Sunday, October 19, 2025

ಇದೀಗ ಬಂದ ಸುದ್ದಿ

ಆರ್‌ಎಸ್‌‍ಎಸ್‌‍ ವಿಶ್ವದ ಅತಿದೊಡ್ಡ ಸಂಘಟನೆ : ರಾಜನಾಥ್‌ ಸಿಂಗ್‌

ಲಕ್ನೋ, ಅ.19- ಕೆಲವೇ ಸದಸ್ಯರೊಂದಿಗೆ ಸ್ಥಾಪನೆಯಾದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌‍ಎಸ್‌‍) 100 ವರ್ಷಗಳಲ್ಲಿ ವಿಶ್ವದ ಅತಿದೊಡ್ಡ ಸಂಘಟನೆಯಾಗಿ ವಿಕಸನಗೊಳ್ಳುತ್ತದೆ ಎಂದು ಯಾರೂ ಊಹಿಸಿರಲಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿದ್ದಾರೆ. ಲಕ್ನೋದಲ್ಲಿ...

ಬೆಂಗಳೂರು ಸುದ್ದಿಗಳು

ಬೆಂಗಳೂರು : ಲಾಡ್ಜ್ ನಲ್ಲಿ ಪುತ್ತೂರಿನ ಯುವಕ ಅನುಮಾನಾಸ್ಪದ ಸಾವು

ಬೆಂಗಳೂರು,ಅ.18-ಪುತ್ತೂರಿನಿಂದ ಎಂಟು ದಿನಗಳ ಹಿಂದೆಯಷ್ಟೆ ಉದ್ಯೋಗ ಅರಸಿಕೊಂಡು ನಗರಕ್ಕೆ ಬಂದು ಲಾಡ್ಜ್ ನಲ್ಲಿ ತಂಗಿದ್ದ ಯುವಕ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಮಡಿವಾಳ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಪುತ್ತೂರಿನ ತಕ್ಷಿತ್‌ (20) ಮೃತಪಟ್ಟಿರುವ ಯುವಕ. ಮಡಿಕೇರಿ...

ಬೆಂಗಳೂರು : ಸಿಲಿಂಡರ್‌ ಸ್ಫೋಟ, ನಿವೃತ್ತ ಯೋಧ ಗಂಭೀರ

ಬೆಂಗಳೂರು,ಅ.18- ಮನೆಯೊಂದರಲ್ಲಿ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ನಿವೃತ್ತ ಯೋಧ ಗಂಭೀರ ಗಾಯಗೊಂಡಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ಗಾಯಗೊಂಡಿರುವ ನಿವೃತ್ತ ಯೋಧ ಜನಾರ್ಧನ್‌ (60)...

ಮನರಂಜನೆ

ಜಿಲ್ಲಾ ಸುದ್ದಿಗಳು

ಚಿಕ್ಕಮಗಳೂರು : ದೇವಿರಮ್ಮ ಜಾತ್ರಾ ಮಹೋತ್ಸವ, ಮಳೆಯಲ್ಲೂ ಬೆಟ್ಟವೇರಿದ ಭಕ್ತರು

-ಉಮೇಶ್‌ಕುಮಾರ್‌, ಚಿಕ್ಕಮಗಳೂರುಚಿಕ್ಕಮಗಳೂರು, ಅ.19- ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಗ್ರಾಮದ ಬಿಂಡಿಗಾ ಶ್ರೀ ದೇವಿರಮ್ಮನವರ ನಾಲ್ಕು ದಿನಗಳ ಜಾತ್ರಾ ಮಹೋತ್ಸವ ಇಂದು ವಿಜೃಂಭಣೆಯಿಂದ ಆರಂಭಗೊಂಡಿತು. ಇಂದು ಬೆಳಿಗ್ಗೆ 6 ಗಂಟೆಯಿಂದಲೇ ಶ್ರೀ ದೇವಿರಮ ಬೆಟ್ಟಕ್ಕೆ ಬರಿಗಾಲಿನಲ್ಲಿ...

ರಾಜಕೀಯ

ಕ್ರೀಡಾ ಸುದ್ದಿ

ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಕೊಹ್ಲಿ, ಶರ್ಮಾ ಅಟ್ಟರ್‌ ಪ್ಲಾಪ್‌

ಪರ್ತ್‌, ಅ.19- ಏಳು ತಿಂಗಳ ಬಿಡುವಿನ ನಂತರ ಬ್ಯಾಟ್‌ ಹಿಡಿದ ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕರಾದ ರೋಹಿತ್‌ ಶರ್ಮಾ ಹಾಗೂ ವಿರಾಟ್‌ ಕೋಹ್ಲಿ ಅಟ್ಟರ್‌ ಪ್ಲಾಪ್‌ ಆಗಿದ್ದಾರೆ. ಪರ್ತ್‌ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ...

