Thursday, October 30, 2025

ಇದೀಗ ಬಂದ ಸುದ್ದಿ

ಕಳ್ಳತನ ಮಾಡಿ ರೈಲು, ಬಸ್‌‍ಗಳಲ್ಲಿ ಪರಾರಿಯಾಗುತ್ತಿದ್ದ ಖತರ್ನಾಕ್‌ ಮನೆಗಳ್ಳರ ಸೆರೆ

ಬೆಂಗಳೂರು,ಅ.29- ನಗರದಲ್ಲಿ ಮನೆಗಳ್ಳತನ ಮಾಡಿಕೊಂಡು ಸುಳಿವು ಸಿಗಬಾರದೆಂದು ರೈಲು, ಬಸ್‌‍ ಮತ್ತು ಆಟೋರಿಕ್ಷಾದಲ್ಲಿ ಕೆಜಿಎಫ್‌ಗೆ ಪರಾರಿಯಾಗಿದ್ದ ಇಬ್ಬರನ್ನು ಬೇಗೂರು ಠಾಣೆ ಪೊಲೀಸರು ಬಂಧಿಸಿ 72 ಲಕ್ಷ ರೂ. ಮೌಲ್ಯದ 614 ಗ್ರಾಂ ಚಿನ್ನಾಭರಣ...

ಬೆಂಗಳೂರು ಸುದ್ದಿಗಳು

ಕಳ್ಳತನ ಮಾಡಿ ರೈಲು, ಬಸ್‌‍ಗಳಲ್ಲಿ ಪರಾರಿಯಾಗುತ್ತಿದ್ದ ಖತರ್ನಾಕ್‌ ಮನೆಗಳ್ಳರ ಸೆರೆ

ಬೆಂಗಳೂರು,ಅ.29- ನಗರದಲ್ಲಿ ಮನೆಗಳ್ಳತನ ಮಾಡಿಕೊಂಡು ಸುಳಿವು ಸಿಗಬಾರದೆಂದು ರೈಲು, ಬಸ್‌‍ ಮತ್ತು ಆಟೋರಿಕ್ಷಾದಲ್ಲಿ ಕೆಜಿಎಫ್‌ಗೆ ಪರಾರಿಯಾಗಿದ್ದ ಇಬ್ಬರನ್ನು ಬೇಗೂರು ಠಾಣೆ ಪೊಲೀಸರು ಬಂಧಿಸಿ 72 ಲಕ್ಷ ರೂ. ಮೌಲ್ಯದ 614 ಗ್ರಾಂ ಚಿನ್ನಾಭರಣ...

ಪಿಡಿಒ ಕಿರುಕುಳ ಆರೋಪ, ಲೈಬ್ರರಿಯನ್‌ ಆತ್ಮಹತ್ಯೆ

ನೆಲಮಂಗಲ, ಅ.29- ತಾಲ್ಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಒ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಗೋವೇನಹಳ್ಳಿ ಗ್ರಾಮದ ಗ್ರಂಥಾಲಯದ ಅರೆಕಾಲಿಕ ನೌಕರ ವಿಷ ಸೇವಿಸಿ ಆತಹತ್ಯೆ ಮಾಡಿಕೊಂಡಿದ್ದಾರೆ. ತಾಲ್ಲೂಕಿನ ಗೋವೇನಹಳ್ಳಿಯ ಗ್ರಂಥಾಲಯದ ಅರೆಕಾಲಿಕ ನೌಕರರಾಗಿ...

ಮನರಂಜನೆ

ಜಿಲ್ಲಾ ಸುದ್ದಿಗಳು

ಮೈಸೂರು : ರೈತನನ್ನು ಬಲಿ ಪಡೆದಿದ್ದ ನರ ಭಕ್ಷಕ ಹುಲಿ ಸೆರೆ

ಮೈಸೂರು, ಅ.29- ರೈತನನ್ನು ಬಲಿ ಪಡೆದಿದ್ದ ಹುಲಿಯನ್ನು ಕೊನೆಗೂ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಸರಗೂರು ತಾಲ್ಲೂಕಿನ ಬೆಣ್ಣೆಗೆರೆಯಲ್ಲಿ ರಾಜಶೇಖರ್‌ ಎಂಬುವವರು ಹುಲಿ ದಾಳಿಗೆ ಬಲಿಯಾಗಿದ್ದರು. ಜಮೀನಿನಲ್ಲಿ ದನ ಮೇಯಿಸುತ್ತಿದ್ದಾಗ ದಾಳಿ...

ರಾಜಕೀಯ

ಕ್ರೀಡಾ ಸುದ್ದಿ

ನನ್ನ ತಯಾರಿಯೇ ಯಶಸ್ಸಿಗೆ ಕಾರಣ ; ರೋಹಿತ್‌ ಶರ್ಮಾ

ಸಿಡ್ನಿ, ಅ. 27 (ಪಿಟಿಐ) ಆಸ್ಟ್ರೇಲಿಯಾ ವಿರುದ್ಧದ ಇತ್ತೀಚೆಗೆ ಮುಕ್ತಾಯಗೊಂಡ ಏಕದಿನ ಸರಣಿಯಲ್ಲಿ ತಾವು ಗಳಿಸಿದ ಯಶಸ್ಸಿಗೆ ತಮ್ಮದೇ ಆದ ರೀತಿಯಲ್ಲಿ ನಡೆಸಿದ ತಯಾರಿಯೇ ಕಾರಣ ಎಂದು ರೋಹಿತ್‌ ಶರ್ಮಾ ಹೇಳಿದ್ದಾರೆ, ಇದು...

