Wednesday, October 29, 2025

ಇದೀಗ ಬಂದ ಸುದ್ದಿ

ಬಿಬಿಎಂಪಿ ಭ್ರಷ್ಟ ಅಧಿಕಾರಿಗಳಿಗೆ ಜಿಬಿಎಯಲ್ಲಿ ಹುದ್ದೆ ಬೇಡ; ಎನ್‌ಆರ್‌ಆರ್‌

ಬೆಂಗಳೂರು, ಅ.28- ಈ ಹಿಂದೆ ಬಿಬಿಎಂಪಿಯಲ್ಲಿ ಕೋಟಿ ಕೋಟಿ ಹಣ ಲೂಟಿ ಹೊಡೆದಿದ್ದ ಕಡು ಭ್ರಷ್ಟ ಅಧಿಕಾರಿಗಳನ್ನು ಯಾವುದೇ ಕಾರಣಕ್ಕೂ ಜಿಬಿಎಯ ಪ್ರಮುಖ ಹುದ್ದೆಗಳಿಗೆ ನೇಮಿಸದಂತೆ ಬಿಜೆಪಿ ಮುಖಂಡ ಎನ್‌.ಆರ್‌.ರಮೇಶ್‌ ಅವರು ಸರ್ಕಾರಕ್ಕೆ...

ಬೆಂಗಳೂರು ಸುದ್ದಿಗಳು

ಬೆಂಗಳೂರಿಗರೇ ಹುಷಾರ್, ಕಂಡಕಂಡಲ್ಲಿ ಕಸ ಎಸೆದರೆ ನಿಮ್ಮ ಮನೆ ಬಾಗಿಲಿಗೆ ವಾಪಸ್ ಬರುತ್ತೆ

ಬೆಂಗಳೂರು, ಅ.28- ಮಾಡಿದ್ದುಣ್ಣೋ ಮಹಾರಾಯ ಅನ್ನೋ ಗಾದೆ ಮಾತಿನ ಹಾಗೆ… ನೀವು ರಸ್ತೆ ಬದಿ ಎಲ್ಲೆಂದರಲ್ಲಿ ಬಿಸಾಡಿದ್ದ ಕಸ ನಿಮ ಮನೆ ಬಾಗಿಲಿಗೆ ಮತ್ತೆ ವಾಪಸ್‌‍ ಬರುವ ದಿನ ದೂರವಿಲ್ಲ. ಎಷ್ಟು ಬುದ್ದಿಮಾತು ಹೇಳಿದರೂ...

ಬೆಂಗಳೂರು : ತಾಯಿಯ ನಿಂದಿಸಿದ್ದಕ್ಕೆ ಶಾಲಾ ಬಸ್‌‍ ಚಾಲಕನ ಕೊಲೆ

ಬೆಂಗಳೂರು,ಅ.28- ತಾಯಿಗೆ ಕೆಟ್ಟಪದಗಳಿಂದ ನಿಂದಿಸಿದನೆಂಬ ಕಾರಣಕ್ಕೆ ಬೈಕ್‌ನ ಸ್ಟೀಲ್‌ ರಾಡ್‌ನಿಂದ ಶಾಲಾ ಬಸ್‌‍ ಚಾಲಕನ ತಲೆಗೆ ಹೊಡೆದು ಕೊಲೆ ಮಾಡಿರುವ ಘಟನೆ ಜ್ಞಾನಭಾರತಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ಅವಿನಾಶ್‌ (36) ಮೃತಪಟ್ಟ...

ಮನರಂಜನೆ

ಜಿಲ್ಲಾ ಸುದ್ದಿಗಳು

ಕ್ಷುಲ್ಲಕ ವಿಚಾರಕ್ಕೆ ಬಸ್‌‍ ನಿಲ್ದಾಣದಲ್ಲಿ ಪ್ರಯಾಣಿಕರೆದುರೇ ಯುವಕನ ಭೀಕರ ಹತ್ಯೆ

ಬೇಲೂರು,ಅ.28-ಕ್ಷುಲ್ಲಕ ವಿಚಾರಕ್ಕೆ ಬಸ್‌‍ ನಿಲ್ದಾಣದಲ್ಲಿ ಪ್ರಯಾಣಿಕರ ಸಮುಖದಲ್ಲೆ ಮಚ್ಚಿನಿಂದ ಕೊಚ್ಚಿ ಯುವಕನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.ಗುರಪ್ಪಗೌಡರ ಬೀದಿಯ ನಿವಾಸಿ ಗಿರೀಶ್‌ (28) ಕೊಲೆಯಾದ ಯುವಕ. ಬಲ್ಲ ಮೂಲಗಳ ಪ್ರಕಾರ ಕೆಲವರ...

ರಾಜಕೀಯ

ಕ್ರೀಡಾ ಸುದ್ದಿ

ನನ್ನ ತಯಾರಿಯೇ ಯಶಸ್ಸಿಗೆ ಕಾರಣ ; ರೋಹಿತ್‌ ಶರ್ಮಾ

ಸಿಡ್ನಿ, ಅ. 27 (ಪಿಟಿಐ) ಆಸ್ಟ್ರೇಲಿಯಾ ವಿರುದ್ಧದ ಇತ್ತೀಚೆಗೆ ಮುಕ್ತಾಯಗೊಂಡ ಏಕದಿನ ಸರಣಿಯಲ್ಲಿ ತಾವು ಗಳಿಸಿದ ಯಶಸ್ಸಿಗೆ ತಮ್ಮದೇ ಆದ ರೀತಿಯಲ್ಲಿ ನಡೆಸಿದ ತಯಾರಿಯೇ ಕಾರಣ ಎಂದು ರೋಹಿತ್‌ ಶರ್ಮಾ ಹೇಳಿದ್ದಾರೆ, ಇದು...

