ನವದೆಹಲಿ, ನ. 18 (ಪಿಟಿಐ) ಕೆಂಪು ಕೋಟೆ ಪ್ರದೇಶದ ಕಾರು ಸ್ಫೋಟ ಪ್ರಕರಣದ ಕೇಂದ್ರಬಿಂದುವಾಗಿರುವ ಫರೀದಾಬಾದ್ನ ಅಲ್ ಫಲಾಹ್ ವಿಶ್ವವಿದ್ಯಾನಿಲಯದ ಟ್ರಸ್ಟಿಗಳು ಮತ್ತು ಪ್ರವರ್ತಕರ ವಿರುದ್ಧ ಜಾರಿ ನಿರ್ದೇಶನಾಲಯ ಇಂದು ದೆಹಲಿ-ಎನ್ಸಿಆರ್ನಲ್ಲಿ ಏಕಕಾಲದಲ್ಲಿ...
ಬೆಂಗಳೂರು, ನ.18- ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾರ್ಗಸೂಚಿ ಪ್ರಕಾರ ಕಾರ್ಯ ನಿರ್ವಹಿಸದ 14 ಪಿಜಿಗಳಿಗೆ ಬೀಗ ಜಡಿಯಲಾಗಿದೆ ಎಂದು ಆಯುಕ್ತಡಿ.ಎಸ್.ರಮೇಶ್ ತಿಳಿಸಿದ್ದಾರೆ.
ಸಾರ್ವಜನಿಕ ಆರೋಗ್ಯ ಹಾಗೂ ಸುರಕ್ಷತೆಯ ಹಿತದೃಷ್ಟಿಯಿಂದ ಪೂರ್ವ ನಗರ ಪಾಲಿಕೆ...
ಬೆಂಗಳೂರು, ನ.17.ರಾಜಧಾನಿ ಬೆಂಗಳೂರಿನ ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರೀಷೆಗೆ ಇಂದು ವಿದ್ಯುಕ್ತ ಚಾಲನೆ ದೊರೆತಿದ್ದು, 5 ದಿನಗಳ ಕಾಲ ಈ ಜಾತ್ರೆಯಲ್ಲಿ ಲಕ್ಷಾಂತರ ರೂ. ವಹಿವಾಟು ನಡೆಯಲಿದೆ ಎಂದು ಅಂದಾಜಿಸಲಾಗಿದೆ. ಇಂದಿನಿಂದ...
ಹಾಸನ,ನ.18- ಗಂಡ ಹಾಗೂ ಅತ್ತೆ ನೀಡುತತಿದ್ದ ಕಿರುಕುಳಕ್ಕೆ ಮನನೊಂದು ಗೃಹಿಣಿಯೊಬ್ಬರು ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಕಲಗೂಡು ತಾಲೂಕಿನ ರಾಮನಾಥಪುರ ಬಳಿ ನಡೆದಿದೆ.ಮಹಾದೇವಿ (29) ಆತ್ಮಹತ್ಯೆಗೆ ಶರಣಾದ ಮಹಿಳೆ.
ಮಹಾದೇವಿ ಮೂರು...
ಕೋಲ್ಕತ್ತಾ, ನ. 16- ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಸಿಮೋನ್ ಹರ್ಮರ್ (4ವಿಕೆಟ್)ರ ಸ್ಪಿನ್ ಮೋಡಿಗೆ ಸಿಲುಕಿದ ಟೀಮ್ ಇಂಡಿಯಾ 30 ರನ್ ಗಳ ಹೀನಾಯ...
ಬೆಂಗಳೂರು, ನ.18- ಮುಂದಿನ ವರ್ಷದಿಂದ ಅನಿವಾಸಿ ಭಾರತೀಯ ಹೂಡಿಕೆದಾರರಿಗಾಗಿ ಪ್ರತ್ಯೇಕ ನಿರ್ದೇಶನಾಲಯವನ್ನು ಸ್ಥಾಪಿಸಲಾಗುವುದು, ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿಯಲ್ಲಿ ವಿಶ್ವ ಎಐ ನಗರ ನಿರ್ಮಾಣ ಮಾಡುವುದಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಬೆಂಗಳೂರು ಅಂತಾರಾಷ್ಟ್ರೀಯ...
ಬೆಂಗಳೂರು,ನ.18- ಜೆಡಿಎಸ್ ಪಕ್ಷದ ರಜತ ಮಹೋತ್ಸವದ ಸಂದರ್ಭದಲ್ಲಿ ನಡೆಯುವ ರಾಷ್ಟ್ರೀಯ ಮಹಾ ಅಧಿವೇಶನಕ್ಕೆ ಎಲ್ಲಾ ರಾಜ್ಯಗಳ ಅಧ್ಯಕ್ಷರು, ಪ್ರತಿನಿಧಿಗಳು ಆಗಮಿಸಲಿದ್ದು, ಇದೇ ವೇಳೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ರಾಜ್ಯಾಧ್ಯಕ್ಷರ ಆಯ್ಕೆ ಕುರಿತಂತೆ...
ಬೆಂಗಳೂರು, ನ.18- ಸಂಚಾರಿ ನಿಯಮಗಳ ಕುರಿತು ಜನಜಾಗೃತಿ, ಸಂಚಾರಿ ಪೊಲೀಸರ ಸಮಸ್ಯೆ ಹಾಗೂ ಟ್ರಾಫಿಕ್ ಸಿಗ್ನಲ್ ಸಮಸ್ಯೆ ಕುರಿತು ಶಾಸಕ ಸುರೇಶ್ಕುಮಾರ್ ಅವರು ಇಂದು ರಾಜಾಜಿನಗರದ ಭಾಷ್ಯಂ ಸರ್ಕಲ್ನಲ್ಲಿ ಸಂಚಾರಿ ಪೊಲೀಸ್ ಸಿಬ್ಬಂದಿಯಾಗಿ...
ಬೆಂಗಳೂರು,ನ.18- ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶದಿಂದ ಪುಳಕಿತರಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪಕ್ಷದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪುನಃ ಮತ್ತೊಂದು ಅವಧಿಗೆ ಮುಂದುವರೆಯುವ ಉಮೇದಿನಲ್ಲಿದ್ದಾರೆ.
ಕರ್ನಾಟಕ ಮತ್ತು ಉತ್ತರಪ್ರದೇಶಗಳಲ್ಲಿ ಮಾತ್ರ ರಾಜ್ಯಾಧ್ಯಕ್ಷರ ಸ್ಥಾನ ಖಾಲಿ...
ಬೆಂಗಳೂರು, ನ.15- ತಾಂತ್ರಿಕವಾಗಿ ಮುಂದುವರೆದಿರುವ ಅಮೆರಿಕದವರನ್ನು ಬೆಂಗಳೂರಿನಲ್ಲಿ ಕುಳಿತವರು ಡಿಜಿಟಲ್ ಅರೆಸ್ಟ್ ಮಾಡುವಷ್ಟು ಮುಂದುವರೆದಿದ್ದಾರೆ. ಇಂತಹ ಆರೋಪಿಗಳನ್ನು ಬಂಧಿಸದೇ ಬಿಡುವುದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಜಿಟಲ್ ಫಾರೆಸ್ಟ್ ಹೆಸರಿನಲ್ಲಿ...
ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್ಕುಮಾರ್ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...