ರಾಜ್ಯ

ಖಾಸಗಿ ಬಸ್‌‍ಗಳಲ್ಲಿ ಬಲ್ಕ್ ಮೊಬೈಲ್‌ ಸಾಗಾಟಕ್ಕೆ ಬ್ರೇಕ್‌

ಬೆಂಗಳೂರು, ಅ.29- ಇನ್ನು ಮುಂದೆ ಖಾಸಗಿ ಬಸ್‌‍ಗಳಲ್ಲಿ ಬಲ್ಕ್ ಮೊಬೈಲ್‌ ಸಾಗಾಟಕ್ಕೆ ನಿಷೇಧ ಹೇರಲಾಗಿದೆ.ಕರ್ನೂಲ್‌ ಬಳಿ ಸಂಭವಿಸಿದ ಖಾಸಗಿ ಬಸ್‌‍ ಅಪಘಾತದಲ್ಲಿ 20 ಮಂದಿ ಪ್ರಯಾಣಿಕರು ಜೀವಂತ ದಹನವಾದ ಘಟನೆ ನಡೆದ ಎಚ್ಚೆತ್ತುಕೊಂಡಿರುವ...

ಸಿದ್ದರಾಮಯ್ಯನವರು ಮುಂದಿನ ಚುನಾವಣೆಯಲ್ಲೂ ಸ್ಪರ್ಧಿಸುತ್ತಾರೆ : ಸಚಿವ ಬೈರತಿ ಸುರೇಶ್‌

ಬೆಂಗಳೂರು,ಅ.29- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್‌ ಹೇಳಿದ್ದಾರೆ.ಕೆಆರ್‌ ಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಿಬಿಎ ಪೂರ್ವಭಾವಿ...

ಚಂಡಮಾರುತದ ಪರಿಣಾಮದಿಂದ ಹಿಂಗಾರು ಮಳೆ ದುರ್ಬಲ, ರೈತರಿಗೆ ನಿರಾಸೆ

ಬೆಂಗಳೂರು, ಅ.29-ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ಮೊಂತಾ ಚಂಡಮಾರುತದ ಪರಿಣಾಮದಿಂದಾಗಿ ರಾಜ್ಯದಲ್ಲಿ ಹಿಂಗಾರು ಮಳೆ ದುರ್ಬಲಗೊಂಡಿದೆ. ಚಂಡಮಾರುತದ ನೇರ ಪರಿಣಾಮ ರಾಜ್ಯದ ಮೇಲಾಗದಿದ್ದರೂ ವ್ಯಾಪಕ ಮಳೆ ನಿರೀಕ್ಷಿಸಲಾಗಿತ್ತು. ಕೆಲವೆಡೆ ಭಾರಿ ಮಳೆ ಮುನ್ಸೂಚನೆ ನೀಡಲಾಗಿತ್ತು. ಆದರೆ, ನಿನ್ನೆ...

ಜನರ ಗಮನ ಬೇರೆಡೆ ಸಳೆಯಲು ಆರ್‌ಎಸ್‌‍ಎಸ್‌‍ ವಿವಾದದ ಅಸ್ತ್ರ ಬಳಸುತ್ತಿದೆಯಾ ಕಾಂಗ್ರೆಸ್ ಸರ್ಕಾರ..?

ಬೆಂಗಳೂರು, ಅ.29- ನಾನಾ ರೀತಿಯ ಶುಲ್ಕ, ತೆರಿಗೆ ಹಾಗೂ ದರ ಏರಿಕೆಯಿಂದಾಗಿ ಜನಾಕ್ರೋಶಕ್ಕೆ ತುತ್ತಾಗಿರುವ ಕಾಂಗ್ರೆಸ್‌‍ ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಜನರ ಗಮನವನ್ನು ಬೇರೆಡೆ ಸೆಳೆಯಲು ಆರ್‌ಎಸ್‌‍ಎಸ್‌‍ ಸಂಬಂಧಿತ ವಿವಾದಗಳನ್ನು...

ಆಡಿಯೋ-ವಿಡಿಯೋಗಳನ್ನಿಟ್ಟುಕೊಂಡು ಬ್ಲಾಕ್‌ಮೇಲ್‌ ಮಾಡುತ್ತಿದ್ದ ಶಾಸಕರ ಆಪ್ತರಿಗೆ ಧರ್ಮದೇಟು

ಚಿಕ್ಕಮಗಳೂರು, ಅ.29- ಮಹಿಳೆಯರು ಹಾಗೂ ಮುಖಂಡರ ಆಡಿಯೋ ವಿಡಿಯೋಗಳನ್ನು ಮುಂದಿಟ್ಟುಕೊಂಡು ಬ್ಲಾಕ್‌ಮೇಲ್‌ ಮಾಡುತ್ತಿದ್ದ ಶಾಸಕರ ಆಪ್ತನಿಗೆ ಅದೇ ಪಕ್ಷದ ಮುಖಂಡರೇ ಮನೆಗೆ ನುಗ್ಗಿ ಧರ್ಮದೇಟು ನೀಡಿರುವ ವಿಡಿಯೋ ವೈರಲ್‌ ಆಗಿದೆ.ಪ್ರಕರಣ ತಡವಾಗಿ ಬೆಳಕಿಗೆ...

Most Read

ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್‌ಕುಮಾರ್‌ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್‌ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