ನವದೆಹಲಿ, ಅ. 16 (ಪಿಟಿಐ) ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಯಿಂದ ಭಯಗೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಭಾರತ ರಷ್ಯಾದ ತೈಲವನ್ನು ಖರೀದಿಸುವುದಿಲ್ಲ ಎಂದು...
ಬೆಂಗಳೂರು,ಅ.15-ಕಡಿಮೆ ಬಡ್ಡಿಗೆ ಸಾಲ ಕೊಡಿಸುವುದಾಗಿ ನಂಬಿಸಿ ಹಣ ದೋಚುವ ಮಹಿಳಾ ಗ್ಯಾಂಗ್ ನಗರದಲ್ಲಿದೆ ಎಚ್ಚರಿಕೆ. ಕೇವಲ 1 ರೂ. ಬಡ್ಡಿಗೆ ಲೋನ್ ಕೊಡಿಸುವುದಾಗಿ ಹೇಳಿ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಅವರನ್ನು ಸಂಪರ್ಕಿಸಿ ಮರುಳು ಮಾಡುವ...
ಬೆಂಗಳೂರು,ಅ.14- ನಗರದಲ್ಲಿ ಪಟಾಕಿಗಳನ್ನು ಅಕ್ರಮವಾಗಿ ದಾಸ್ತಾನು ಅಥವಾ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದಾಗಿ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಎಚ್ಚರಿಸಿದ್ದಾರೆ.
ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪರವಾನಿಗೆ ಪಡೆದಿರುವವರು ಮಾತ್ರ ಪಟಾಕಿಗಳನ್ನು...
ಚಿಕ್ಕಮಗಳೂರು,ಅ.15-ಕೌಟುಂಬಿಕ ಕಲಹದಿಂದ ಪತ್ನಿಯನ್ನು ಕತ್ತು ಸೀಳಿ ಕೊಲೆ ಮಾಡಿರುವ ಪ್ರಕರಣದಲ್ಲಿ ಆಕೆಯ ಪತಿ ಮತ್ತು ಮಾವನನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ಅಮಟೆ ತಿಳಿಸಿದರು. ಆರೋಪಿ ಪತಿ ನವೀನ್ ಹಾಗೂ ಮಾವ...
ನವದೆಹಲಿ, ಅ. 14 (ಪಿಟಿಐ) ವೆಸ್ಟ್ ಇಂಡೀಸ್ ವಿರುದ್ಧ ಎರಡನೇ ಟೆಸ್ಟ್ ಪಂದ್ಯದಲ್ಲೂ ಗೆಲುವು ಸಾಧಿಸಿರುವ ಭಾರತ ಸರಣಿಯನ್ನು 2-0 ಇಂದ ಕ್ಲೀನ್ ಸ್ವೀಪ್ ಮಾಡಿದೆ. ಶುಭಮನ್ ಗಿಲ್ ಭಾರತದ ಟೆಸ್ಟ್ ತಂಡದ...
ಪಾಟ್ನಾ, ಅ. 16 (ಪಿಟಿಐ) ಬಿಹಾರ ಚುನಾವಣಾ ಆಖಾಡಕ್ಕೆ ರಾಜಕೀಯ ಚಾಣಾಕ್ಷ ಅಮಿತ್ ಶಾ ಎಂಟ್ರಿ ಕೊಟ್ಟಿದ್ದಾರೆ.ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದಿನಿಂದ ಮೂರು ದಿನಗಳ ಬಿಹಾರ ಭೇಟಿ ಕಾರ್ಯಕ್ರಮ ಹಮಿಕೊಂಡಿದ್ದಾರೆ....
ಬೆಂಗಳೂರು,ಅ.16- ಕರ್ನಾಟಕ ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಭ್ರಷ್ಟಾಚಾರ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಆಪ್ತ ನೆಕ್ಕುಂಟಿ ನಾಗರಾಜ್ ಮನೆ ಮೇಲೆ ಜಾರಿನಿರ್ದೇಶನಾಲಯ(ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬಳ್ಳಾರಿಯಲ್ಲಿರುವ ಅವರ ನಿವಾಸ ಹಾಗೂ...
ಹಾಸನ,ಅ.16-ವರ್ಷಕ್ಕೊಮೆ ದರ್ಶನ ಭಾಗ್ಯ ನೀಡುವ ಶಕ್ತಿ ದೇವತೆ ಹಾಸನಾಂಬ ದರ್ಶನಕ್ಕೆ ರಾಜ್ಯದ ವಿವಿಧ ಮೂಲಗಳಿಂದ ಲಕ್ಷಾಂತರ ಮಹಿಳಾ ಭಕ್ತರು ಆಗಮಿಸುತ್ತಿದ್ದು, ಶಕ್ತಿ ಯೋಜನೆ ವರದಾನವಾಗಿದೆ.ಸಾರ್ವಜನಿಕ ದರ್ಶನ ಪ್ರಾರಂಭವಾದ ಕಳೆದ 6 ದಿನಗಳಿಂದ ಭೇಟಿ...
ಬೆಂಗಳೂರು, ಅ.16- ಶಾಲಾ ಕಾಲೇಜು, ಪಾರ್ಕ್ ಸೇರಿದಂತೆ ಸರ್ಕಾರಿ ಸ್ವತ್ತುಗಳಲ್ಲಿ ಆರ್ಎಸ್ಎಸ್ನ ಚಟುವಟಿಕೆಗಳನ್ನು ನಿರ್ಬಂಧಿಸಬೇಕೆಂದು ಪತ್ರ ಬರೆದು, ವಿವಾದ ಸೃಷ್ಟಿಸಿರುವ ಸಚಿವ ಪ್ರಿಯಾಂಕ ಖರ್ಗೆ ಮತ್ತೂ ಒಂದು ಹೆಜ್ಜೆ ಮುಂದೆ ಹೋಗಿ ಸರ್ಕಾರಿ...
- ವಿ.ರಾಮಸ್ವಾಮಿ ಕಣ್ವಒಂದ್ ಕಾಲದಲ್ಲಿ ದೂರವಾಣಿ ದೂರವಾಗಿಯೇ ಉಳಿದಿತ್ತು. ಉಳ್ಳವರು ಮಾತ್ರ ಹಲೋ ಎನ್ನುತ್ತಿದ್ದ ಕಾಲವೊಂದಿತ್ತು. ಆದರೆ ಇಂದು ಮೊಬೈಲ್ ಇಲ್ಲದ ಕೈಗಳಿಲ್ಲ. ಹಣ ಇದೆಯೋ ಇಲ್ಲವೋ ಗೊತ್ತಿಲ್ಲ. ಆದರೆ,...
ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್ಕುಮಾರ್ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...