Thursday, October 16, 2025

ಇದೀಗ ಬಂದ ಸುದ್ದಿ

ಸಂಘ-ಸಂಸ್ಥೆಗಳ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸದಂತೆ ನಿಷೇಧ ಹೇರಲು ಸಿಎಂಗೆ ಪ್ರಿಯಾಂಕ ಖರ್ಗೆ ಮತ್ತೊಂದು ಪತ್ರ

ಬೆಂಗಳೂರು, ಅ.16- ಶಾಲಾ ಕಾಲೇಜು, ಪಾರ್ಕ್‌ ಸೇರಿದಂತೆ ಸರ್ಕಾರಿ ಸ್ವತ್ತುಗಳಲ್ಲಿ ಆರ್‌ಎಸ್‌‍ಎಸ್‌‍ನ ಚಟುವಟಿಕೆಗಳನ್ನು ನಿರ್ಬಂಧಿಸಬೇಕೆಂದು ಪತ್ರ ಬರೆದು, ವಿವಾದ ಸೃಷ್ಟಿಸಿರುವ ಸಚಿವ ಪ್ರಿಯಾಂಕ ಖರ್ಗೆ ಮತ್ತೂ ಒಂದು ಹೆಜ್ಜೆ ಮುಂದೆ ಹೋಗಿ ಸರ್ಕಾರಿ...

ಬೆಂಗಳೂರು ಸುದ್ದಿಗಳು

ಬೆಂಗಳೂರಿನ ಮಹಿಳೆಯರೇ ಹುಷಾರ್ : 1 ರೂ. ಬಡ್ಡಿಗೆ ಲೋನ್‌ ಕೊಡುವುದಾಗಿ ಹಣ ದೋಚುತ್ತಿದೆ ಗ್ಯಾಂಗ್

ಬೆಂಗಳೂರು,ಅ.15-ಕಡಿಮೆ ಬಡ್ಡಿಗೆ ಸಾಲ ಕೊಡಿಸುವುದಾಗಿ ನಂಬಿಸಿ ಹಣ ದೋಚುವ ಮಹಿಳಾ ಗ್ಯಾಂಗ್‌ ನಗರದಲ್ಲಿದೆ ಎಚ್ಚರಿಕೆ. ಕೇವಲ 1 ರೂ. ಬಡ್ಡಿಗೆ ಲೋನ್‌ ಕೊಡಿಸುವುದಾಗಿ ಹೇಳಿ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಅವರನ್ನು ಸಂಪರ್ಕಿಸಿ ಮರುಳು ಮಾಡುವ...

ಅಕ್ರಮ ಪಟಾಕಿ ದಾಸ್ತಾನು-ಮಾರಾಟ ಮಾಡಿದರೆ ಕಠಿಣ ಕ್ರಮ : ಸೀಮಂತ್‌ ಕುಮಾರ್‌ ಸಿಂಗ್‌ ಎಚ್ಚರಿಕೆ

ಬೆಂಗಳೂರು,ಅ.14- ನಗರದಲ್ಲಿ ಪಟಾಕಿಗಳನ್ನು ಅಕ್ರಮವಾಗಿ ದಾಸ್ತಾನು ಅಥವಾ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದಾಗಿ ನಗರ ಪೊಲೀಸ್‌‍ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಎಚ್ಚರಿಸಿದ್ದಾರೆ. ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪರವಾನಿಗೆ ಪಡೆದಿರುವವರು ಮಾತ್ರ ಪಟಾಕಿಗಳನ್ನು...

ಮನರಂಜನೆ

ಜಿಲ್ಲಾ ಸುದ್ದಿಗಳು

ಚಿಕ್ಕಮಗಳೂರು : ನವವಿವಾಹಿತೆ ಕೊಲೆ ಪ್ರಕರಣದಲ್ಲಿ ಪತಿ ಮತ್ತು ಮಾವನ ಬಂಧನ

ಚಿಕ್ಕಮಗಳೂರು,ಅ.15-ಕೌಟುಂಬಿಕ ಕಲಹದಿಂದ ಪತ್ನಿಯನ್ನು ಕತ್ತು ಸೀಳಿ ಕೊಲೆ ಮಾಡಿರುವ ಪ್ರಕರಣದಲ್ಲಿ ಆಕೆಯ ಪತಿ ಮತ್ತು ಮಾವನನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌‍ ವರಿಷ್ಠಾಧಿಕಾರಿ ಡಾ.ವಿಕ್ರಮ್‌ಅಮಟೆ ತಿಳಿಸಿದರು. ಆರೋಪಿ ಪತಿ ನವೀನ್‌ ಹಾಗೂ ಮಾವ...

ರಾಜಕೀಯ

ಕ್ರೀಡಾ ಸುದ್ದಿ

ವೆಸ್ಟ್‌ ವಿಂಡೀಸ್‌‍ ವಿರುದ್ಧ ಟೆಸ್ಟ್‌ ಸರಣಿ : 2-0 ಅಂತರದಿಂದ ಕ್ಲೀನ್‌ಸ್ವೀಪ್‌ ಮಾಡಿದ ಭಾರತ

ನವದೆಹಲಿ, ಅ. 14 (ಪಿಟಿಐ) ವೆಸ್ಟ್‌ ಇಂಡೀಸ್‌‍ ವಿರುದ್ಧ ಎರಡನೇ ಟೆಸ್ಟ್‌ ಪಂದ್ಯದಲ್ಲೂ ಗೆಲುವು ಸಾಧಿಸಿರುವ ಭಾರತ ಸರಣಿಯನ್ನು 2-0 ಇಂದ ಕ್ಲೀನ್‌ ಸ್ವೀಪ್‌ ಮಾಡಿದೆ. ಶುಭಮನ್‌ ಗಿಲ್‌ ಭಾರತದ ಟೆಸ್ಟ್‌ ತಂಡದ...

