ನವದೆಹಲಿ, ಅ. 14 (ಪಿಟಿಐ) ವೆಸ್ಟ್ ಇಂಡೀಸ್ ವಿರುದ್ಧ ಎರಡನೇ ಟೆಸ್ಟ್ ಪಂದ್ಯದಲ್ಲೂ ಗೆಲುವು ಸಾಧಿಸಿರುವ ಭಾರತ ಸರಣಿಯನ್ನು 2-0 ಇಂದ ಕ್ಲೀನ್ ಸ್ವೀಪ್ ಮಾಡಿದೆ. ಶುಭಮನ್ ಗಿಲ್ ಭಾರತದ ಟೆಸ್ಟ್ ತಂಡದ...
ಬೆಂಗಳೂರು,ಅ.14- ರಾಜಧಾನಿ ಬೆಂಗಳೂರಿನಲ್ಲಿ ಹಾಳಾಗಿರುವ ರಸ್ತೆಗುಂಡಿಗಳು ಮತ್ತು ಕಸದ ಸಮಸ್ಯೆ ಕುರಿತು ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಆರೋಪ ಭಾರೀ ವಿವಾದಕ್ಕೆ ಕಾರಣವಾಗಿದೆ.
ವಿದೇಶಿ ಅತಿಥಿಯೊಬ್ಬರು ಕೇಳಿದ ಪ್ರಶ್ನೆಯ...
ಬೆಂಗಳೂರು, ಅ.13- ಚಾರ್ಜ್ಗೆ ಹಾಕಿದ್ದ ಇವಿ ಸ್ಕೂಟರ್ ಸ್ಪೋಟಗೊಂಡು ಬೆಂಕಿ ಹೊತ್ತಿಕೊಂಡಿರುವ ಘಟನೆ ಬಸವೇಶ್ವರ ನಗರದಲ್ಲಿ ರಾತ್ರಿ ನಡೆದಿದೆ. ಶಿವನಹಳ್ಳಿಯ 1ನೇ ಕ್ರಾಸ್ನ ನಿವಾಸಿ ಮುಕೇಶ್ ಎಂಬುವವರು ಮನೆಯ ನೆಲ ಮಳಿಗೆಯಲ್ಲಿ ಎಲೆಕ್ಟ್ರಿಕ್...
ಬೆಂಗಳೂರು, ಅ.12- ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಗೊಲ್ಲಪಲ್ಲಿ ಗ್ರಾಮದ ಬಳಿ ಇಂದು ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ದೇವದುರ್ಗ ಕ್ಷೇತ್ರದ ಜೆಡಿಎಸ್ ಶಾಸಕಿ ಕರೆಮ ನಾಯಕ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಶಾಸಕರು ಇಂದು...
ನವದೆಹಲಿ, ಅ. 14 (ಪಿಟಿಐ) ವೆಸ್ಟ್ ಇಂಡೀಸ್ ವಿರುದ್ಧ ಎರಡನೇ ಟೆಸ್ಟ್ ಪಂದ್ಯದಲ್ಲೂ ಗೆಲುವು ಸಾಧಿಸಿರುವ ಭಾರತ ಸರಣಿಯನ್ನು 2-0 ಇಂದ ಕ್ಲೀನ್ ಸ್ವೀಪ್ ಮಾಡಿದೆ. ಶುಭಮನ್ ಗಿಲ್ ಭಾರತದ ಟೆಸ್ಟ್ ತಂಡದ...
ನವದೆಹಲಿ, ಅ.14- ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಾಳೆಯಿಂದ ಎರಡು ದಿನ ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಪ್ರವಾಸ ಕೈಗೊಂಡಿದ್ದಾರೆ. ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಕಲಬುರಗಿ, ಬೀದರ್, ಕೊಪ್ಪಳ, ಬಳ್ಳಾರಿ,...
ಉಡುಪಿ,ಅ.14-ಕಾರ್ಕಳದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಆತ್ಮಹತ್ಯೆ ಶರಣಾಗಿದ್ದಾರೆ. ಸುದೀಪ್ ಭಂಡಾರಿ ಕಳೆದ ರಾತ್ರಿ ಬ್ರಹಾವರ ಸಮೀಪದ ಬಾರ್ಕೂರು ಬಳಿ ರೈಲಿಗೆ ಸಿಕ್ಕಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ....
ಬೆಂಗಳೂರು,ಅ.14-ರಾಜಕೀಯ ಗದ್ದಲದ ನಡುವೆ ರಾಜ್ಯಾದ್ಯಂತ ಬೆಳ್ಳಂಬೆಳಿಗ್ಗೆ ಏಕಕಾಲದಲ್ಲಿ 12 ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿ, ಅಕ್ರಮವಾಗಿ ಗಳಿಸಿದ್ದ ಸಂಪತ್ತು ಬಯಲಿಗೆಳೆದಿದೆ. ಅಕ್ರಮ ಆಸ್ತಿಗಳಿಕೆ ಆರೋಪದ ಮೇಲೆ ಬಂದ...
ಹಾಸನ,ಅ.14-ಹಾಸನಾಂಬೆ ದರ್ಶನೋತ್ಸವದ ಸಾರ್ವಜನಿಕ ದರ್ಶನದ 5ನೇ ದಿನವಾದ ಇಂದು ಸಹ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದು ಪುನೀತರಾಗಿದ್ದು, ಈ ಭಾರಿ ಶಿಷ್ಟಾಚಾರ ಕಟ್ಟುನಿಟ್ಟಾಗಿ ಪಾಲನೆಯಾಗುತ್ತಿದ್ದು, ಎಲ್ಲರೂ ಒಂದೇ ಎಂಬಂತೆ...
ಬೆಂಗಳೂರು,ಅ.14-ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಬೆಂಗಳೂರಿನಿಂದ ರಾಜ್ಯ ಹಾಗೂ ಅಂತರರಾಜ್ಯಕ್ಕೆ 2500 ಹೆಚ್ಚುವರಿ ಬಸ್ಗಳ ವ್ಯವಸ್ಥೆ ಕಲ್ಪಿಸಿದೆ.ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್...
ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್ಕುಮಾರ್ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...