾಡಿದ್ದಾರೆ.
ನಗರದ ಸಂಜಯ ನಗರದಲ್ಲಿರುವ ಆತನ ಮನೆ ಮೇಲೆ ಪೊಲೀಸರು...
ಹುಬ್ಬಳ್ಳಿ,ಜ.24-ಮುಖ್ಯಮಂತ್ರಿಗಳು ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಬೇಕಿದ್ದ ಮನೆ ಹಸ್ತಾಂತರ ಕಾರ್ಯಕ್ರಮ ಆರಂಭವಾಗುವ ಮುನ್ನವೇ ವೇದಿಕೆ ಮುಂಭಾಗ ಅಳವಡಿಸಿದ್ದ ಕಟೌಟ್ಗಳು ಏಕಾಏಕಿ ಕುಸಿದ ಪರಿಣಾಮ ನಾಲ್ವರು ಗಾಯಗೊಂಡಿದ್ದಾರೆ.
ನಗರದ ಮಂಟೂರು ರಸ್ತೆಯಲ್ಲಿ ಸ್ಲಂ ಬೋರ್ಡ್ ವತಿಯಿಂದ...
ತುಮಕೂರು,ಜ.24- ಹೊಸ ಇ-ಪೌತಿ ಸಾಫ್ಟ್ ವೇರ್ ಅಳವಡಿಕೆಯ ಕಾರಣದಿಂದ ಗ್ರಾಮಪಂಚಾಯತಿ, ಪುರಸಭೆ, ನಗರಸಭೆ ಹಾಗೂ ಕಾರ್ಪೊರೇಷನ್ ವ್ಯಾಪ್ತಿಯ ಎಲ್ಲಾ ಇ ಖಾತಾಗಳನ್ನು ಕಳೆದ 45 ದಿನಗಳಿಂದ ಏಕಾಏಕಿ ಸ್ಥಗಿತಗೊಳಿಸಿರುವುದರಿಂದ ಡೆವಲಪರ್ರಸ, ನಾಗರಿಕರು ಮತ್ತು...
ಬೆಂಗಳೂರು, ಜ.24- ಗಣ ರಾಜ್ಯೋತ್ಸವದಂದು ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಹದ್ದಿನ ಕಣ್ಣಿಡಲಾಗಿದ್ದು, ಭದ್ರತೆಗಾಗಿ ಅಧಿಕಾರಿಗಳು ಸೇರಿದಂತೆ 2 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್...
ಬೆಂಗಳೂರು,ಜ.24-ಅಕ್ರಮ ಬಾಂಗ್ಲಾ ನಿವಾಸಿಗಳ ಬಗ್ಗೆ ಮಾಹಿತಿ ನೀಡಿದರೆ ಪೊಲೀಸರು ನನಗೆ ಹಾಗೂ ನನ್ನ ಕುಟುಂಬಕ್ಕೆ ತೊಂದರೆ ನೀಡುತ್ತಿದ್ದಾರೆಂದು ಆರೋಪಿಸಿ ವೈದ್ಯರೊಬ್ಬರು ವಿಧಾನ ಸೌಧದ ಎದುರೇ ವಿಷ ಕುಡಿದು ಆತಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.ಆತಹತ್ಯೆಗೆ...