Tuesday, November 18, 2025

ಇದೀಗ ಬಂದ ಸುದ್ದಿ

ಜೆಡಿಎಸ್‌‍ ರಜತ ಮಹೋತ್ಸವಕ್ಕೆ ಸಿದ್ಧತೆ

ಬೆಂಗಳೂರು,ನ.18- ಜೆಡಿಎಸ್‌‍ ಪಕ್ಷದ ರಜತ ಮಹೋತ್ಸವದ ಸಂದರ್ಭದಲ್ಲಿ ನಡೆಯುವ ರಾಷ್ಟ್ರೀಯ ಮಹಾ ಅಧಿವೇಶನಕ್ಕೆ ಎಲ್ಲಾ ರಾಜ್ಯಗಳ ಅಧ್ಯಕ್ಷರು, ಪ್ರತಿನಿಧಿಗಳು ಆಗಮಿಸಲಿದ್ದು, ಇದೇ ವೇಳೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ರಾಜ್ಯಾಧ್ಯಕ್ಷರ ಆಯ್ಕೆ ಕುರಿತಂತೆ...

ಬೆಂಗಳೂರು ಸುದ್ದಿಗಳು

ಬೆಂಗಳೂರು : ಮಾರ್ಗಸೂಚಿ ಪಾಲಿಸದ 14 ಪಿಜಿಗಳಿಗೆ ಬೀಗ

ಬೆಂಗಳೂರು, ನ.18- ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾರ್ಗಸೂಚಿ ಪ್ರಕಾರ ಕಾರ್ಯ ನಿರ್ವಹಿಸದ 14 ಪಿಜಿಗಳಿಗೆ ಬೀಗ ಜಡಿಯಲಾಗಿದೆ ಎಂದು ಆಯುಕ್ತಡಿ.ಎಸ್‌‍.ರಮೇಶ್‌ ತಿಳಿಸಿದ್ದಾರೆ. ಸಾರ್ವಜನಿಕ ಆರೋಗ್ಯ ಹಾಗೂ ಸುರಕ್ಷತೆಯ ಹಿತದೃಷ್ಟಿಯಿಂದ ಪೂರ್ವ ನಗರ ಪಾಲಿಕೆ...

ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆಗೆ ವಿದ್ಯುಕ್ತ ಚಾಲನೆ

ಬೆಂಗಳೂರು, ನ.17.ರಾಜಧಾನಿ ಬೆಂಗಳೂರಿನ ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರೀಷೆಗೆ ಇಂದು ವಿದ್ಯುಕ್ತ ಚಾಲನೆ ದೊರೆತಿದ್ದು, 5 ದಿನಗಳ ಕಾಲ ಈ ಜಾತ್ರೆಯಲ್ಲಿ ಲಕ್ಷಾಂತರ ರೂ. ವಹಿವಾಟು ನಡೆಯಲಿದೆ ಎಂದು ಅಂದಾಜಿಸಲಾಗಿದೆ. ಇಂದಿನಿಂದ...

ಮನರಂಜನೆ

ಜಿಲ್ಲಾ ಸುದ್ದಿಗಳು

ಪತಿ-ಅತ್ತೆಯ ಕಿರುಕುಳಕ್ಕೆ ಮನನೊಂದು ಮಗುವಿನೊಂದಿಗೆ ನದಿಗೆ ಹಾರಿ ಗೃಹಿಣಿ ಆತ್ಮಹತ್ಯೆ

ಹಾಸನ,ನ.18- ಗಂಡ ಹಾಗೂ ಅತ್ತೆ ನೀಡುತತಿದ್ದ ಕಿರುಕುಳಕ್ಕೆ ಮನನೊಂದು ಗೃಹಿಣಿಯೊಬ್ಬರು ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಕಲಗೂಡು ತಾಲೂಕಿನ ರಾಮನಾಥಪುರ ಬಳಿ ನಡೆದಿದೆ.ಮಹಾದೇವಿ (29) ಆತ್ಮಹತ್ಯೆಗೆ ಶರಣಾದ ಮಹಿಳೆ. ಮಹಾದೇವಿ ಮೂರು...

ರಾಜಕೀಯ

ಕ್ರೀಡಾ ಸುದ್ದಿ

ಭಾರತ ತಂಡಕ್ಕೆ 30 ರನ್‌ ಗಳ ಸೋಲು, ಟೆಸ್ಟ್‌ ಸರಣಿಯಲ್ಲಿ 1-0 ಹಿನ್ನಡೆ

ಕೋಲ್ಕತ್ತಾ, ನ. 16- ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್‌ ಸರಣಿಯ ಮೊದಲ ಟೆಸ್ಟ್‌ ಪಂದ್ಯದಲ್ಲಿ ಸಿಮೋನ್‌ ಹರ್ಮರ್‌ (4ವಿಕೆಟ್‌)ರ ಸ್ಪಿನ್‌ ಮೋಡಿಗೆ ಸಿಲುಕಿದ ಟೀಮ್‌ ಇಂಡಿಯಾ 30 ರನ್‌ ಗಳ ಹೀನಾಯ...

