Monday, December 8, 2025

ಇದೀಗ ಬಂದ ಸುದ್ದಿ

ಬೆಂಗಳೂರು ಸುದ್ದಿಗಳು

ಬೆಂಗಳೂರಿನ ಬೀದಿ ನಾಯಿಗಳಿಗೆ ಭರ್ಜರಿ ಬಾಡೂಟದ ಭಾಗ್ಯ..!

ಬೆಂಗಳೂರು, ಡಿ.8- ಬೀದಿ ನಾಯಿಗಳಿಗೆ ಭರ್ಜರಿ ಬಾಡೂಟ ಹಾಕಿಸುವ ಮೂಲಕ ಕಾಂಗ್ರೆಸ್‌‍ ಸರ್ಕಾರ ಮತ್ತೊಂದು ಭಾಗ್ಯ ನೀಡಲು ಮುಂದಾಗಿದೆ.ಈ ಹಿಂದೆ ಒಂದು ಬಾರಿ ನಾಯಿಗಳಿಗೆ ಬಿರಿಯಾನಿ ಊಟ ನೀಡೋದಕ್ಕೆ ಮುಂದಾಗಿದ ಜಿಬಿಎ ಅಧಿಕಾರಿಗಳು...

ಗ್ರೇಟರ್‌ ಬೆಂಗಳೂರು ಪ್ರಾಧಿಕಾರಕ್ಕೆ ಅಧಿಕಾರಿಗಳೇ ಹೊರೆ ; ಎನ್‌.ಆರ್‌.ರಮೇಶ್‌

ಬೆಂಗಳೂರು, ಡಿ.8 ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಕಾನೂನುಬಾಹೀರವಾಗಿ ಹಿರಿಯ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಈ ಕ್ರಮದಿಂದ ಪಾಲಿಕೆ ಬೊಕ್ಕಸಕ್ಕೆ ಹೊರೆಯಾಗುವುದರಿಂದ ಸರ್ಕಾರ ತನ್ನ ನಿರ್ಧಾರವನ್ನು ವಾಪಸ್‌‍ ಪಡೆದುಕೊಳ್ಳಬೇಕು...

ಮನರಂಜನೆ

ಜಿಲ್ಲಾ ಸುದ್ದಿಗಳು

ದೊಡ್ಡಬಳ್ಳಾಪುರದಲ್ಲಿ ಸರಗಳ್ಳರ ಹಾವಳಿ

ದೊಡ್ಡಬಳ್ಳಾಪುರ,ಡಿ.7- ಕೆಲವು ದಿನಗಳಿಂದ ಸೈಲೆಂಟಾಗಿದ್ದ ಸರಕಳ್ಳರು ಮತ್ತೆ ಬಾಲ ಬಿಚ್ಚಿದ್ದಾರೆ. 24 ಗಂಟೆಗಳಲ್ಲಿ ತಾಲೂಕು ಸೇರಿ ಮೂರು ಕಡೆ ಮಾಂಗಲ್ಯ ಸರ ಕಳುವಾಗಿರುವ ಘಟನೆಗಳು ನಡೆದಿವೆ. ತಾಲೂಕಿನ ಮದಗೊಂಡನಹಳ್ಳಿಯಲ್ಲಿ ಹಸುಗಳಿಗೆ ಹೊಲದಿಂದ ಮೇವು ಹೊತ್ತು...

ರಾಜಕೀಯ

ಕ್ರೀಡಾ ಸುದ್ದಿ

ಬೆಂಗಳೂರಿನಲ್ಲೇ ನಡೆಯಲಿವೆ ಐಪಿಎಲ್‌ ಪಂದ್ಯಾವಳಿಗಳು : ಡಿ.ಕೆ.ಶಿವಕುಮಾರ್‌ ಭರವಸೆ

ಬೆಂಗಳೂರು,ಡಿ.7- ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ವೇಳೆ ಉಂಟಾಗಿದ್ದ ಕಾಲ್ತುಳಿತ ಪ್ರಕರಣದಿಂದಾಗಿ ಹೊರರಾಜ್ಯಗಳಿಗೆ ಎತ್ತಂಗಡಿಯಾಗಿದ್ದ 2026ನೇ ಸಾಲಿನ ಪ್ರೀಮಿಯರ್‌ ಲೀಗ್‌ ಐಪಿಎಲ್‌ ಕ್ರಿಕೆಟ್‌ ಪಂದ್ಯಾವಳಿ ಬೆಂಗಳೂರಿನಲ್ಲೇ ನಡೆಯುವ ಸಾಧ್ಯತೆ ಇದೆ. ಈ...

ರಾಜ್ಯ

ಒಂದೇ ಮಗು ಇದ್ದರೂ ಸರ್ಕಾರಿ ಶಾಲೆ ಮುಚ್ಚೋಲ್ಲ ; ಮಧು ಬಂಗಾರಪ್ಪ

ಬೆಂಗಳೂರು,ಡಿ.8- ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಒಂದೇ ಒಂದು ಮಗುವಿದ್ದರೂ ಕೂಡ ಯಾವುದೇ ಕಾರಣಕ್ಕೂ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ವಿಧಾನಪರಿಷತ್‌ನಲ್ಲಿ ಸ್ಪಷ್ಟಪಡಿಸಿದರು. ಸದಸ್ಯ...

ವರುಣಾ ಕ್ಷೇತ್ರ ಚುನಾವಣೆ ತಕರಾರು : ಸಿಎಂ ಸಿದ್ದುಗೆ ಸುಪ್ರೀಂ ನೋಟೀಸ್

ನವದೆಹಲಿ, ಡಿ. 8 (ಪಿಟಿಐ)- ಕಳೆದ 2023 ರ ರಾಜ್ಯ ಚುನಾವಣೆಯಲ್ಲಿ ವರುಣಾ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಇಂದು ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರಿಂದ...

ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಸೂಕ್ತ ಕ್ರಮ

ಬೆಳಗಾವಿ,ಡಿ.8- ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ ಅಧಿನಿಯಮದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂ ರಾವ್...

ಸಮಸ್ಯೆಗಳನ್ನು ಬಗೆಹರಿಸಿ ಇಲ್ಲವೇ ರಾಜೀನಾಮೆ ಕೊಡಿ : ಛಲವಾದಿ ನಾರಾಯಣಸ್ವಾಮಿ

ಬೆಳಗಾವಿ,ಡಿ.8- ರಾಜ್ಯದ ಸಮಸ್ಯೆಗಳನ್ನು ಪರಿಹರಿಸಿ, ಇಲ್ಲವೇ ರಾಜೀನಾಮೆ ಕೊಡಿ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.ಸುವರ್ಣ ಸೌಧದ ಆವರಣದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ರೈತರು, ಶಿಕ್ಷಕರು,...

ಮಹಾಮೇಳಾವ ನಡೆಸಲು ಯತ್ನಿಸಿದ ಎಂಇಎಸ್‌‍ ವಿರುದ್ಧ ಕರವೇ ಆಕ್ರೋಶ

ಬೆಳಗಾವಿ,ಡಿ.8- ಕರ್ನಾಟಕ ಸರಕಾರದ ವಿರುದ್ಧ ಮಹಾಮೇಳಾವ ನಡೆಸಲು ಯತ್ನಿಸಿದ ಎಂಇಎಸ್‌‍ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ನಗರದಲ್ಲಿ ತೀವ್ರ ಪ್ರತಿಭಟನೆ ನಡೆಸಿತು. ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಅವರು, ಮರಾಠಾ...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು