ಬೆಂಗಳೂರು,ಅ.13- ಸರ್ಕಾರಿ ಜಾಗ ಹಾಗೂ ಶಾಲಾ ಆವರಣ ಸೇರಿದಂತೆ ಮತ್ತಿತರ ಕಡೆ ಆರ್ಎಸ್ಎಸ್ ಬೆಂಬಲಿತ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಸಚಿವ ಪ್ರಿಯಾಂಕ ಖರ್ಗೆ ಮುಖ್ಯಮಂತ್ರಿಗೆ ಪತ್ರ ಬರೆದಿರುವುದು ವಿವಾದದ ಬಿರುಗಾಳಿ ಎಬ್ಬಿಸಿದೆ.
ವಾಸ್ತವವಾಗಿ ಯಾವುದೇ...
ಬೆಂಗಳೂರು,ಅ.12- ಇತ್ತೀಚೆಗೆ ಆರಂಭಗೊಂಡ ನಮ ಮೆಟ್ರೋದ ಹಳದಿ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದ್ದು, ರೈಲುಗಳ ಸಂಚಾರ ಸಮಯದಲ್ಲಿ ವ್ಯತ್ಯಯವಾಗಿದೆ. ಹಳದಿ ಮಾರ್ಗದಲ್ಲಿ ಸಂಚರಿಸುವ ಒಂದು ರೈಲಿನಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದ್ದು, ಪ್ರತಿ 25...
ಬೆಂಗಳೂರು, ಅ.12- ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಗೊಲ್ಲಪಲ್ಲಿ ಗ್ರಾಮದ ಬಳಿ ಇಂದು ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ದೇವದುರ್ಗ ಕ್ಷೇತ್ರದ ಜೆಡಿಎಸ್ ಶಾಸಕಿ ಕರೆಮ ನಾಯಕ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಶಾಸಕರು ಇಂದು...
ಅಹಮದಾಬಾದ್,ಅ.4-ಮಹತ್ವದ ಪರಿವರ್ತನೆಯ ನಡೆಯಲ್ಲಿ ಶುಭಮನ್ ಗಿಲ್ ಅವರನ್ನು ಮುಂಬರುವ ಆಸ್ಟ್ರೇಲಿಯಾ ಪ್ರವಾಸಕ್ಕಾಗಿ ಭಾರತೀಯ ಏಕದಿನ ತಂಡದ ನಾಯಕರನ್ನಾಗಿ ನೇಮಿಸಲಾಗಿದೆ, ನಾಯಕ ಸ್ಥಾನದಲ್ಲಿದ್ದ ರೋಹಿತ್ ಶರ್ಮಾ ಅವರನ್ನು ಕಳಗಿಳಿಸಿ ಸಾಮಾನ್ಯ ಆಟಗಾರನಾಗಿ ತಂಡಕ್ಕೆ ಆಯ್ಕೆ...
ಬೆಂಗಳೂರು,ಅ.13- ಸರ್ಕಾರಿ ಜಾಗ ಹಾಗೂ ಶಾಲಾ ಆವರಣ ಸೇರಿದಂತೆ ಮತ್ತಿತರ ಕಡೆ ಆರ್ಎಸ್ಎಸ್ ಬೆಂಬಲಿತ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಸಚಿವ ಪ್ರಿಯಾಂಕ ಖರ್ಗೆ ಮುಖ್ಯಮಂತ್ರಿಗೆ ಪತ್ರ ಬರೆದಿರುವುದು ವಿವಾದದ ಬಿರುಗಾಳಿ ಎಬ್ಬಿಸಿದೆ.
ವಾಸ್ತವವಾಗಿ ಯಾವುದೇ...
ಬೆಂಗಳೂರು, ಅ.13- ಆರ್ಎಸ್ಎಸ್ ದೊಣ್ಣೆ ಹಿಡಿದು ಪಥಸಂಚಲನ ನಡೆಸುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ಖರ್ಗೆ ಆರ್ಎಸ್ಎಸ್ನ ನೋದಣಿ ದಾಖಲೆಪತ್ರಗಳನ್ನು ಬಹಿರಂಗ ಪಡಿಸುವಂತೆ ಸವಾಲು ಹಾಕಿದ್ದಾರೆ.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ಬೆಂಗಳೂರು,ಅ.13- ಗ್ಯಾರೆಂಟಿಗಳಿಂದ ಅಭಿವೃದ್ಧಿಗೆ ಹಿನ್ನೆಡೆಯಾಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಆರ್.ವಿ.ದೇಶಪಾಂಡೆ ಹೇಳಿರುವುದು ರಾಜ್ಯ ಸರ್ಕಾರದ ಅವೈಜ್ಞಾನಿಕ ನೀತಿಗಳು ರಾಜ್ಯವನ್ನು ಹೇಗೆ ಅಧೋಗತಿಗೆ ತಳ್ಳಿದೆ ಎನ್ನುವುದಕ್ಕೆ ಮತ್ತೊಮೆ ಕನ್ನಡಿ ಹಿಡಿದಿದಂತಾಗಿದೆ ಎಂದು ವಿಧಾನಸಭೆಯ...
ಬೆಂಗಳೂರು, ಸ.13- ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಮೀಪಿಸುತ್ತಿರುವುದು, ರಾಜ್ಯ ಸರ್ಕಾರಕ್ಕೆ ಎರಡೂವರೆ ವರ್ಷ ತುಂಬುತ್ತಿರುವ ಹಿನ್ನೆಲೆ ಹಾಗೂ ಸಚಿವ ಸಂಪುಟ ಪುನರ್ರಚನೆಯ ಕಾರಣಕ್ಕಾಗಿ ಇಂದು ಸಂಜೆ ನಡೆಯಲಿರುವ ಸಚಿವರ ಔತಣಕೂಟ ಭಾರೀ...
ಹಾಸನ,ಅ.13- ಹಾಸನಾಂಬ ದರ್ಶದ 4ನೇ ದಿನವಾದ ಇಂದು ಕೂಡ ಭಕ್ತ ಸಾಗರವೇ ಹರಿದುಬಂದಿದ್ದು, ಶಿಷ್ಟಾಚಾರ ಕಟ್ಟುನಿಟ್ಟಾಗಿ ಪಾಲನೆಯಾಗುತ್ತಿದ್ದು, ಭಕ್ತರಲ್ಲಿ ಪ್ರಶಂಸೆ ವ್ಯಕ್ತವಾಗಿದೆ. ಮದ್ಯರಾತ್ರಿಯಿಂದಲೇ ಸಂತೇಪೇಟೆ ಸರ್ಕಲ್ ರಸ್ತೆ ಉದ್ದಕ್ಕೂ ಸಾಲುಗಟ್ಟಿ ಸಹಸ್ರಾರು ಭಕ್ತರು...
ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್ಕುಮಾರ್ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...