ರಾಜ್ಯ

ಜೆಡಿಎಸ್‌‍ ರಜತ ಮಹೋತ್ಸವಕ್ಕೆ ಸಿದ್ಧತೆ

ಬೆಂಗಳೂರು,ನ.18- ಜೆಡಿಎಸ್‌‍ ಪಕ್ಷದ ರಜತ ಮಹೋತ್ಸವದ ಸಂದರ್ಭದಲ್ಲಿ ನಡೆಯುವ ರಾಷ್ಟ್ರೀಯ ಮಹಾ ಅಧಿವೇಶನಕ್ಕೆ ಎಲ್ಲಾ ರಾಜ್ಯಗಳ ಅಧ್ಯಕ್ಷರು, ಪ್ರತಿನಿಧಿಗಳು ಆಗಮಿಸಲಿದ್ದು, ಇದೇ ವೇಳೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ರಾಜ್ಯಾಧ್ಯಕ್ಷರ ಆಯ್ಕೆ ಕುರಿತಂತೆ...

ಟ್ರಾಫಿಕ್ ಪೊಲೀಸ್ ಆದ ಶಾಸಕ ಸುರೇಶ್‌ ಕುಮಾರ್‌

ಬೆಂಗಳೂರು, ನ.18- ಸಂಚಾರಿ ನಿಯಮಗಳ ಕುರಿತು ಜನಜಾಗೃತಿ, ಸಂಚಾರಿ ಪೊಲೀಸರ ಸಮಸ್ಯೆ ಹಾಗೂ ಟ್ರಾಫಿಕ್‌ ಸಿಗ್ನಲ್‌ ಸಮಸ್ಯೆ ಕುರಿತು ಶಾಸಕ ಸುರೇಶ್‌ಕುಮಾರ್‌ ಅವರು ಇಂದು ರಾಜಾಜಿನಗರದ ಭಾಷ್ಯಂ ಸರ್ಕಲ್‌ನಲ್ಲಿ ಸಂಚಾರಿ ಪೊಲೀಸ್‌‍ ಸಿಬ್ಬಂದಿಯಾಗಿ...

ಪಕ್ಷದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾದ ಬಿ.ವೈ.ವಿಜಯೇಂದ್ರ

ಬೆಂಗಳೂರು,ನ.18- ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶದಿಂದ ಪುಳಕಿತರಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪಕ್ಷದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪುನಃ ಮತ್ತೊಂದು ಅವಧಿಗೆ ಮುಂದುವರೆಯುವ ಉಮೇದಿನಲ್ಲಿದ್ದಾರೆ. ಕರ್ನಾಟಕ ಮತ್ತು ಉತ್ತರಪ್ರದೇಶಗಳಲ್ಲಿ ಮಾತ್ರ ರಾಜ್ಯಾಧ್ಯಕ್ಷರ ಸ್ಥಾನ ಖಾಲಿ...

ಡಿಜಿಟಲ್‌ ಅರೆಸ್ಟ್‌ ಆರೋಪಿಗಳನ್ನು ಬಂಧಿಸದೇ ಬಿಡುವುದಿಲ್ಲ ಎಂದ ಗೃಹಸಚಿವ ಪರಮೇಶ್ವರ್

ಬೆಂಗಳೂರು, ನ.15- ತಾಂತ್ರಿಕವಾಗಿ ಮುಂದುವರೆದಿರುವ ಅಮೆರಿಕದವರನ್ನು ಬೆಂಗಳೂರಿನಲ್ಲಿ ಕುಳಿತವರು ಡಿಜಿಟಲ್‌ ಅರೆಸ್ಟ್‌ ಮಾಡುವಷ್ಟು ಮುಂದುವರೆದಿದ್ದಾರೆ. ಇಂತಹ ಆರೋಪಿಗಳನ್ನು ಬಂಧಿಸದೇ ಬಿಡುವುದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಜಿಟಲ್‌ ಫಾರೆಸ್ಟ್‌ ಹೆಸರಿನಲ್ಲಿ...

ನವೋದ್ಯಮ ನೀತಿಯಿಂದ 5 ವರ್ಷಗಳಲ್ಲಿ 25 ಸಾವಿರ ಹೊಸ ಉದ್ಯೋಗಗಳು ಸೃಷ್ಟಿ : ಸಿಎಂ

ಬೆಂಗಳೂರು, ನ.18- ಹೊಸದಾದ ನವೋದ್ಯಮ ನೀತಿಯಿಂದ ಮುಂದಿನ ಐದು ವರ್ಷಗಳಲ್ಲಿ 25 ಸಾವಿರ ಹೊಸ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯ 28 ನೇ ಆವೃತ್ತಿಯನ್ನು ಉದ್ಘಾಟಿಸಿ...

Most Read

ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್‌ಕುಮಾರ್‌ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್‌ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