ರಾಜ್ಯ

ಪ್ರತಿಭಾನ್ವಿತ 500 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಅರ್ಜಿ ಆಹ್ವಾನಿಸಿದ ಅಶೋಕ ವಿಶ್ವವಿದ್ಯಾಲಯ

ಬೆಂಗಳೂರು: ಮೆರಿಟ್‌ ಪಡೆದ 500 ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಸಹಿತ ಪದವಿಪೂರ್ವ ಕೋರ್ಸ್‌ಗಳಿಗೆ ಪ್ರವೇಶ ಪಡೆದುಕೊಳ್ಳುವ ಅವಕಾಶವನ್ನು ಅಶೋಕ ವಿಶ್ವವಿದ್ಯಾಲಯದ ನೀಡಿದೆ.ಹೌದು, ಭಾರತದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಅಶೋಕ ವಿಶ್ವವಿದ್ಯಾಲಯವು ತನ್ನ...

ಬಿಬಿಎಂಪಿ ಭ್ರಷ್ಟ ಅಧಿಕಾರಿಗಳಿಗೆ ಜಿಬಿಎಯಲ್ಲಿ ಹುದ್ದೆ ಬೇಡ; ಎನ್‌ಆರ್‌ಆರ್‌

ಬೆಂಗಳೂರು, ಅ.28- ಈ ಹಿಂದೆ ಬಿಬಿಎಂಪಿಯಲ್ಲಿ ಕೋಟಿ ಕೋಟಿ ಹಣ ಲೂಟಿ ಹೊಡೆದಿದ್ದ ಕಡು ಭ್ರಷ್ಟ ಅಧಿಕಾರಿಗಳನ್ನು ಯಾವುದೇ ಕಾರಣಕ್ಕೂ ಜಿಬಿಎಯ ಪ್ರಮುಖ ಹುದ್ದೆಗಳಿಗೆ ನೇಮಿಸದಂತೆ ಬಿಜೆಪಿ ಮುಖಂಡ ಎನ್‌.ಆರ್‌.ರಮೇಶ್‌ ಅವರು ಸರ್ಕಾರಕ್ಕೆ...

ಸ್ಪೀಕರ್‌ ಖಾದರ್‌ ವಿರುದ್ಧ ಭ್ರಷ್ಟಾಚಾರ ಆರೋಪ, ರಾಜ್ಯಪಾಲರಿಗೆ ದೂರು

ಬೆಂಗಳೂರು,ಅ.28- ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ಭಾರೀ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಇತ್ತೀಚೆಗೆ ಖರೀದಿ ಮಾಡಿರುವ ಸಾಮಗ್ರಿಗಳ ಕುರಿತು ತನಿಖೆ ನಡೆಸುವಂತೆ ರಾಜ್ಯಪಾಲರಿಗೆ ದೂರು ನೀಡಲಾಗುವುದು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದ್ದಾರೆ. ಯು.ಟಿ.ಖಾದರ್‌...

ಗೋವಾದಿಂದ ಬೆಂಗಳೂರಿಗೆ ಖಾಸಗಿ ಬಸ್‌‍ನಲ್ಲಿ ಸಾಗಿಸುತ್ತಿದ್ದ 1 ಕೋಟಿ ರೂ. ಜಪ್ತಿ

ಬೆಂಗಳೂರು,ಅ.28- ಗೋವಾದಿಂದ ಬೆಂಗಳೂರಿಗೆ ಖಾಸಗಿ ಬಸ್‌‍ನಲ್ಲಿ ತರುತ್ತಿದ್ದ ರೂ.1 ಕೋಟಿ ನಗದನ್ನು ಉತ್ತರಕನ್ನಡ ಜಿಲ್ಲೆಯ ಚಿತ್ತಾಕುಲ ಠಾಣೆ ಪೊಲೀಸರು ಜಪ್ತಿ ಮಾಡಿ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ರಾಜಸ್ಥಾನ ಮೂಲದ ಕಲ್ಪೇಶ್‌ ಮತ್ತು ಬಮರರಾವ್‌ ಎಂಬುವವರನ್ನು...

ಶಿಕ್ಷಕರಿಗೆ ಮೊದಲು ಸಂಬಳ ಕೊಡಿ : ಸರ್ಕಾರಕ್ಕೆ ಆರ್‌.ಅಶೋಕ್‌ ಒತ್ತಾಯ

ಬೆಂಗಳೂರು,ಅ.28- ರಾಜಧಾನಿ ಬೆಂಗಳೂರಿನಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಸರ್ಕಾರ ಬಹುನಿರಿಕ್ಷೀತ ಟನಲ್‌ ರೋಡ್‌ ನಿರ್ಮಾಣ ಮಾಡುವ ಬದಲು ಪಾಲಿಕೆ ಶಿಕ್ಷಕರಿಗೆ ಮೊದಲು ಸಂಬಳ ಕೊಡಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಎಕ್‌್ಸನಲ್ಲಿ...

Most Read

ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್‌ಕುಮಾರ್‌ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್‌ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