ರಾಜ್ಯ

ಸಂಘ-ಸಂಸ್ಥೆಗಳ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸದಂತೆ ನಿಷೇಧ ಹೇರಲು ಸಿಎಂಗೆ ಪ್ರಿಯಾಂಕ ಖರ್ಗೆ ಮತ್ತೊಂದು ಪತ್ರ

ಬೆಂಗಳೂರು, ಅ.16- ಶಾಲಾ ಕಾಲೇಜು, ಪಾರ್ಕ್‌ ಸೇರಿದಂತೆ ಸರ್ಕಾರಿ ಸ್ವತ್ತುಗಳಲ್ಲಿ ಆರ್‌ಎಸ್‌‍ಎಸ್‌‍ನ ಚಟುವಟಿಕೆಗಳನ್ನು ನಿರ್ಬಂಧಿಸಬೇಕೆಂದು ಪತ್ರ ಬರೆದು, ವಿವಾದ ಸೃಷ್ಟಿಸಿರುವ ಸಚಿವ ಪ್ರಿಯಾಂಕ ಖರ್ಗೆ ಮತ್ತೂ ಒಂದು ಹೆಜ್ಜೆ ಮುಂದೆ ಹೋಗಿ ಸರ್ಕಾರಿ...

ಮೊಬೈಲ್‌ ಕಳೆದುಹೋದರೆ-ಕಳ್ಳತನವಾದರೆ ದೂರು ನೀಡಿ, ಇಲ್ಲದಿದ್ರೆ ಸಂಕಷ್ಟ ಗ್ಯಾರಂಟಿ

- ವಿ.ರಾಮಸ್ವಾಮಿ ಕಣ್ವಒಂದ್‌ ಕಾಲದಲ್ಲಿ ದೂರವಾಣಿ ದೂರವಾಗಿಯೇ ಉಳಿದಿತ್ತು. ಉಳ್ಳವರು ಮಾತ್ರ ಹಲೋ ಎನ್ನುತ್ತಿದ್ದ ಕಾಲವೊಂದಿತ್ತು. ಆದರೆ ಇಂದು ಮೊಬೈಲ್‌ ಇಲ್ಲದ ಕೈಗಳಿಲ್ಲ. ಹಣ ಇದೆಯೋ ಇಲ್ಲವೋ ಗೊತ್ತಿಲ್ಲ. ಆದರೆ,...

ಎಗ್ಗಿಲ್ಲದೆ ನಡೆಯುತ್ತಿದೆ ಪಡಿತರ ಅಕ್ಕಿ ಕಳ್ಳಸಾಗಾಣಿಕೆ : ಆರ್‌.ಅಶೋಕ್‌ ಆಕ್ರೋಶ

ಬೆಂಗಳೂರು,ಅ.15- ಕಲ್ಯಾಣ ಕರ್ನಾಟಕದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಪಡಿತರ ಅಕ್ಕಿ ಕಳ್ಳಸಾಗಾಣಿಕೆ ದಂಧೆಯಲ್ಲಿ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್‌ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾಲೆಷ್ಟು? ಎಂದು ಸಚಿವ ಪ್ರಿಯಾಂಕ ಖರ್ಗೆಗೆ ವಿಧಾನಸಭೆಯ ಪ್ರತಿಪಕ್ಷದ...

ರಸ್ತೆ ಸರಿಪಡಿಸದಿದ್ದರೆ ತೆರಿಗೆ ಕಟ್ಟಲ್ಲ : ರೊಚ್ಚಿಗೆದ್ದ ಐಟಿ-ಬಿಟಿ ಮಂದಿ

ಬೆಂಗಳೂರು, ಅ.15- ಸೂಕ್ತ ಸೌಲಭ್ಯ ಕಲ್ಪಿಸಿ ಇಲ್ಲವೇ ನಾವು ಇನ್ನು ಮುಂದೆ ಆಸ್ತಿ ತೆರಿಗೆ ಪಾವತಿಸುವುದಿಲ್ಲ ಎಂದು ಐಟಿ-ಬಿಟಿ ಮಂದಿ ಪಟ್ಟು ಹಿಡಿದಿದ್ದಾರೆ. ಇಲ್ಲಿನ ರಸ್ತೆ ಗುಂಡಿಗ ಳಿಂದ ಆಗಬಾರದ ಅನಾಹುತಗಳಾಗುತ್ತಿವೆ ಇಂತಹ...

ಸಾರ್ವಕಾಲಿಕ ದಾಖಲೆ ಬರೆದ ಚಿನ್ನ, ಬೆಳ್ಳಿ ಬೆಲೆ

ನವದೆಹಲಿ,ಅ.15- ರಾಷ್ಟ್ರ ರಾಜಧಾನಿ ಯಲ್ಲಿ ಚಿನ್ನದ ಬೆಲೆ ಒಂದೇ ದಿನದಲ್ಲಿ 2,850 ರೂ. ಏರಿಕೆಯಾಗುವುದರ ಮೂಲಕ 10 ಗ್ರಾಂಗೆ 1,30,800 ರೂ. ತಲುಪಿದೆ. ಧಂತೇರಾಸ್‌‍ ಹಬ್ಬದ ಹಿನ್ನೆಲೆಯಲ್ಲಿ ಚಿಲ್ಲರೆ ವ್ಯಾಪಾರಿಗಳು ಮತ್ತು ಆಭರಣ...

Most Read

ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್‌ಕುಮಾರ್‌ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್‌ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