ಬೆಂಗಳೂರು, ಅ.27- ಕೌಟುಂಬಿಕ ಕಲಹದಿಂದ ಮಹಿಳೆಯೊಬ್ಬರು ಕಟ್ಟಡವೊಂದರ ಮೂರನೇ ಮಹಡಿಯಿದ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪ್ರಿಯಾ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಮಹಿಳೆಯಾಗಿದ್ದು, ಮಹಡಿಯಿಂದ ಬಿದ್ದ ಹಿನ್ನೆಲೆಯಲ್ಲಿ ಆಕೆಯ...
ಬೆಂಗಳೂರು, ಅ.27- ಕೌಟುಂಬಿಕ ಕಲಹದಿಂದ ಮಹಿಳೆಯೊಬ್ಬರು ಕಟ್ಟಡವೊಂದರ ಮೂರನೇ ಮಹಡಿಯಿದ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪ್ರಿಯಾ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಮಹಿಳೆಯಾಗಿದ್ದು, ಮಹಡಿಯಿಂದ ಬಿದ್ದ ಹಿನ್ನೆಲೆಯಲ್ಲಿ ಆಕೆಯ...
ಬೆಂಗಳೂರು,ಅ.27- ಸರಕು ಸಾಗಾಣಿಕೆ ಆಟೋದ ಚಾಲಕನೊಬ್ಬ ಕುಸಿದುಬಿದ್ದು ಮೃತಪಟ್ಟಿರುವ ಘಟನೆ ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನವೀನ್ಕುಮಾರ್(25) ಮೃತ ಚಾಲಕ. ಭುವನೇಶ್ವರಿ ನಗರದಲ್ಲಿ ತಮ ಅಣ್ಣ ವಸಂತ್ ಅವರೊಂದಿಗೆ ನವೀನ್ಕುಮಾರ್ ವಾಸವಾಗಿದ್ದು...
ಚಿಕ್ಕಮಗಳೂರು,ಅ.27- ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟಿಯಲ್ಲಿ ಹತ್ತು ಚಕ್ರದ ಟ್ಯಾಂಕರ್ ರಸ್ತೆ ಮಧ್ಯೆ ಅಡ್ಡಲಾಗಿ ನಿಂತ ಪರಿಣಾಮ ಕೆಲ ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ವಾಹನ ಚಾರ್ಮಾಡಿ...
ಸಿಡ್ನಿ, ಅ. 27 (ಪಿಟಿಐ) ಆಸ್ಟ್ರೇಲಿಯಾ ವಿರುದ್ಧದ ಇತ್ತೀಚೆಗೆ ಮುಕ್ತಾಯಗೊಂಡ ಏಕದಿನ ಸರಣಿಯಲ್ಲಿ ತಾವು ಗಳಿಸಿದ ಯಶಸ್ಸಿಗೆ ತಮ್ಮದೇ ಆದ ರೀತಿಯಲ್ಲಿ ನಡೆಸಿದ ತಯಾರಿಯೇ ಕಾರಣ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ, ಇದು...
ಬೆಂಗಳೂರು,ಅ.27- ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನ ಆರೋಪ ಕುರಿತ ತನಿಖೆ ವೇಗ ಪಡೆದುಕೊಂಡಿದೆ.ಪ್ರಕರಣದ ಆರೋಪಿಗಳೆಂದು ಗುರುತಿಸಲಾಗಿರುವ ಅಕ್ರಮ್, ಅಶ್ಫಾಕ್, ನದೀಮ್ ಮತ್ತು ಮುಷ್ತಾಕ್ ಮತಗಳ್ಳತನ ಕ್ಕೆಂದೇ ಕಾಲ್ ಸೆಂಟರ್...
ಬೆಂಗಳೂರು, ಅ.27- ರಾಜ್ಯ ರಾಜಕೀಯದಲ್ಲಿ ಯಾವುದೇ ರೀತಿಯ ಕ್ರಾಂತಿ ಇಲ್ಲವೆಂದು ಹೇಳು ತ್ತಿರುವ ನಡುವೆಯೇ ಮುಂದಿನ ಮುಖ್ಯಮಂತ್ರಿ ಹೆಸರಿನಲ್ಲಿ ಪರಸ್ಪರ ಘೋಷಣೆಗಳು ಕೇಳಿ ಬರುತ್ತಿವೆ.
ನಿನ್ನೆ ಆಹಾರ ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಅವರನ್ನು...
ಬೆಂಗಳೂರು,ಅ.27- ಕರ್ನಾಟಕ ಮಾತ್ರವಲ್ಲದೆ ಅಂತಾರಾಷ್ಟ್ರೀಯ ಮಟ್ಟದಲ್ಲೂ ಭಾರೀ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದ್ದ ಧರ್ಮಸ್ಥಳ ಕೊಲೆ, ಅತ್ಯಾಚಾರ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ (ಎಸ್ಐಟಿ) ಷಡ್ಯಂತ್ರ ರೂಪಿಸಿದವರಿಗೆ ಬಲೆ ಬೀಸಿದೆ.
ಎಲ್ಲಾ ಆಯಾಮಗಳಲ್ಲೂ ಎಸ್ಐಟಿ...
ಬೆಂಗಳೂರು,ಅ.27-ವಿದೇಶಿ ಹ್ಯಾಕರ್ಗಳ ಸಹಾಯದೊಂದಿಗೆ ಖಾಸಗಿ ಫೈನಾನ್ಸ್ ಸಂಸ್ಥೆ ಯೊಂದರ ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡಿ 48 ಕೋಟಿ ಹಣವನ್ನು ಲಪಟಾಯಿಸಿದ್ದ ಇಬ್ಬರು ಖತರ್ನಾಕ್ ವಂಚಕರನ್ನು ಬಂಧಿಸುವಲ್ಲಿ ಸಿಸಿಬಿಯ ಸೈಬರ್ ಕ್ರೈಂ ಪೊಲೀಸರು ಯಶಸ್ವಿ...
ಬೆಂಗಳೂರು, ಅ.26- ಕರ್ನೂಲ್ ಬಳಿ ಸಂಭವಿಸಿದ ಬಸ್ ಬೆಂಕಿ ದುರಂತ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಸಾರಿಗೆ ಸಂಸ್ಥೆಗಳ ಬಸ್ಗಳಲ್ಲಿ ಸುರಕ್ಷತಾ ವ್ಯವಸ್ಥೆಗಳನ್ನು ಕಟ್ಟುನಿಟ್ಟಾಗಿ ಪರಿಶೀಲನೆ ನಡೆಸಬೇಕೆಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು...
ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್ಕುಮಾರ್ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...