ರಾಜ್ಯ

ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ, ಹರ್ಷ ವ್ಯಕ್ತಪಡಿಸಿದ ಬಿ.ವೈ.ವಿಜಯೇಂದ್ರ

ಬೆಂಗಳೂರು,ಅ.19-ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥಸಂಚಲನಕ್ಕೆ ಅನುಮತಿ ನೀಡಿದ ಘನ ಉಚ್ಛ ನ್ಯಾಯಾಲಯದ ತೀರ್ಪು ಜನತಂತ್ರದ ವಿಜಯ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹರ್ಷ ವ್ಯಕ್ತಪಡಿಸಿದ್ದಾರೆ. ಚಿತ್ತಾಪುರದಲ್ಲಿ ನ.2ರಂದು ಆರ್‌ಎಸ್‌‍ಎಸ್‌‍ ಪಥಸಂಚಲನಕ್ಕೆ ಕಲಬುರಗಿ...

ಸಚಿವ ಪ್ರಿಯಾಂಕ್‌ ಖರ್ಗೆಗೆ ಭಾರೀ ಮುಖಭಂಗ : ಚಿತ್ತಾಪುರದಲ್ಲಿ ಆರ್‌ಎಸ್‌‍ಎಸ್‌‍ ಪಥಸಂಚಲನ ಹೈಕೋರ್ಟ್‌ ಅನುಮತಿ

ಬೆಂಗಳೂರು,ಅ.19- ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ನ.2ರಂದು ಆರ್‌ಎಸ್‌‍ಎಸ್‌‍ ಪಥಸಂಚಲನ ನಡೆಸಲು ಹೈಕೋರ್ಟ್‌ ಷರತ್ತುಬದ್ಧ ಅನುಮತಿ ನೀಡಿದ್ದು, ಜಿಲ್ಲಾ ಉಸ್ತುವಾರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆಗೆ ಭಾರೀ ಮುಖಭಂಗವಾಗಿದೆ. ಇಂದು ಚಿತ್ತಾಪುರದಲ್ಲಿ...

ನ.23ರಂದು ಬೆಂಗಳೂರಿನಲ್ಲಿ ಕೆನರಾ ಬ್ಯಾಂಕ್ ವತಿಯಿಂದ ‘ಒಗ್ಗಟ್ಟಿನ ಓಟ’ ಮ್ಯಾರಥಾನ್

ಬೆಂಗಳೂರು : ದೇಶದ ಪ್ರತಿಷ್ಠಿತ ಕೆನರಾ ಬ್ಯಾಂಕ್ ವತಿಯಿಂದ ನವೆಂಬರ್ 23 ರಂದು ಬೆಂಗಳೂರಿನಲ್ಲಿ ಒಗ್ಗಟ್ಟಿನ ಓಟ ಮ್ಯಾರಥಾನ್ ನನ್ನ ಹಮ್ಮಿಕೊಂಡಿದೆ.ಇದು ಮೂರನೇ ಆವೃತ್ತಿಯಾಗಿದ್ದು ದಕ್ಷಿಣ ಭಾರತದ ಅತಿ ದೊಡ್ಡ ಬ್ಯಾಂಕುಗಳಾಗಿದ ಕೆನರಾ...

ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಬೆಂಗಳೂರಿಂದ ಊರುಗಳತ್ತ ತೆರಳುತ್ತಿರುವ ಜನ, ಭಾರಿ ಟ್ರಾಫಿಕ್ ಜಾಮ್

ಬೆಂಗಳೂರು, ಅ.18- ವಾರಾಂತ್ಯ ಹಾಗೂ ದೀಪಾವಳಿ ಹಿನ್ನೆಲೆಯಲ್ಲಿ ಸಾಲು ಸಾಲು ರಜೆ ಬಂದಿದ್ದು, ರಾಜಧಾನಿಯಲ್ಲಿ ನೆಲೆಸಿರುವ ಜನರು ಕುಟುಂಬ ಸಮೇತರಾಗಿ ಊರು, ದೇವಸ್ಥಾನ ಹಾಗೂ ಪ್ರವಾಸಕ್ಕೆ ತೆರಳುತ್ತಿದ್ದು, ಬಸ್‌‍ ಹಾಗೂ ರೈಲ್ವೆ ನಿಲ್ದಾಣ...

ಪೊಲೀಸರ ಗುಂಡಿಗೆ ಬಲಿಯಾದ ಕುಖ್ಯಾತ ರೌಡಿ

ವಿಜಯಪುರ,ಅ.18-ದರೋಡೆ ಮಾಡಿ ಪರಾರಿಯಾಗಿದ್ದ ಕುಖ್ಯಾತ ರೌಡಿಯನ್ನು ಬಂಧಿಸಲು ತೆರಳಿದ್ದ ಸಿಬ್ಬಂದಿ ಮೇಲೆಯೇ ಹಲ್ಲೆ ನಡೆಸಿದಾಗ ಆತರಕ್ಷಣೆಗಾಗಿ ಇನ್ಸ್ ಪೆಕ್ಟರ್‌ ಹಾರಿಸಿದ ಗುಂಡು ತಗುಲಿ ರೌಡಿ ಮೃತಪಟ್ಟಿ ರುವ ಘಟನೆ ಇಂದು ಬೆಳಿಗ್ಗೆ ಸಿಂದಗಿ...

Most Read

ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್‌ಕುಮಾರ್‌ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್‌ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